AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೀಮಂತ ಶಾಸ್ತ್ರಕ್ಕೆ ಒಣ ದ್ರಾಕ್ಷಿ,ಗೋಡಂಬಿಯಿಂದ ತಯಾರಿಸಿದ ಆಭರಣ ತೊಟ್ಟು ಮಿಂಚಿದ ಮಹಿಳೆ

ಸೀಮಂತ ಶಾಸ್ತ್ರಕ್ಕೆ ಮಹಿಳೆಯೊಬ್ಬಳು ಡ್ರೈ ಫ್ರೂಟ್ಸ್​​​ಗಗಳಿಂದ ತಯಾರಿಸಿದ ಆಭರಣಗಳನ್ನು ತೊಟ್ಟು ಮಿಂಚಿದ್ದಾರೆ. ಕಿವಿಯೋಲೆ, ಸೊಂಟದ ಡಾಬು, ಸರ, ಕೈ ಪಟ್ಟಿ ಎಲ್ಲದರಲ್ಲೂ ದ್ರಾಕ್ಷಿ, ಗೋಡಂಬಿ, ಬಾದಾಮಿ ಹಾಗೂ ಪಿಸ್ತಾಗಳನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಸೀಮಂತ ಶಾಸ್ತ್ರಕ್ಕೆ ಒಣ ದ್ರಾಕ್ಷಿ,ಗೋಡಂಬಿಯಿಂದ ತಯಾರಿಸಿದ ಆಭರಣ ತೊಟ್ಟು ಮಿಂಚಿದ ಮಹಿಳೆ
Dry Fruit JewelleryImage Credit source: instagram
ಅಕ್ಷತಾ ವರ್ಕಾಡಿ
|

Updated on: Feb 17, 2024 | 3:14 PM

Share

ಮದುವೆ ಅಥವಾ ಯಾವುದೇ ವಿಶೇಷ ಕಾರ್ಯಕ್ರಮ ಬಂತೆಂದರೆ ಸಾಕು ಮಹಿಳೆಯರು ಹೊಸ ಬಟ್ಟೆ , ಒಡವೆ ಖರೀದಿಯಲ್ಲೇ ಬ್ಯೂಸಿಯಾಗಿ ಬಿಡುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ ಸೀಮಂತ ಶಾಸ್ತ್ರಕ್ಕೆ ಡ್ರೈ ಫ್ರೂಟ್ಸ್​​​ಗಗಳಿಂದ ತಯಾರಿಸಿದ ವಿಶೇಷ ವಿನ್ಯಾಸದ ಆಭರಣ ತೊಟ್ಟು ಮಿಂಚಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ.

ವಿಡಿಯೋದಲ್ಲಿ ಗರ್ಭಿಣಿಯವಿಯೋಲೆ, ಸೊಂಟದ ಡಾಬು, ಸರ, ಕೈ ಪಟ್ಟಿ ಎಲ್ಲದರಲ್ಲೂ ದ್ರಾಕ್ಷಿ, ಗೋಡಂಬಿ, ಬಾದಾಮಿ ಹಾಗೂ ಪಿಸ್ತಾಗಳನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

ವೈರಲ್​​​ ವಿಡಿಯೋ ಇಲ್ಲಿದೆ:

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ

ಈ ವಿಡಿಯೊವನ್ನು @vasudhaa_makeover ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ 12ಮಿಲಿಯನ್​​​​​ ಅಂದರೆ ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 172,316 ಲೈಕ್ಸ್​​​ಗಳನ್ನು ಪಡೆದುಕೊಂಡಿದೆ.

ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. ಸಾಕಷ್ಟು ಜನರು ತಿನ್ನುವ ಆಹಾರವನ್ನು ಏಕೆ ವೇಸ್ಟ್​​​​ ಮಾಡುತ್ತಿದ್ದೀರಿ ಎಂದು ಕಾಮೆಂಟ್​​ ಮಾಡಿದ್ದಾರೆ. ಇನ್ನೂ ಕೆಲವರು ‘ಅಲಂಕಾರದ ಹೆಸರಿನಲ್ಲಿ ಡ್ರೈ ಫ್ರೂಟ್ಸ್​​​​​ ಹಾಳುಮಾಡುತ್ತೀರಿ’ಎಂದು ಕಾಮೆಂಟ್​​​ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ