AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮಗನ ಮೃತ ದೇಹ ಕಂಡು ದಂಗಾದ ವೈದ್ಯ; ವಿಡಿಯೋ ವೈರಲ್​​

Israel Hamas War: ಪ್ಯಾಲೆಸ್ತೀನ್ ವೈದ್ಯರೊಬ್ಬರು ಹಗಲಿರುಳು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದಾಗ ಸ್ಟ್ರೆಚರ್ ನಲ್ಲಿದ್ದ ಸ್ವಂತ ಮಗನ ಮೃತದೇಹವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಈ ವೈದ್ಯರ ಮಗ ಸಾವನ್ನಪ್ಪಿರುವುದು ತಿಳಿದುಬಂದಿದೆ.

Video Viral: ಮಗನ ಮೃತ ದೇಹ ಕಂಡು ದಂಗಾದ ವೈದ್ಯ; ವಿಡಿಯೋ ವೈರಲ್​​
Follow us
ಅಕ್ಷತಾ ವರ್ಕಾಡಿ
|

Updated on: Oct 19, 2023 | 6:44 PM

ಇಸ್ರೇಲ್ ಮತ್ತು ಹಮಾಸ್ ನಡುವಿನ ವಿಧ್ವಂಸಕ ಯುದ್ಧವು 12 ನೇ ದಿನವೂ ಮುಂದುವರಿದಿದೆ. ಇದೇ ವೇಳೆ ಗಾಯಾಳುಗಳ ಚಿಕಿತ್ಸೆಯಲ್ಲಿ ಹಗಲಿರುಳು ಶ್ರದ್ಧೆಯಿಂದ ದುಡಿಯುತ್ತಿದ್ದ ಪ್ಯಾಲೆಸ್ತೀನ್ ವೈದ್ಯರೊಬ್ಬರ ಸ್ಟ್ರೆಚರ್ ನಲ್ಲಿದ್ದ ಸ್ವಂತ ಮಗನ ಮೃತದೇಹವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಇಸ್ರೇಲ್​​​ ವೈಮಾನಿಕ ದಾಳಿಯಲ್ಲಿ ಈ ವೈದ್ಯರ ಮಗ ಸಾವನ್ನಪ್ಪಿದ್ದಾನೆ. ಮಗನ ಶವ ನೋಡುತ್ತಿದ್ದಂತೆ ಶಾಕ್​​ಗೆ ಒಳಗಾದ ವೈದ್ಯನ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ಇಸ್ರೇಲ್ ಪ್ರಸ್ತುತ ದಾಳಿಗೊಳಗಾಗುತ್ತಿರುವ ಗಾಜಾ ಪಟ್ಟಿಯಲ್ಲಿ ವೈದ್ಯರ ಕುಟುಂಬ ವಾಸಿಸುತ್ತಿದ್ದು, ಕೆಳ ದಿನಗಳಿಂದ ನಿರಂತರವಾಗಿ ವೈಮಾನಿಕ ದಾಳಿಯಿಂದ ವೈದ್ಯರ ಕುಟುಂಬ ಕಂಗಾಲಾಗಿತ್ತು. ಇದೀಗಾ ಕುಟುಂಬದಲ್ಲಿ ಮಗುವೊಂದು ಸಾವನ್ನಪ್ಪಿದ್ದು, ಕುಟುಂಬದ ಹಲವು ಮಂದಿ ಗಾಯಗೊಂಡಿದ್ದಾರೆ. ವೈರಲ್ ಆಗಿರುವ ಕ್ಲಿಪ್‌ನಲ್ಲಿ, ಗಾಯಾಳುಗಳನ್ನು ಉಪಚರಿಸುವಾಗ, ಸ್ಟ್ರೆಚರ್‌ನಲ್ಲಿ ಸ್ವಂತ ಮಗನ ಶವ ಕಾಣಿಸಿಕೊಂಡಾಗ, ಶಾಕ್​​​ಗೆ ಒಳಗಾಗಿರುವುದನ್ನು ಕಾಣಬಹುದು.

ಇದನ್ನೂ ಓದಿ: ವೈದ್ಯರ ಎಡವಟ್ಟಿನಿಂದ ಎರಡು ವರ್ಷ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆದ ಮಹಿಳೆ

ಯುದ್ಧದ ಭೀಕರತೆಯನ್ನು ವಿವರಿಸುವ ಸುದ್ದಿ ಸಂಸ್ಥೆಗಳು, ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಅನೇಕ ನೋವಿನ ಕಥೆಗಳು ಹರಿದಾಡುತ್ತಿವೆ.ಎರಡು ದೇಶಗಳ ನಡುವಿನ ಯುದ್ಧದಲ್ಲಿ ಅಂತಿಮವಾಗಿ ನರಳುವುದು ಶ್ರೀಸಾಮಾನ್ಯರೇ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ನೋವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ