AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಬಿಕ್ಕಟ್ಟಿನ ಕುರಿತು ಏಕಕಾಲದಲ್ಲಿ ಆರು ಭಾಷೆಗಳಲ್ಲಿ ವರದಿ ನೀಡಿದ ಪತ್ರಕರ್ತ: ವಿಡಿಯೋ ವೈರಲ್​

ಉಕ್ರೇನ್​ ಬಿಕ್ಕಟ್ಟಿನ ಬಗ್ಗೆ ಪತ್ರಕರ್ತರೊಬ್ಬರು ಏಕಕಾಲದಲ್ಲಿ 6 ಭಾಷೆಗಳಲ್ಲಿ ವರದಿ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಉಕ್ರೇನ್​ ಬಿಕ್ಕಟ್ಟಿನ ಕುರಿತು ಏಕಕಾಲದಲ್ಲಿ ಆರು ಭಾಷೆಗಳಲ್ಲಿ ವರದಿ ನೀಡಿದ ಪತ್ರಕರ್ತ: ವಿಡಿಯೋ ವೈರಲ್​
ಪತ್ರಕರ್ತ
TV9 Web
| Edited By: |

Updated on:Feb 23, 2022 | 11:04 AM

Share

ಉಕ್ರೇನ್​ ಮತ್ತು ರಷ್ಯಾ ನಡುವೆ ಉದ್ವಿಗ್ನತೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ದೇಶದಲ್ಲಿ ಅಶಾಂತಿ ನೆಲೆಯೂರಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ  ಪತ್ರಕರ್ತರೊಬ್ಬರ ವಿಡಿಯೋ ವೈರಲ್​ ಆಗಿದೆ. ಉಕ್ರೇನ್​ ಬಿಕ್ಕಟ್ಟಿನ ಬಗ್ಗೆ ಪತ್ರಕರ್ತರೊಬ್ಬರು ಏಕಕಾಲದಲ್ಲಿ 6 ಭಾಷೆಗಳಲ್ಲಿ ವರದಿ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದನ್ನು ನೋಡಿ ನೆಟ್ಟಿಗರು ವಾವ್​ ಎಂದಿದ್ದಾರೆ.  ಫಿಲಿಪ್​ ಕ್ರೌಥರ್​​ ಎನ್ನುವವರು ಟ್ವಿಟರ್​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು. ಆರು ಭಾಷೆಗಳಲ್ಲಿ ನೇರಪ್ರಸಾರದ ವರದಿ ನೀಡುತ್ತಿರುವ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಇವರು  ಇಂಗ್ಲಿಷ್, ಲಕ್ಸೆಂಬರ್ಗ್, ಸ್ಪ್ಯಾನಿಷ್, ಪೋರ್ಚುಗೀಸ್, ಫ್ರೆಂಚ್ ಮತ್ತು ಜರ್ಮನ್ ಭಾಷೆಗಳಲ್ಲಿ ಒಂದಾದಮೇಲೆ ಒಂದರಂತೆ ಭಾಷೆ ಬದಲಾಯಿಸಿ ವರದಿ ನೀಡಿದ್ದಾರೆ.

ಉಕ್ರೇನ್​ ರಾಜಧಾನಿ Kyivನಿಂದ ನೇರಪ್ರಸಾರದಲ್ಲಿ ಆರು ಭಾಷೆಗಳಲ್ಲಿ ವರದಿ ನೀಡಿದ್ದಾರೆ. ಸದ್ಯ ಜಗತ್ತಿನಾದ್ಯಂತ ಎಲ್ಲರ ದೃಷ್ಟಿ ಮಾಧ್ಯಮಗಳಿಗೆ ಅದಕ್ಕೆ ಕಾರಣ ಉಕ್ರೇನ್​ ಮತ್ತು ರಷ್ಯಾ ನಡುವುನ ಸಂಘರ್ಷ. ಹೀಗಾಗಿ ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯಲು ಮಾಧ್ಯಮಗಳನ್ನು  ನೋಡುವ ಜನರಿಗೆ ಒಬ್ಬನೇ ವ್ಯಕ್ತಿ ಆರು ಭಾಷೆಗಳಲ್ಲಿ ಕಾಣಿಸಿಕೊಳ್ಳುತ್ತಿರುವುದನ್ನು ಕಂಡು ಅಚ್ಚರಿಗೊಂಡಿದ್ದಾರೆ.

ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. 8 ವರ್ಷಗಳಿಂದ ನಡೆಯುತ್ತಿದ ಸಂಘರ್ಷ ಈಗ ಉದ್ವಿಗ್ವಗೊಂಡಿದೆ. ಆದರೆ ರಾಜಧಾನಿಉ Kyiv ಶಾಂತವಾಗಿದೆ ಎಂದು ನೇರಪ್ರಸಾರದಲ್ಲಿ ವರದಿ ನೀಡಿದ್ದಾರೆ. ಸದ್ಯ ಈ ವಿಡಿಯೋ 17 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ.

ಇದನ್ನೂ ಓದಿ:

ಜಗತ್ತಿನ ಸಕ್ರಿಯ ಜ್ವಾಲಾಮುಖಿ ಮೌಂಟ್​ ಎಟ್ನಾ ಸ್ಫೋಟ: 12 ಕಿಮೀ ವ್ಯಾಪಿಸಿದ ಹೊಗೆ-ವಿಡಿಯೋ ವೈರಲ್​

Published On - 11:00 am, Wed, 23 February 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ