Viral Post: 1 ಕೋಟಿ ರೂ. ಖರ್ಚು ಮಾಡಿ ಮುಖದ ಚಹರೆಯನ್ನೇ ಬದಲಾಯಿಸಿಕೊಂಡ ಯುವತಿ

ಮುಖದ ಅಂದ ಹೆಚ್ಚಿಸಿಕೊಳ್ಳಲು ಈ ಯುವತಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದು, ಇದಕ್ಕಾಗಿ ಈಕೆ ಬರೋಬ್ಬರಿ 20 ಮಿಲಿಯನ್ ಯೆನ್ ಅಂದರೆ 1 ಕೋಟಿಗೂ ಹೆಚ್ಚು ಖರ್ಚು ಮಾಡಿದ್ದಾಳೆ. ಇದೀಗ ಈ ಯುವತಿಯ ಹಿಂದಿನ ಮತ್ತು ಈಗಿನ ಬದಲಾದ ಮುಖದ ಫೋಟೋಗಳು ಎಲ್ಲೆಡೆ ವೈರಲ್​​ ಆಗುತ್ತಿದೆ.

Viral Post: 1 ಕೋಟಿ ರೂ. ಖರ್ಚು ಮಾಡಿ ಮುಖದ ಚಹರೆಯನ್ನೇ ಬದಲಾಯಿಸಿಕೊಂಡ ಯುವತಿ
Plastic Surgery
Follow us
|

Updated on:Sep 14, 2024 | 5:25 PM

ಜಪಾನ್‌ನ ಹಿರೇಸ್ ಎರಿ ಎಂಬ ಯುವತಿ ಸೋಶಿಯಲ್​ ಮೀಡಿಯಾಗಳಲ್ಲಿ ಇದೀಗ ಭಾರೀ ಸುದ್ದಿಯಲ್ಲಿದ್ದಾಳೆ. ಮುಖದ ಅಂದ ಹೆಚ್ಚಿಸಿಕೊಳ್ಳಲು ಈ ಯುವತಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದು, ಇದಕ್ಕಾಗಿ ಈಕೆ ಬರೋಬ್ಬರಿ 20 ಮಿಲಿಯನ್ ಯೆನ್ ಅಂದರೆ 1 ಕೋಟಿಗೂ ಹೆಚ್ಚು ಖರ್ಚು ಮಾಡಿದ್ದಾಳೆ.

ಇದೀಗ ಈ ಯುವತಿಯ ಹಿಂದಿನ ಮತ್ತು ಈಗಿನ ಬದಲಾದ ಮುಖದ ಫೋಟೋಗಳು ಎಲ್ಲೆಡೆ ವೈರಲ್​​ ಆಗುತ್ತಿದೆ. ಈ ಚಿತ್ರ ನೋಡಿದ್ರೆ ನೀವು ಬೆಚ್ಚಿ ಬೀಳುವುದಂತೂ ಖಂಡಿತಾ. ಶಸ್ತ್ರಚಿಕಿತ್ಸೆಯ ಬಳಿಕ ನನ್ನ ಸೌಂದರ್ಯ ಹೆಚ್ಚಾಗಿದೆ ಮತ್ತು ಕಳೆದು ಹೋದ ಆತ್ಮವಿಶ್ವಾಸವನ್ನೂ ಮರಳಿ ತಂದಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಪೊಲೀಸ್​​ ಕೆಲಸ ಬಿಟ್ಟು, ಹುಡುಗಿಯರನ್ನು ಹೇಗೆ ಪಟಾಯಿಸುವುದು ಎಂದು ಹೇಳಿ ಕೊಡ್ತಾರೆ ಈ ಅಧಿಕಾರಿ

ನಾನು ಚಿಕ್ಕವಳಿದ್ದಾಗ, ಜನರು ನನ್ನನ್ನು ಹೀಯಾಳಿಸುತ್ತಿದ್ದರು. ಆದರೆ ಕೆಲವೇ ತಿಂಗಳುಗಳ ಹಿಂದೆ, ಯೂಟ್ಯೂಬ್‌ನಲ್ಲಿ ಶಸ್ತ್ರಚಿಕಿತ್ಸೆಯ ವಿಡಿಯೋ ಹಂಚಿಕೊಂಡಾಗ ನನ್ನ ಸಂಬಂಧಿಕರು ಬೆರಗಾಗಿ ಹೋಗಿದ್ದಾರೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಇಲ್ಲಿಯವರೆಗೆ ಎಷ್ಟು ರೀತಿಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾಳೆ ಎಂಬುದು ಆಕೆಗೆ ತಿಳಿದಿಲ್ಲ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Sat, 14 September 24

‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ
ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ