AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Isha Arora: ಕರ್ತವ್ಯ ದಕ್ಷತೆ ಮೆರೆದ ಇಶಾ, ಇವರ ಕೆಲಸಕ್ಕೆ ಮತದಾರರೇ ಫಿದಾ

ಉತ್ತರ ಪ್ರದೇಶದ ಸಹರಾನ್‌ಪುರದ ಪೋಲಿಂಗ್ ಏಜೆಂಟ್ ಇಶಾ ಅರೋರಾ ಅವರ ಕರ್ತವ್ಯ ದಕ್ಷತೆಗೆ ಎಲ್ಲರೂ ಫಿದಾ ಆಗಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗಿದೆ. ಇಶಾ ಅರೋರಾ ಅವರನ್ನು ಗಂಗೋಹ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆಯ ಮೇಲ್ವಿಚಾರಕರಾಗಿ ನಿಯೋಜಿಸಲಾಗಿತ್ತು. ಕರ್ತವ್ಯ ಮತ್ತು ಸಮಯಪಾಲನೆಯಲ್ಲಿ ಅವರ ಸಮರ್ಪಣೆಯಿಂದ ಮತದಾರರ ಗಮನ ಸೆಳೆದಿದ್ದಾರೆ.

Isha Arora: ಕರ್ತವ್ಯ ದಕ್ಷತೆ ಮೆರೆದ ಇಶಾ, ಇವರ ಕೆಲಸಕ್ಕೆ ಮತದಾರರೇ ಫಿದಾ
ವೈರಲ್​​ ವಿಡಿಯೋ
Follow us
ಅಕ್ಷಯ್​ ಪಲ್ಲಮಜಲು​​
|

Updated on: Apr 20, 2024 | 5:01 PM

ಸಾಮಾಜಿಕ ಜಾಲತಾಣದಲ್ಲಿ ಈ ಒಂದು ಸುದ್ದಿ ಭಾರೀ ವೈರಲ್​​ ಆಗುತ್ತಿದೆ. ಒಬ್ಬ ಅಧಿಕಾರಿ ತನಗೆ ನೀಡಿದ ಕರ್ತವ್ಯವನ್ನು ಎಷ್ಟು ಜವಾಬ್ದಾರಿಯಿಂದ ಮಾಡಬೇಕು ಎಂಬುದನ್ನು ಈ ಮಹಿಳಾ ಅಧಿಕಾರಿಯಿಂದ ಕಲಿಯಬೇಕು. ಹೌದು ಇಲ್ಲೊಂದು ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​​​ ಆಗುತ್ತಿದೆ. ಈ ಅಧಿಕಾರಿಯ ಕಾರ್ಯಕ್ಕೆ ಜನರು ಕೂಡ ಫಿದಾ ಆಗಿದ್ದಾರೆ. ದೇಶದಲ್ಲಿ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಪ್ರಾರಂಭವಾಗಿದೆ. ಮೊದಲ ಹಂತದ ಚುನಾವಣೆ ಮುಕ್ತಾಯವಾಗಿದೆ. ಈ ಸಮಯದಲ್ಲಿ ಕರ್ತವ್ಯ ನಿರತರಾಗಿದ್ದ ಉತ್ತರ ಪ್ರದೇಶದ ಸಹರಾನ್‌ಪುರದ ಪೋಲಿಂಗ್ ಏಜೆಂಟ್ ಇಶಾ ಅರೋರಾ ತನ್ನ ಕೆಲಸದಲ್ಲಿ ದಕ್ಷತೆಯನ್ನು ಮೆರೆದಿದ್ದಾರೆ.

ಇಶಾ ಅರೋರಾ ಅವರನ್ನು ಗಂಗೋಹ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆಯ ಮೇಲ್ವಿಚಾರಕರಾಗಿ ನಿಯೋಜಿಸಲಾಗಿತ್ತು. ಕರ್ತವ್ಯ ಮತ್ತು ಸಮಯಪಾಲನೆಯಲ್ಲಿ ಅವರ ಸಮರ್ಪಣೆಯಿಂದ ಮತದಾರರ ಗಮನ ಸೆಳೆದದ್ದು, ಇದೀಗ ಈ ವಿಚಾರಕ್ಕೆ ಸಂಬಂಧಿದಂತೆ ವಿಡಿಯೋವೊಂದು ವೈರಲ್​​ ಆಗಿದೆ. ಇಶಾ ಅರೋರಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಿಯಾಗಿದ್ದು, ಗಂಗೋಹ್ ವಿಧಾನಸಭಾ ಕ್ಷೇತ್ರದ ಮಹಾಂಗಿ ಗ್ರಾಮದಲ್ಲಿ ಚುನಾವಣಾ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಇದನ್ನೂ ಓದಿ: ಮಹಿಳಾ ರಿಪೋರ್ಟರ್​​ಗೆ ಬಲವಂತವಾಗಿ ಹಿಜಾಬ್​​ ಹಾಕಿದ ಮುಸ್ಲಿಂ ಯುವಕ, ಆಕೆಯ ಪ್ರತ್ಯುತ್ತರಕ್ಕೆ ನೆಟ್ಟಿಗರು ಫಿದಾ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಎಕ್ಸ್​​​​​ನಲ್ಲಿ ಈ ಬಗ್ಗೆ ಎರಡು ವಿಡಿಯೋ ವೈಲರ್​​​ ಆಗಿದೆ. ಸಹರಾನ್‌ಪುರದ ಮತಗಟ್ಟೆ ಅಧಿಕಾರಿ ಇಶಾ ಅರೋರಾ ಅವರ ಕೆಲಸದ ಶೈಲಿ ಎಲ್ಲರ ಮನಸ್ಸು ಗೆದ್ದಿದೆ ಎಂದು ಬರೆದುಕೊಂಡಿದ್ದಾರೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಇಶಾ ಅವರು, ಈ ವಿಡಿಯೋವನ್ನು ನೋಡಲು ಸಮಯ ಸಿಕ್ಕಿಲ್ಲ, ಇದು ಚುನಾವಣಾ ಸಮಯ ಮತ್ತು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರುವುದು ನನ್ನ ಕರ್ತವ್ಯ. ನನ್ನ ಸಮಯಪ್ರಜ್ಞೆ ಮತ್ತು ಕರ್ತವ್ಯ ಭಕ್ತಿಯಿಂದ ಈ ವಿಡಿಯೋ ವೈರಲ್​​ ಆಗಿದೆ ಎಂದು ಅವರು ಎಎನ್​​ಐಗೆ ಹೇಳಿದ್ದಾರೆ. ಇನ್ನು ಈ ವಿಡಿಯೋವನ್ನು ನೋಡಿ ಅನೇಕ ಶ್ಲಾಘಿಸಿದ್ದಾರೆ

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?