AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ ಅವರ ಶ್ರೀವಲ್ಲಿ ಹುಕ್ ಸ್ಟೆಪ್​ಗೆ ಹೆಜ್ಜೆ ಹಾಕಿದ ಫ್ರೆಂಚ್ ವ್ಯಕ್ತಿ ಜಿಕಾ

ಜಿಕಾ ಎಂಬ ಫ್ರೆಂಚ್ ವ್ಯಕ್ತಿ ನಿಮಗೆ ನೆನಪಿದೆಯೇ? ಅಲ್ಲದೆ, ಅವರು ಕೆಲವು ಇತರೇ ಬಾಲಿವುಡ್ ಹಾಡುಗಳಾದ ಟಿಪ್ ಟಿಪ್ ಬರ್ಸಾ ಪಾನಿ ಮತ್ತು ಬಿಜ್ಲೀ ಬಿಜ್ಲೀ ಹಾಡಿಗೆ ನೃತ್ಯ ಮಾಡಿ ಪ್ರಸಿದ್ಧರಾಗಿದ್ದರು, ಆದರೆ ಈಗ, ಪುಷ್ಪಾ ಚಿತ್ರದ ಟ್ರೆಂಡಿಂಗ್ ಸಾಂಗ್​ಗೆ ಹೆಜ್ಜೆ ಹಾಕಿದ್ದಾರೆ.

ಅಲ್ಲು ಅರ್ಜುನ ಅವರ ಶ್ರೀವಲ್ಲಿ ಹುಕ್ ಸ್ಟೆಪ್​ಗೆ ಹೆಜ್ಜೆ ಹಾಕಿದ ಫ್ರೆಂಚ್ ವ್ಯಕ್ತಿ ಜಿಕಾ
ಶ್ರೀವಲ್ಲಿ ಹುಕ್ ಸ್ಟೆಪ್ ಮಾಡುತ್ತಿರವ ಫ್ರೆಂಚ್ ವ್ಯಕ್ತಿ ಜಿಕಾ ಹಾಗೂ ಆತನ ತಂಡ.
TV9 Web
| Edited By: |

Updated on: Jan 27, 2022 | 12:12 PM

Share

ಈ ಹಿಂದೆ ಜನಪ್ರಿಯ ಆರ್​ಆರ್​ಆರ್ ಚಿತ್ರದ ನಾಟು ನಾಟು ಸಾಂಗ್​ಗೆ ನೃತ್ಯ ಮಾಡಿದ ಜಿಕಾ ಎಂಬ ಫ್ರೆಂಚ್ ವ್ಯಕ್ತಿ ನಿಮಗೆ ನೆನಪಿದೆಯೇ? ಅಲ್ಲದೆ, ಅವರು ಕೆಲವು ಇತರೇ ಬಾಲಿವುಡ್ ಹಾಡುಗಳಾದ ಟಿಪ್ ಟಿಪ್ ಬರ್ಸಾ ಪಾನಿ ಮತ್ತು ಬಿಜ್ಲೀ ಬಿಜ್ಲೀ ಹಾಡಿಗೆ ನೃತ್ಯ ಮಾಡಿ ಪ್ರಸಿದ್ಧರಾಗಿದ್ದರು, ಆದರೆ ಈಗ, ಪುಷ್ಪಾ ಚಿತ್ರದ ಟ್ರೆಂಡಿಂಗ್ ಸಾಂಗ್ ಆದ ಶ್ರೀವಲ್ಲಿಗೆ ಅವರು ನೃತ್ಯ ಮಾಡಿರುವ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಫ್ರೆಂಚ್ ವ್ಯಕ್ತಿ ಜಿಕಾ ಮಾಡಿರುವ ನೃತ್ಯ ನಿಮಗೂ ಇಷ್ಟವಾಗುವುದರಲ್ಲಿ ಸಂದೇಹವಿಲ್ಲ.

View this post on Instagram

A post shared by Jika (@jikamanu)

ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಲ್ಲು ಅರ್ಜುನ ನಟನೆಯ ಪುಷ್ಪಾ ಚಿತ್ರದ ಶ್ರೀವಲ್ಲಿ ಹಾಡಿಗೆ ಜಿಕಾ ಡ್ಯಾನ್ಸ್ ಮಾಡಿರುವುದನ್ನು ಕಾಣಬಹುದು. ಅವರು ತಮ್ಮ ದೇಸಿ ಹೆಜ್ಜೆಗಳನ್ನು ಹಾಕುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಜನರ ಹೃದಯ ಗೆದ್ದಿದ್ದಾರೆ. ಅಲ್ಲು ಅರ್ಜುನ್ ಅವರ ಹುಕ್ ಸ್ಟೆಪ್​ನ್ನು ಅವರು ಮಾಡಿದ್ದಾರೆ. ನಿಲೌ ಮತ್ತು ಎಮಿಲ್ ಎಂಬ ಹೆಸರಿನ ಇತರ ಇಬ್ಬರು ನೃತ್ಯಗಾರರೊಂದಿಗೆ ಜಿಕಾ ಗ್ರೂಪ್ ಡ್ಯಾನ್ಸ್ ಮಾಡಿದ್ದಾರೆ.

ನಾವು ಪುಷ್ಪಾ ಟ್ರೆಂಡ್​ನ್ನು ಪ್ರಯತ್ನಿಸಿದ್ದೇವೆಎಂದು ಜಿಕಾ ಅವರು ತಮ್ಮ ಇನ್​ಸ್ಟಾಗ್ರಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ 4ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಮತ್ತು 51 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳನ್ನು ಪಡೆದುಕೊಂಡಿದೆ. ನೆಟ್ಟಿಗರು ಜಿಕಾ ಅವರ ಗ್ರೂಪ್ ಡ್ಯಾನ್ಸ್​ಗೆ ಫಿದಾ ಆಗಿದ್ದಾರೆ.

ಇದನ್ನೂ ಓದಿ;

129 ಮಕ್ಕಳ ಜನನಕ್ಕೆ ಕಾರಣವಾದ ಜಗತ್ತಿನ ಆರೋಗ್ಯವಂತ ವೀರ್ಯ ದಾನಿ ಕ್ಲೈವ್ ಜೋನ್ಸ್

Viral; ಕೊಲಂಬಿಯಾದಲ್ಲೊಂದು ಉಲ್ಟಾ ಮನೆ ನಿರ್ಮಾಣ; ತಲೆಕೆಳಗಾಗಿರುವ ಮನೆ ನೋಡಲು ಪ್ರವಾಸಿಗರ ದಂಡು

Follow Us
Web contact
Web contact

TV9 Kannada

Read More
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ!
ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ!
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಅಂಬಾನಿ ಫ್ಯಾಮಿಲಿ ಭೇಟಿ!
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಅಂಬಾನಿ ಫ್ಯಾಮಿಲಿ ಭೇಟಿ!