AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Story: ಸರ್ಕಾರದ ನಿರ್ಲಕ್ಷ್ಯಕ್ಕೆ ಬೇಸತ್ತು ಸ್ವತಃ ತಾವೇ ರಸ್ತೆ ನಿರ್ಮಾಣ ಮಾಡಿದ ಗ್ರಾಮಸ್ಥರು

ಸೆಪ್ಟೆಂಬರ್ 6, 2020 ರಂದು, ಸುರ್ಗುಜಾದ ಕಡ್ನೈ ಗ್ರಾಮದ ಗರ್ಭಿಣಿ ಮಹಿಳೆಯನ್ನು ನದಿಯ ಮೂಲಕ ತಾತ್ಕಾಲಿಕ ಬುಟ್ಟಿಯಲ್ಲಿ ಸಾಗಿಸಿರುವ ಕುರಿತಾಗಿ  ವರದಿಯಾಗಿದೆ. ಏಕೆಂದರೆ ಸರಿಯಾದ ರಸ್ತೆ ಸಂಪರ್ಕದ ಕೊರತೆಯಿಂದಾಗಿ ಆಂಬ್ಯುಲೆನ್ಸ್ ಗ್ರಾಮವನ್ನು ತಲುಪಲು ಸಾಧ್ಯವಾಗಲಿಲ್ಲ.

Viral Story: ಸರ್ಕಾರದ ನಿರ್ಲಕ್ಷ್ಯಕ್ಕೆ ಬೇಸತ್ತು ಸ್ವತಃ ತಾವೇ ರಸ್ತೆ ನಿರ್ಮಾಣ ಮಾಡಿದ ಗ್ರಾಮಸ್ಥರು
ರಸ್ತೆ ನಿರ್ಮಾದ ಮಾಡಿದ ಗ್ರಾಮಸ್ಥರು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 03, 2022 | 8:31 PM

ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯಲ್ಲಿ ಸರಿಯಾದ ರಸ್ತೆ (Road) ಇಲ್ಲದ ಹಿನ್ನೆಲೆಯಲ್ಲಿ ಗುರುವಾರ ಪರಪತಿಯಾ ಗ್ರಾಮದ ನಿವಾಸಿಗಳು ಸ್ವತಃ ತಾವೇ ರಸ್ತೆ ನಿರ್ಮಿಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯದ ಕುರಿತು ಮಾತನಾಡಿದ ಗ್ರಾಮಸ್ಥರೊಬ್ಬರು ನಾವು ಸಾಕಷ್ಟು ಅರ್ಜಿಗಳನ್ನು ನೀಡಿದ್ದೇವೆ ಆದರೆ ಯಾರೂ ನಮ್ಮ ಮಾತನ್ನು ಕೇಳಲಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಮುಖ್ಯ ರಸ್ತೆಯು ನಮ್ಮ ಗ್ರಾಮದಿಂದ 6 ಕಿಲೋಮೀಟರ್ ದೂರದಲ್ಲಿದೆ. ನಮಗೆ ಸರಿಯಾದ ಸಂಪರ್ಕ ರಸ್ತೆ ಬೇಕು. ಇದರಿಂದ ಜನರು ಅನಾರೋಗ್ಯದ ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಬಹುದಾಗಿದೆ. ಶೀಘ್ರದಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಸುರ್ಗುಜ ಜಿಲ್ಲಾಧಿಕಾರಿ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ ಎಂದರು. ಇದೇ ವೇಳೆ ಜಿಲ್ಲಾಧಿಕಾರಿ ಸುರ್ಗುಜಾ ಸಂಜೀವ್ ಕುಮಾರ್ ಝಾ ಮಾತನಾಡಿದ್ದು, ಮಂಜೂರಾತಿಗೆ ಪ್ರಸ್ತಾವನೆ ಕಳುಹಿಸಿದ್ದು, ಶೀಘ್ರ ಮಂಜೂರಾತಿ ನೀಡಲಾಗುತ್ತದೆ. ಕೂಡಲೇ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 6, 2020 ರಂದು, ಸುರ್ಗುಜಾದ ಕಡ್ನೈ ಗ್ರಾಮದ ಗರ್ಭಿಣಿ ಮಹಿಳೆಯನ್ನು ನದಿಯ ಮೂಲಕ ತಾತ್ಕಾಲಿಕ ಬುಟ್ಟಿಯಲ್ಲಿ ಸಾಗಿಸಿರುವ ಕುರಿತಾಗಿ  ವರದಿಯಾಗಿದೆ. ಏಕೆಂದರೆ ಸರಿಯಾದ ರಸ್ತೆ ಸಂಪರ್ಕದ ಕೊರತೆಯಿಂದಾಗಿ ಆಂಬ್ಯುಲೆನ್ಸ್ ಗ್ರಾಮವನ್ನು ತಲುಪಲು ಸಾಧ್ಯವಾಗಲಿಲ್ಲ. ಅದೇ ವರ್ಷದಲ್ಲಿ, ಮಾಟ್ರಿಂಗಾ ಗ್ರಾಮದ ಸ್ಥಳೀಯ ನಿವಾಸಿಗಳು ಆ ಪ್ರದೇಶದಲ್ಲಿನ ನೀರಿನ ಬಿಕ್ಕಟ್ಟನ್ನು ನೀಗಿಸಲು ಪೈಪ್‌ಲೈನ್‌ಗಳ ಜಾಲವನ್ನು ಹಾಕಿದರು. ಅದನ್ನು ಸ್ವಲ್ಪ ದೂರದಲ್ಲಿರುವ ಪರ್ವತದ ನೈಸರ್ಗಿಕ ಹೊಳೆಗೆ ಸಂಪರ್ಕಿಸಿದರು. ಇದೇ ವೇಳೆ ಮಟ್ರಿಂಗ ಗ್ರಾಮದ ಸರಪಂಚ್‌ ರಾಮ್‌, ಮಲೆನಾಡಿನ ನೀರಿನ ತೊರೆಯಿಂದ ನೀರು ತರಲು ಗ್ರಾಮಸ್ಥರು ಪರದಾಡಬೇಕಾಗಿದ್ದು, ಈ ಕಾರಣದಿಂದ ಗ್ರಾಮಕ್ಕೆ ನೀರು ಹರಿಸುವ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:

Home Minister Movie: ಉಪ್ಪಿ ಅಭಿನಯದ ‘ಹೋಮ್ ಮಿನಿಸ್ಟರ್’ ನೋಡಿ ಶಿವಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ

ಮಹಾರಾಷ್ಟ್ರದ ನಾಸಿಕ್ ಬಳಿ ಹಳಿತಪ್ಪಿದ ಲೋಕಮಾನ್ಯ ತಿಲಕ್-ಜಯನಗರ ಎಕ್ಸ್‌ಪ್ರೆಸ್ ರೈಲು; ಇಬ್ಬರಿಗೆ ಗಾಯ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ