AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೀಮಂತ ಶಾಸ್ತ್ರಕ್ಕೆ ಒಣ ದ್ರಾಕ್ಷಿ,ಗೋಡಂಬಿಯಿಂದ ತಯಾರಿಸಿದ ಆಭರಣ ತೊಟ್ಟು ಮಿಂಚಿದ ಮಹಿಳೆ

ಸೀಮಂತ ಶಾಸ್ತ್ರಕ್ಕೆ ಮಹಿಳೆಯೊಬ್ಬಳು ಡ್ರೈ ಫ್ರೂಟ್ಸ್​​​ಗಗಳಿಂದ ತಯಾರಿಸಿದ ಆಭರಣಗಳನ್ನು ತೊಟ್ಟು ಮಿಂಚಿದ್ದಾರೆ. ಕಿವಿಯೋಲೆ, ಸೊಂಟದ ಡಾಬು, ಸರ, ಕೈ ಪಟ್ಟಿ ಎಲ್ಲದರಲ್ಲೂ ದ್ರಾಕ್ಷಿ, ಗೋಡಂಬಿ, ಬಾದಾಮಿ ಹಾಗೂ ಪಿಸ್ತಾಗಳನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಸೀಮಂತ ಶಾಸ್ತ್ರಕ್ಕೆ ಒಣ ದ್ರಾಕ್ಷಿ,ಗೋಡಂಬಿಯಿಂದ ತಯಾರಿಸಿದ ಆಭರಣ ತೊಟ್ಟು ಮಿಂಚಿದ ಮಹಿಳೆ
Dry Fruit JewelleryImage Credit source: instagram
ಅಕ್ಷತಾ ವರ್ಕಾಡಿ
|

Updated on: Feb 17, 2024 | 3:14 PM

Share

ಮದುವೆ ಅಥವಾ ಯಾವುದೇ ವಿಶೇಷ ಕಾರ್ಯಕ್ರಮ ಬಂತೆಂದರೆ ಸಾಕು ಮಹಿಳೆಯರು ಹೊಸ ಬಟ್ಟೆ , ಒಡವೆ ಖರೀದಿಯಲ್ಲೇ ಬ್ಯೂಸಿಯಾಗಿ ಬಿಡುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ ಸೀಮಂತ ಶಾಸ್ತ್ರಕ್ಕೆ ಡ್ರೈ ಫ್ರೂಟ್ಸ್​​​ಗಗಳಿಂದ ತಯಾರಿಸಿದ ವಿಶೇಷ ವಿನ್ಯಾಸದ ಆಭರಣ ತೊಟ್ಟು ಮಿಂಚಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ.

ವಿಡಿಯೋದಲ್ಲಿ ಗರ್ಭಿಣಿಯವಿಯೋಲೆ, ಸೊಂಟದ ಡಾಬು, ಸರ, ಕೈ ಪಟ್ಟಿ ಎಲ್ಲದರಲ್ಲೂ ದ್ರಾಕ್ಷಿ, ಗೋಡಂಬಿ, ಬಾದಾಮಿ ಹಾಗೂ ಪಿಸ್ತಾಗಳನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

ವೈರಲ್​​​ ವಿಡಿಯೋ ಇಲ್ಲಿದೆ:

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ

ಈ ವಿಡಿಯೊವನ್ನು @vasudhaa_makeover ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ 12ಮಿಲಿಯನ್​​​​​ ಅಂದರೆ ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 172,316 ಲೈಕ್ಸ್​​​ಗಳನ್ನು ಪಡೆದುಕೊಂಡಿದೆ.

ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. ಸಾಕಷ್ಟು ಜನರು ತಿನ್ನುವ ಆಹಾರವನ್ನು ಏಕೆ ವೇಸ್ಟ್​​​​ ಮಾಡುತ್ತಿದ್ದೀರಿ ಎಂದು ಕಾಮೆಂಟ್​​ ಮಾಡಿದ್ದಾರೆ. ಇನ್ನೂ ಕೆಲವರು ‘ಅಲಂಕಾರದ ಹೆಸರಿನಲ್ಲಿ ಡ್ರೈ ಫ್ರೂಟ್ಸ್​​​​​ ಹಾಳುಮಾಡುತ್ತೀರಿ’ಎಂದು ಕಾಮೆಂಟ್​​​ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ