AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಣ್ಣ ನೋಡಿ ಗೂಳಿಗಷ್ಟೇ ಅಲ್ಲ.. ನಾಯಿಗೂ ಸಿಟ್ಟು ಬರುತ್ತೆ..! ರಸ್ತೆಯಲ್ಲಿ ನಡೆಯುವಾಗ ಎಚ್ಚರ!

ಕೆಂಪು ಬಣ್ಣ ಕಂಡಾಕ್ಷಣ ಗೂಳಿ ಅಟ್ಟಿಸಿಕೊಂಡು ಬರುತ್ತದೆ. ಇದರಂತೆ ನಾಯಿಗಳಿಗೂ ಕೂಡ ಕೆಲವೊಂದು ಬಣ್ಣ ಕಂಡಾಕ್ಷಣ ದಾಳಿಗೆ ಮುಂದಾಗುತ್ತವೆ. ಅದರಿಂದ ನಾಯಿಗೆ ಯಾವ ಬಣ್ಣ ಕಂಡರೆ ಸಿಟ್ಟು ಬರುತ್ತದೆ? ಸಂಶೋಧನೆ ಏನು ಹೇಳುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಈ ಬಣ್ಣ ನೋಡಿ ಗೂಳಿಗಷ್ಟೇ ಅಲ್ಲ.. ನಾಯಿಗೂ ಸಿಟ್ಟು ಬರುತ್ತೆ..! ರಸ್ತೆಯಲ್ಲಿ ನಡೆಯುವಾಗ ಎಚ್ಚರ!
ಅಕ್ಷತಾ ವರ್ಕಾಡಿ
|

Updated on:Sep 05, 2024 | 11:17 AM

Share

ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳು ದಾಳಿ ಮಾಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಇದರ ಹಿಂದೆ ಹಲವು ಕಾರಣಗಳಿವೆ ಎನ್ನುತ್ತಾರೆ ಸಂಶೋಧಕರು. ಇದೀಗ ಸಂಶೋಧನೆಯೊಂದರಲ್ಲಿ ಆಘಾತಕಾರಿ ವಿಷಯ ಹೊರಬಿದಿದ್ದು, ಕೆಲವು ಬಣ್ಣಗಳಿಂದ ಗೂಳಿಗಷ್ಟೇ ಅಲ್ಲ.. ನಾಯಿಗೂ ಸಿಟ್ಟು ಬರುತ್ತೆಎಂದು ತಿಳಿದುಬಂದಿದೆ.

ಸಾಮಾನ್ಯವಾಗಿ ಕೆಂಪು ಬಣ್ಣ ಕಂಡಾಕ್ಷಣ ಗೂಳಿ ಅಟ್ಟಿಸಿಕೊಂಡು ಬರುತ್ತದೆ. ಇದರಂತೆ ನಾಯಿಗಳಿಗೂ ಕೂಡ ಕೆಲವೊಂದು ಬಣ್ಣ ಕಂಡಾಕ್ಷಣ ದಾಳಿಗೆ ಮುಂದಾಗುತ್ತವೆ. ಅದರಿಂದ ನಾಯಿಗೆ ಯಾವ ಬಣ್ಣ ಕಂಡರೆ ಸಿಟ್ಟು ಬರುತ್ತದೆ? ಸಂಶೋಧನೆ ಏನು ಹೇಳುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಇದನ್ನೂ ಓದಿ: Richest Dog: 3300 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಶ್ರೀಮಂತ ಶ್ವಾನವಿದು

ಕೆಂಪು ಬಣ್ಣವನ್ನು ಕಂಡರೆ ನಾಯಿ ಕೋಪಗೊಂಡು ಹಿಂಬಾಲಿಸಿಕೊಂಡು ಬರಬಹುದು ಎಂದು ವರದಿಯೊಂದು ಬಹಿರಂಗಪಡಿಸಿದೆ. ಇದಲ್ಲದೇ ನಾಯಿಗಳು ಕಪ್ಪು ಬಣ್ಣವನ್ನು ಕೂಡ ಇಷ್ಟಪಡುವುದಿಲ್ಲ. ಹಾಗಾಗಿ ಕಪ್ಪು ಬಣ್ಣ ಕಂಡರೆ ಜೋರಾಗಿ ಬೊಗಳಲು ಪ್ರಾರಂಭಿಸುತ್ತದೆ. ಕಪ್ಪು ಬಣ್ಣ, ವಸ್ತುಗಳು ಅಥವಾ ನೆರಳುಗಳು ನಿಗೂಢವಾದದ್ದನ್ನು ಪ್ರತಿನಿಧಿಸುತ್ತವೆ. ಈ ಕಾರಣದಿಂದಾಗಿ ನಾಯಿಗಳು ಕಪ್ಪು ಬಣ್ಣ ಕಂಡಾಕ್ಷಣ ಕೋಪಗೊಳ್ಳುತ್ತದೆ ಎಂದು ತಿಳಿದುಬಂದಿದೆ. ಆದರೆ ಇದು ಎಲ್ಲಾ ನಾಯಿಗಳಿಗೂ ಅನ್ವಯಿಸುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 am, Thu, 5 September 24

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?