AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಣ್ಣ ನೋಡಿ ಗೂಳಿಗಷ್ಟೇ ಅಲ್ಲ.. ನಾಯಿಗೂ ಸಿಟ್ಟು ಬರುತ್ತೆ..! ರಸ್ತೆಯಲ್ಲಿ ನಡೆಯುವಾಗ ಎಚ್ಚರ!

ಕೆಂಪು ಬಣ್ಣ ಕಂಡಾಕ್ಷಣ ಗೂಳಿ ಅಟ್ಟಿಸಿಕೊಂಡು ಬರುತ್ತದೆ. ಇದರಂತೆ ನಾಯಿಗಳಿಗೂ ಕೂಡ ಕೆಲವೊಂದು ಬಣ್ಣ ಕಂಡಾಕ್ಷಣ ದಾಳಿಗೆ ಮುಂದಾಗುತ್ತವೆ. ಅದರಿಂದ ನಾಯಿಗೆ ಯಾವ ಬಣ್ಣ ಕಂಡರೆ ಸಿಟ್ಟು ಬರುತ್ತದೆ? ಸಂಶೋಧನೆ ಏನು ಹೇಳುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಈ ಬಣ್ಣ ನೋಡಿ ಗೂಳಿಗಷ್ಟೇ ಅಲ್ಲ.. ನಾಯಿಗೂ ಸಿಟ್ಟು ಬರುತ್ತೆ..! ರಸ್ತೆಯಲ್ಲಿ ನಡೆಯುವಾಗ ಎಚ್ಚರ!
ಅಕ್ಷತಾ ವರ್ಕಾಡಿ
|

Updated on:Sep 05, 2024 | 11:17 AM

Share

ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳು ದಾಳಿ ಮಾಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಇದರ ಹಿಂದೆ ಹಲವು ಕಾರಣಗಳಿವೆ ಎನ್ನುತ್ತಾರೆ ಸಂಶೋಧಕರು. ಇದೀಗ ಸಂಶೋಧನೆಯೊಂದರಲ್ಲಿ ಆಘಾತಕಾರಿ ವಿಷಯ ಹೊರಬಿದಿದ್ದು, ಕೆಲವು ಬಣ್ಣಗಳಿಂದ ಗೂಳಿಗಷ್ಟೇ ಅಲ್ಲ.. ನಾಯಿಗೂ ಸಿಟ್ಟು ಬರುತ್ತೆಎಂದು ತಿಳಿದುಬಂದಿದೆ.

ಸಾಮಾನ್ಯವಾಗಿ ಕೆಂಪು ಬಣ್ಣ ಕಂಡಾಕ್ಷಣ ಗೂಳಿ ಅಟ್ಟಿಸಿಕೊಂಡು ಬರುತ್ತದೆ. ಇದರಂತೆ ನಾಯಿಗಳಿಗೂ ಕೂಡ ಕೆಲವೊಂದು ಬಣ್ಣ ಕಂಡಾಕ್ಷಣ ದಾಳಿಗೆ ಮುಂದಾಗುತ್ತವೆ. ಅದರಿಂದ ನಾಯಿಗೆ ಯಾವ ಬಣ್ಣ ಕಂಡರೆ ಸಿಟ್ಟು ಬರುತ್ತದೆ? ಸಂಶೋಧನೆ ಏನು ಹೇಳುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಇದನ್ನೂ ಓದಿ: Richest Dog: 3300 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಶ್ರೀಮಂತ ಶ್ವಾನವಿದು

ಕೆಂಪು ಬಣ್ಣವನ್ನು ಕಂಡರೆ ನಾಯಿ ಕೋಪಗೊಂಡು ಹಿಂಬಾಲಿಸಿಕೊಂಡು ಬರಬಹುದು ಎಂದು ವರದಿಯೊಂದು ಬಹಿರಂಗಪಡಿಸಿದೆ. ಇದಲ್ಲದೇ ನಾಯಿಗಳು ಕಪ್ಪು ಬಣ್ಣವನ್ನು ಕೂಡ ಇಷ್ಟಪಡುವುದಿಲ್ಲ. ಹಾಗಾಗಿ ಕಪ್ಪು ಬಣ್ಣ ಕಂಡರೆ ಜೋರಾಗಿ ಬೊಗಳಲು ಪ್ರಾರಂಭಿಸುತ್ತದೆ. ಕಪ್ಪು ಬಣ್ಣ, ವಸ್ತುಗಳು ಅಥವಾ ನೆರಳುಗಳು ನಿಗೂಢವಾದದ್ದನ್ನು ಪ್ರತಿನಿಧಿಸುತ್ತವೆ. ಈ ಕಾರಣದಿಂದಾಗಿ ನಾಯಿಗಳು ಕಪ್ಪು ಬಣ್ಣ ಕಂಡಾಕ್ಷಣ ಕೋಪಗೊಳ್ಳುತ್ತದೆ ಎಂದು ತಿಳಿದುಬಂದಿದೆ. ಆದರೆ ಇದು ಎಲ್ಲಾ ನಾಯಿಗಳಿಗೂ ಅನ್ವಯಿಸುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 am, Thu, 5 September 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?