AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 1 ಕೋಟಿ ರೂ. ಖರ್ಚು ಮಾಡಿ ಮುಖದ ಚಹರೆಯನ್ನೇ ಬದಲಾಯಿಸಿಕೊಂಡ ಯುವತಿ

ಮುಖದ ಅಂದ ಹೆಚ್ಚಿಸಿಕೊಳ್ಳಲು ಈ ಯುವತಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದು, ಇದಕ್ಕಾಗಿ ಈಕೆ ಬರೋಬ್ಬರಿ 20 ಮಿಲಿಯನ್ ಯೆನ್ ಅಂದರೆ 1 ಕೋಟಿಗೂ ಹೆಚ್ಚು ಖರ್ಚು ಮಾಡಿದ್ದಾಳೆ. ಇದೀಗ ಈ ಯುವತಿಯ ಹಿಂದಿನ ಮತ್ತು ಈಗಿನ ಬದಲಾದ ಮುಖದ ಫೋಟೋಗಳು ಎಲ್ಲೆಡೆ ವೈರಲ್​​ ಆಗುತ್ತಿದೆ.

Viral Post: 1 ಕೋಟಿ ರೂ. ಖರ್ಚು ಮಾಡಿ ಮುಖದ ಚಹರೆಯನ್ನೇ ಬದಲಾಯಿಸಿಕೊಂಡ ಯುವತಿ
Plastic Surgery
ಅಕ್ಷತಾ ವರ್ಕಾಡಿ
|

Updated on:Sep 14, 2024 | 5:25 PM

Share

ಜಪಾನ್‌ನ ಹಿರೇಸ್ ಎರಿ ಎಂಬ ಯುವತಿ ಸೋಶಿಯಲ್​ ಮೀಡಿಯಾಗಳಲ್ಲಿ ಇದೀಗ ಭಾರೀ ಸುದ್ದಿಯಲ್ಲಿದ್ದಾಳೆ. ಮುಖದ ಅಂದ ಹೆಚ್ಚಿಸಿಕೊಳ್ಳಲು ಈ ಯುವತಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದು, ಇದಕ್ಕಾಗಿ ಈಕೆ ಬರೋಬ್ಬರಿ 20 ಮಿಲಿಯನ್ ಯೆನ್ ಅಂದರೆ 1 ಕೋಟಿಗೂ ಹೆಚ್ಚು ಖರ್ಚು ಮಾಡಿದ್ದಾಳೆ.

ಇದೀಗ ಈ ಯುವತಿಯ ಹಿಂದಿನ ಮತ್ತು ಈಗಿನ ಬದಲಾದ ಮುಖದ ಫೋಟೋಗಳು ಎಲ್ಲೆಡೆ ವೈರಲ್​​ ಆಗುತ್ತಿದೆ. ಈ ಚಿತ್ರ ನೋಡಿದ್ರೆ ನೀವು ಬೆಚ್ಚಿ ಬೀಳುವುದಂತೂ ಖಂಡಿತಾ. ಶಸ್ತ್ರಚಿಕಿತ್ಸೆಯ ಬಳಿಕ ನನ್ನ ಸೌಂದರ್ಯ ಹೆಚ್ಚಾಗಿದೆ ಮತ್ತು ಕಳೆದು ಹೋದ ಆತ್ಮವಿಶ್ವಾಸವನ್ನೂ ಮರಳಿ ತಂದಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಪೊಲೀಸ್​​ ಕೆಲಸ ಬಿಟ್ಟು, ಹುಡುಗಿಯರನ್ನು ಹೇಗೆ ಪಟಾಯಿಸುವುದು ಎಂದು ಹೇಳಿ ಕೊಡ್ತಾರೆ ಈ ಅಧಿಕಾರಿ

ನಾನು ಚಿಕ್ಕವಳಿದ್ದಾಗ, ಜನರು ನನ್ನನ್ನು ಹೀಯಾಳಿಸುತ್ತಿದ್ದರು. ಆದರೆ ಕೆಲವೇ ತಿಂಗಳುಗಳ ಹಿಂದೆ, ಯೂಟ್ಯೂಬ್‌ನಲ್ಲಿ ಶಸ್ತ್ರಚಿಕಿತ್ಸೆಯ ವಿಡಿಯೋ ಹಂಚಿಕೊಂಡಾಗ ನನ್ನ ಸಂಬಂಧಿಕರು ಬೆರಗಾಗಿ ಹೋಗಿದ್ದಾರೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಇಲ್ಲಿಯವರೆಗೆ ಎಷ್ಟು ರೀತಿಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾಳೆ ಎಂಬುದು ಆಕೆಗೆ ತಿಳಿದಿಲ್ಲ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Sat, 14 September 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ