AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ

ಚಿಂದಿ ಆಯುತ್ತಿರುವ ವ್ಯಕ್ತಿಯೊಬ್ಬನ ವಿಡಿಯೊವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈತ ಒಂದು ದಿನದಲ್ಲಿ ಸಂಪಾದಿಸುವ ದುಡ್ಡು ಕೇಳಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು "ಆಫೀಸ್​ ಕೆಲಸ ಬಿಟ್ಟು ಚಿಂದಿ ಆಯಲು ಪ್ರಾರಂಭಿಸುವ" ಎಂದು ಕಾಮೆಂಟ್​​ ಮಾಡಿದ್ದಾರೆ.

Video Viral: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Sep 21, 2024 | 5:46 PM

Share

ಬೀದಿ ಬೀದಿ ಅಲೆಯುತ್ತಾ ಚಿಂದಿ ಆಯುತ್ತಿರುವವರನ್ನು ಕಂಡರೆ ಒಂದು ಕ್ಷಣ ಅವರ ಪರಿಸ್ಥಿತಿ ಕಂಡು ಬೇಜಾರಾಗುವುದು ಖಂಡಿತಾ. ಅಯ್ಯೋ.. ಎಷ್ಟು ಕಷ್ಟ ಪಟ್ಟು ಜೀವನ ಸಾಗಿಸುತ್ತಿದ್ದಾರೆ ಎಂದು ಅನಿಸುವುದು ಸಹಜ. ಆದರೆ ಇದೀಗ ಬೀದಿ ಬೀದಿ ಚಿಂದಿ ಆಯುತ್ತಿರುವ ವ್ಯಕ್ತಿಯೊಬ್ಬನ ವಿಡಿಯೊವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈತ ಒಂದು ದಿನದಲ್ಲಿ ಸಂಪಾದಿಸುವ ದುಡ್ಡು ಕೇಳಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

@D3vilsCall ಟ್ಟಟರ್​​ ಖಾತೆಯಲ್ಲಿ ಸೆಪ್ಟೆಂಬರ್​​ 19ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡು ದಿನದಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು “ಆಫೀಸ್​ ಕೆಲಸ ಬಿಟ್ಟು ಚಿಂದಿ ಆಯಲು ಪ್ರಾರಂಭಿಸುವ” ಎಂದು ಕಾಮೆಂಟ್​​ ಮಾಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಂಟಪದಲ್ಲೇ ವರನಿಗೆ ಕಪಾಳಮೋಕ್ಷ ಮಾಡಿದ ವಧು; ವಿಡಿಯೋ ವೈರಲ್

ವೈರಲ್​ ಆಗಿರುವ ವಿಡಿಯೋದಲ್ಲಿ ಚಿಂದಿ ಆಯುವ ವ್ಯಕ್ತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ವ್ಯಕ್ತಿಯೊಬ್ಬ ಮಾತಾನಾಡಿಸುತ್ತಿರುವುದನ್ನು ಕಾಣಬಹುದು. ಇದಾದ ನಂತರ ನೀವು ಎಷ್ಟು ಸಂಪಾದಿಸುತ್ತೀರಿ ಎಂದು ಈತ ಕೇಳಿದಾಗ, ಚಿಂದಿ ಆಯುವ ವ್ಯಕ್ತಿ ದಿನಕ್ಕೆ 5 ಸಾವಿರ ರೂಪಾಯಿ ಗಳಿಸುತ್ತೇನೆ ಎಂದು ಹೇಳುತ್ತಾನೆ. ಈ ಉತ್ತರವನ್ನು ಕೇಳಿ ವಿಡಿಯೋ ಮಾಡುವ ವ್ಯಕ್ತಿ ದಿಗ್ಭ್ರಮೆಗೊಂಡು ತಕ್ಷಣ ಅಲ್ಲಿಂದ ಹೊರಟು ಹೋಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!