AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಂತೂರ್ ವಾದ್ಯದಲ್ಲಿ ಅದ್ಭುತ ಶೃತಿ, ಲಯ; ನೆಟ್ಟಿಗರ ಮನಗೆದ್ದ ಇರಾನಿಯನ್ ಹುಡುಗಿ ನುಡಿಸಿದ ರಾಷ್ಟ್ರಗೀತೆ

Independence day 2021: ವರದಿಗಳ ಪ್ರಕಾರ ತಾರಾ ಘಹ್ರೆಮನಿ ಅವರಿಗೆ 12 ವರ್ಷದಿಂದ ಸಂತೂರ್ ವಾದ್ಯವನ್ನು ಅಭ್ಯಾಸ ಮಾಡುತ್ತಿದ್ದಾರೆ. ಅದ್ಭುತ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಾರೆ.

Viral Video: ಸಂತೂರ್ ವಾದ್ಯದಲ್ಲಿ ಅದ್ಭುತ ಶೃತಿ, ಲಯ; ನೆಟ್ಟಿಗರ ಮನಗೆದ್ದ ಇರಾನಿಯನ್ ಹುಡುಗಿ ನುಡಿಸಿದ ರಾಷ್ಟ್ರಗೀತೆ
ನೆಟ್ಟಿಗರ ಮನಗೆದ್ದ ಇರಾನಿಯನ್ ಹುಡುಗಿ ನುಡಿಸಿದ ರಾಷ್ಟ್ರಗೀತೆ
TV9 Web
| Edited By: |

Updated on: Aug 15, 2021 | 10:52 AM

Share

ಇಡೀ ದೇಶವೇ ಇಂದು 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಇದರ ಅಂಗವಾಗಿ ಇರಾನಿಯನ್ ಯುವತಿಯೋರ್ವಳು ಸಂತೂರ್ ವಾದ್ಯದ ಮೂಲಕ ರಾಷ್ಟ್ರಗೀತೆಯನ್ನು ನುಡಿಸಿದ್ದಾಳೆ. ವಿಡಿಯೋ ಇದೀಗ ನೆಟ್ಟಿಗರ ಮನ ಗೆದ್ದಿದ್ದು ಫುಲ್ ವೈರಲ್ ಆಗಿದೆ. ಐಎಫ್ಎಸ್ ಅಧಿಕಾರಿ ಸುಧಾ ರಾಮನ್ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಸಂತೂರ್ ವಾದ್ಯದಲ್ಲಿ ಸುಂದರವಾಗಿ ರಾಷ್ಟ್ರಗೀತೆ ನುಡಿಸಿದ ಇರಾನಿಯನ್​ ಯುವತಿಗೆ ಧನ್ಯವಾದ ತಿಳಿಸಿದ್ದಾರೆ.

ಯುವತಿಯ ಹೆಸರು ತಾರಾ ಘಹ್ರೆಮನಿ. ಯುವತಿ ಸಂತೂರ್ ವಾದ್ಯದ ಎದುರು ಕುಳಿತು ಪಿಂಕ್ ಬಣ್ಣದ ಉಡುಗೆ ತೊಟ್ಟು ರಾಷ್ಟ್ರಗೀತೆಯನ್ನು ನುಡಿಸಿದ್ದಾರೆ. 72ನೇ ಗಣರಾಜ್ಯೋತ್ಸವದ ಅಂಗವಾಗಿ ಈ ಹಿಂದೆ ಸಂತೂರ್ ವಾದ್ಯ ನುಡಿಸಿದ ವಿಡಿಯೋ ಕೂಡಾ ವೈರಲ್ ಆಗಿತ್ತು. ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು ನೆಟ್ಟಿಗರು ಇಷ್ಟಪಟ್ಟಿದ್ದರು.

ವರದಿಗಳ ಪ್ರಕಾರ ತಾರಾ ಘಹ್ರೆಮನಿ ಅವರಿಗೆ 12 ವರ್ಷದಿಂದ ಸಂತೂರ್ ವಾದ್ಯವನ್ನು ಅಭ್ಯಾಸ ಮಾಡುತ್ತಿದ್ದಾರೆ. ಅದ್ಭುತ ಕಲಾವಿದೆಯಾಗಿ ಹೊರಹೊಮ್ಮಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಅದ್ಭುತ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ವತಃ ಅವರೇ ಕೆಲವು ಹಾಡುಗಳನ್ನು ರಚಿಸಿದ್ದಾರೆ. ತಮ್ಮ ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಂ ಅಧಿಕೃತ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ:

Independence day 2021: ಸ್ವಾತಂತ್ರ್ಯೋತ್ಸವದ ಅಂಗವಾಗಿ ಗೂಗಲ್ ಡೂಡಲ್ ವಿಶೇಷ ಗೌರವ

ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ 5 ಅತ್ಯುತ್ತಮ ದೇಶಭಕ್ತಿ ಸಿನಿಮಾ: ಯಾವ ಓಟಿಟಿಯಲ್ಲಿ ವೀಕ್ಷಣೆಗೆ ಲಭ್ಯ?

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?