AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಂತೂರ್ ವಾದ್ಯದಲ್ಲಿ ಅದ್ಭುತ ಶೃತಿ, ಲಯ; ನೆಟ್ಟಿಗರ ಮನಗೆದ್ದ ಇರಾನಿಯನ್ ಹುಡುಗಿ ನುಡಿಸಿದ ರಾಷ್ಟ್ರಗೀತೆ

Independence day 2021: ವರದಿಗಳ ಪ್ರಕಾರ ತಾರಾ ಘಹ್ರೆಮನಿ ಅವರಿಗೆ 12 ವರ್ಷದಿಂದ ಸಂತೂರ್ ವಾದ್ಯವನ್ನು ಅಭ್ಯಾಸ ಮಾಡುತ್ತಿದ್ದಾರೆ. ಅದ್ಭುತ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಾರೆ.

Viral Video: ಸಂತೂರ್ ವಾದ್ಯದಲ್ಲಿ ಅದ್ಭುತ ಶೃತಿ, ಲಯ; ನೆಟ್ಟಿಗರ ಮನಗೆದ್ದ ಇರಾನಿಯನ್ ಹುಡುಗಿ ನುಡಿಸಿದ ರಾಷ್ಟ್ರಗೀತೆ
ನೆಟ್ಟಿಗರ ಮನಗೆದ್ದ ಇರಾನಿಯನ್ ಹುಡುಗಿ ನುಡಿಸಿದ ರಾಷ್ಟ್ರಗೀತೆ
TV9 Web
| Updated By: shruti hegde|

Updated on: Aug 15, 2021 | 10:52 AM

Share

ಇಡೀ ದೇಶವೇ ಇಂದು 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಇದರ ಅಂಗವಾಗಿ ಇರಾನಿಯನ್ ಯುವತಿಯೋರ್ವಳು ಸಂತೂರ್ ವಾದ್ಯದ ಮೂಲಕ ರಾಷ್ಟ್ರಗೀತೆಯನ್ನು ನುಡಿಸಿದ್ದಾಳೆ. ವಿಡಿಯೋ ಇದೀಗ ನೆಟ್ಟಿಗರ ಮನ ಗೆದ್ದಿದ್ದು ಫುಲ್ ವೈರಲ್ ಆಗಿದೆ. ಐಎಫ್ಎಸ್ ಅಧಿಕಾರಿ ಸುಧಾ ರಾಮನ್ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಸಂತೂರ್ ವಾದ್ಯದಲ್ಲಿ ಸುಂದರವಾಗಿ ರಾಷ್ಟ್ರಗೀತೆ ನುಡಿಸಿದ ಇರಾನಿಯನ್​ ಯುವತಿಗೆ ಧನ್ಯವಾದ ತಿಳಿಸಿದ್ದಾರೆ.

ಯುವತಿಯ ಹೆಸರು ತಾರಾ ಘಹ್ರೆಮನಿ. ಯುವತಿ ಸಂತೂರ್ ವಾದ್ಯದ ಎದುರು ಕುಳಿತು ಪಿಂಕ್ ಬಣ್ಣದ ಉಡುಗೆ ತೊಟ್ಟು ರಾಷ್ಟ್ರಗೀತೆಯನ್ನು ನುಡಿಸಿದ್ದಾರೆ. 72ನೇ ಗಣರಾಜ್ಯೋತ್ಸವದ ಅಂಗವಾಗಿ ಈ ಹಿಂದೆ ಸಂತೂರ್ ವಾದ್ಯ ನುಡಿಸಿದ ವಿಡಿಯೋ ಕೂಡಾ ವೈರಲ್ ಆಗಿತ್ತು. ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು ನೆಟ್ಟಿಗರು ಇಷ್ಟಪಟ್ಟಿದ್ದರು.

ವರದಿಗಳ ಪ್ರಕಾರ ತಾರಾ ಘಹ್ರೆಮನಿ ಅವರಿಗೆ 12 ವರ್ಷದಿಂದ ಸಂತೂರ್ ವಾದ್ಯವನ್ನು ಅಭ್ಯಾಸ ಮಾಡುತ್ತಿದ್ದಾರೆ. ಅದ್ಭುತ ಕಲಾವಿದೆಯಾಗಿ ಹೊರಹೊಮ್ಮಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಅದ್ಭುತ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ವತಃ ಅವರೇ ಕೆಲವು ಹಾಡುಗಳನ್ನು ರಚಿಸಿದ್ದಾರೆ. ತಮ್ಮ ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಂ ಅಧಿಕೃತ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ:

Independence day 2021: ಸ್ವಾತಂತ್ರ್ಯೋತ್ಸವದ ಅಂಗವಾಗಿ ಗೂಗಲ್ ಡೂಡಲ್ ವಿಶೇಷ ಗೌರವ

ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ 5 ಅತ್ಯುತ್ತಮ ದೇಶಭಕ್ತಿ ಸಿನಿಮಾ: ಯಾವ ಓಟಿಟಿಯಲ್ಲಿ ವೀಕ್ಷಣೆಗೆ ಲಭ್ಯ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ