Dating App: ಸಿಂಗಲ್ಸ್​​​ಗಳಿಗಾಗಿ ಡೇಟಿಂಗ್ ಆ್ಯಪ್ ಲಾಂಚ್ ಮಾಡಿದ ಸರ್ಕಾರ

ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ, 2060ರ ಹೊತ್ತಿಗೆ, ಜಪಾನ್‌ನ ಪ್ರಸ್ತುತ 125 ಮಿಲಿಯನ್ ಜನಸಂಖ್ಯೆಯು ಕೇವಲ 86.7 ಮಿಲಿಯನ್‌ಗೆ ಕುಗ್ಗಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯನ್ನು ಜಪಾನ್ ಇದೀಗ ​​​ ಡೇಟಿಂಗ್ ಆ್ಯಪ್ ಲಾಂಚ್ ಮಾಡಿದ್ದು, ಈ ಮೂಲಕ ಯುವಜನತೆಯನ್ನು ಮದುವೆಯತ್ತ ಪ್ರೇರೇಪಿಸುತ್ತಿದೆ.

Dating App: ಸಿಂಗಲ್ಸ್​​​ಗಳಿಗಾಗಿ ಡೇಟಿಂಗ್ ಆ್ಯಪ್ ಲಾಂಚ್ ಮಾಡಿದ ಸರ್ಕಾರ
ಸಿಂಗಲ್ಸ್​​​ಗಳಿಗಾಗಿ ಡೇಟಿಂಗ್ ಆ್ಯಪ್ ಲಾಂಚ್ ಮಾಡಿದ ಸರ್ಕಾರ
Follow us
|

Updated on: Jun 08, 2024 | 11:30 AM

ಜಪಾನ್ (Japan) ದೇಶವು ದಾಖಲೆಯ ಶತಾಯುಷಿಗಳನ್ನು ಹೊಂದಿದೆ. ಈ ದೇಶದ 28.7% ದಷ್ಟು ಜನಸಂಖ್ಯೆಯಲ್ಲಿ ಹೆಚ್ಚಿನವರು 65 ಅಥವಾ ಅದಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. ಜನನ ಪ್ರಮಾಣದಲ್ಲಿ ಭಾರೀ ಕುಸಿಯುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಜಪಾನ್​​​ ಸರ್ಕಾರ ಇದೀಗ ಸಿಂಗಲ್ಸ್​​​ಗಳಿಗಾಗಿ ಡೇಟಿಂಗ್ ಆ್ಯಪ್ ಲಾಂಚ್ ಮಾಡಿದೆ.

ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ, 2060ರ ಹೊತ್ತಿಗೆ, ಜಪಾನ್‌ನ ಪ್ರಸ್ತುತ 125 ಮಿಲಿಯನ್ ಜನಸಂಖ್ಯೆಯು ಕೇವಲ 86.7 ಮಿಲಿಯನ್‌ಗೆ ಕುಗ್ಗಲಿದೆ ಎಂದು ಅಂದಾಜಿಸಲಾಗಿದೆ. 50 ವರ್ಷ ವಯಸ್ಸಿನ ಸುಮಾರು 32 ಪ್ರತಿಶತದಷ್ಟು ಪುರುಷರು ಮತ್ತು 24 ಪ್ರತಿಶತ ಮಹಿಳೆಯರು ಅವಿವಾಹಿತರಾಗಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯನ್ನು ಇದೀಗ ಡೇಟಿಂಗ್ ಆ್ಯಪ್ ಲಾಂಚ್ ಮಾಡಿದ್ದು, ಈ ಮೂಲಕ ಯುವಜನತೆಯನ್ನು ಮದುವೆಯತ್ತ ಪ್ರೇರೇಪಿಸುತ್ತಿದೆ.

ಇದನ್ನೂ ಓದಿ: ಬ್ಯಾಲೆನ್ಸ್‌ ತಪ್ಪಿ ಬಸ್ಸಿನಿಂದ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕಂಡಕ್ಟರ್‌; ವಿಡಿಯೋ ವೈರಲ್‌

“ಇಳಿಸುತ್ತಿರುವ ಜನನ ಪ್ರಮಾಣವನ್ನು ಏರಿಕೆಯತ್ತ ಕೊಂಡೊಯ್ಯಲು ಟೋಕಿಯೋ ಫುಟಾರಿ ಸ್ಟೋರಿ ಹೆಸರಿನ ಡೇಟಿಂಗ್ ಅಪ್ಲಿಕೇಶನ್ ಜಾರಿಗೆತಂದಿದೆ” ಎಂದು ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಯೋಶಿಮಾಸಾ ಹಯಾಶಿ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ. ಇದಲ್ಲದೆ ಮದುವೆಯಾಗಲು ಮತ್ತು  ಮಗು ಹೊಂದಲು ಬಯಸುವವರಿಗೆ ಸರ್ಕಾರದಿಂದ ಹಣಕಾಸಿನ ನೆರವು ನೀಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ