AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 1 ಕೋಟಿ ರೂ. ಖರ್ಚು ಮಾಡಿ ಮುಖದ ಚಹರೆಯನ್ನೇ ಬದಲಾಯಿಸಿಕೊಂಡ ಯುವತಿ

ಮುಖದ ಅಂದ ಹೆಚ್ಚಿಸಿಕೊಳ್ಳಲು ಈ ಯುವತಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದು, ಇದಕ್ಕಾಗಿ ಈಕೆ ಬರೋಬ್ಬರಿ 20 ಮಿಲಿಯನ್ ಯೆನ್ ಅಂದರೆ 1 ಕೋಟಿಗೂ ಹೆಚ್ಚು ಖರ್ಚು ಮಾಡಿದ್ದಾಳೆ. ಇದೀಗ ಈ ಯುವತಿಯ ಹಿಂದಿನ ಮತ್ತು ಈಗಿನ ಬದಲಾದ ಮುಖದ ಫೋಟೋಗಳು ಎಲ್ಲೆಡೆ ವೈರಲ್​​ ಆಗುತ್ತಿದೆ.

Viral Post: 1 ಕೋಟಿ ರೂ. ಖರ್ಚು ಮಾಡಿ ಮುಖದ ಚಹರೆಯನ್ನೇ ಬದಲಾಯಿಸಿಕೊಂಡ ಯುವತಿ
Plastic Surgery
ಅಕ್ಷತಾ ವರ್ಕಾಡಿ
|

Updated on:Sep 14, 2024 | 5:25 PM

Share

ಜಪಾನ್‌ನ ಹಿರೇಸ್ ಎರಿ ಎಂಬ ಯುವತಿ ಸೋಶಿಯಲ್​ ಮೀಡಿಯಾಗಳಲ್ಲಿ ಇದೀಗ ಭಾರೀ ಸುದ್ದಿಯಲ್ಲಿದ್ದಾಳೆ. ಮುಖದ ಅಂದ ಹೆಚ್ಚಿಸಿಕೊಳ್ಳಲು ಈ ಯುವತಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದು, ಇದಕ್ಕಾಗಿ ಈಕೆ ಬರೋಬ್ಬರಿ 20 ಮಿಲಿಯನ್ ಯೆನ್ ಅಂದರೆ 1 ಕೋಟಿಗೂ ಹೆಚ್ಚು ಖರ್ಚು ಮಾಡಿದ್ದಾಳೆ.

ಇದೀಗ ಈ ಯುವತಿಯ ಹಿಂದಿನ ಮತ್ತು ಈಗಿನ ಬದಲಾದ ಮುಖದ ಫೋಟೋಗಳು ಎಲ್ಲೆಡೆ ವೈರಲ್​​ ಆಗುತ್ತಿದೆ. ಈ ಚಿತ್ರ ನೋಡಿದ್ರೆ ನೀವು ಬೆಚ್ಚಿ ಬೀಳುವುದಂತೂ ಖಂಡಿತಾ. ಶಸ್ತ್ರಚಿಕಿತ್ಸೆಯ ಬಳಿಕ ನನ್ನ ಸೌಂದರ್ಯ ಹೆಚ್ಚಾಗಿದೆ ಮತ್ತು ಕಳೆದು ಹೋದ ಆತ್ಮವಿಶ್ವಾಸವನ್ನೂ ಮರಳಿ ತಂದಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಪೊಲೀಸ್​​ ಕೆಲಸ ಬಿಟ್ಟು, ಹುಡುಗಿಯರನ್ನು ಹೇಗೆ ಪಟಾಯಿಸುವುದು ಎಂದು ಹೇಳಿ ಕೊಡ್ತಾರೆ ಈ ಅಧಿಕಾರಿ

ನಾನು ಚಿಕ್ಕವಳಿದ್ದಾಗ, ಜನರು ನನ್ನನ್ನು ಹೀಯಾಳಿಸುತ್ತಿದ್ದರು. ಆದರೆ ಕೆಲವೇ ತಿಂಗಳುಗಳ ಹಿಂದೆ, ಯೂಟ್ಯೂಬ್‌ನಲ್ಲಿ ಶಸ್ತ್ರಚಿಕಿತ್ಸೆಯ ವಿಡಿಯೋ ಹಂಚಿಕೊಂಡಾಗ ನನ್ನ ಸಂಬಂಧಿಕರು ಬೆರಗಾಗಿ ಹೋಗಿದ್ದಾರೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಇಲ್ಲಿಯವರೆಗೆ ಎಷ್ಟು ರೀತಿಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾಳೆ ಎಂಬುದು ಆಕೆಗೆ ತಿಳಿದಿಲ್ಲ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Sat, 14 September 24

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್