Video Viral: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ

ಚಿಂದಿ ಆಯುತ್ತಿರುವ ವ್ಯಕ್ತಿಯೊಬ್ಬನ ವಿಡಿಯೊವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈತ ಒಂದು ದಿನದಲ್ಲಿ ಸಂಪಾದಿಸುವ ದುಡ್ಡು ಕೇಳಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು "ಆಫೀಸ್​ ಕೆಲಸ ಬಿಟ್ಟು ಚಿಂದಿ ಆಯಲು ಪ್ರಾರಂಭಿಸುವ" ಎಂದು ಕಾಮೆಂಟ್​​ ಮಾಡಿದ್ದಾರೆ.

Video Viral: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ
Follow us
|

Updated on: Sep 21, 2024 | 5:46 PM

ಬೀದಿ ಬೀದಿ ಅಲೆಯುತ್ತಾ ಚಿಂದಿ ಆಯುತ್ತಿರುವವರನ್ನು ಕಂಡರೆ ಒಂದು ಕ್ಷಣ ಅವರ ಪರಿಸ್ಥಿತಿ ಕಂಡು ಬೇಜಾರಾಗುವುದು ಖಂಡಿತಾ. ಅಯ್ಯೋ.. ಎಷ್ಟು ಕಷ್ಟ ಪಟ್ಟು ಜೀವನ ಸಾಗಿಸುತ್ತಿದ್ದಾರೆ ಎಂದು ಅನಿಸುವುದು ಸಹಜ. ಆದರೆ ಇದೀಗ ಬೀದಿ ಬೀದಿ ಚಿಂದಿ ಆಯುತ್ತಿರುವ ವ್ಯಕ್ತಿಯೊಬ್ಬನ ವಿಡಿಯೊವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈತ ಒಂದು ದಿನದಲ್ಲಿ ಸಂಪಾದಿಸುವ ದುಡ್ಡು ಕೇಳಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

@D3vilsCall ಟ್ಟಟರ್​​ ಖಾತೆಯಲ್ಲಿ ಸೆಪ್ಟೆಂಬರ್​​ 19ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡು ದಿನದಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು “ಆಫೀಸ್​ ಕೆಲಸ ಬಿಟ್ಟು ಚಿಂದಿ ಆಯಲು ಪ್ರಾರಂಭಿಸುವ” ಎಂದು ಕಾಮೆಂಟ್​​ ಮಾಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಂಟಪದಲ್ಲೇ ವರನಿಗೆ ಕಪಾಳಮೋಕ್ಷ ಮಾಡಿದ ವಧು; ವಿಡಿಯೋ ವೈರಲ್

ವೈರಲ್​ ಆಗಿರುವ ವಿಡಿಯೋದಲ್ಲಿ ಚಿಂದಿ ಆಯುವ ವ್ಯಕ್ತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ವ್ಯಕ್ತಿಯೊಬ್ಬ ಮಾತಾನಾಡಿಸುತ್ತಿರುವುದನ್ನು ಕಾಣಬಹುದು. ಇದಾದ ನಂತರ ನೀವು ಎಷ್ಟು ಸಂಪಾದಿಸುತ್ತೀರಿ ಎಂದು ಈತ ಕೇಳಿದಾಗ, ಚಿಂದಿ ಆಯುವ ವ್ಯಕ್ತಿ ದಿನಕ್ಕೆ 5 ಸಾವಿರ ರೂಪಾಯಿ ಗಳಿಸುತ್ತೇನೆ ಎಂದು ಹೇಳುತ್ತಾನೆ. ಈ ಉತ್ತರವನ್ನು ಕೇಳಿ ವಿಡಿಯೋ ಮಾಡುವ ವ್ಯಕ್ತಿ ದಿಗ್ಭ್ರಮೆಗೊಂಡು ತಕ್ಷಣ ಅಲ್ಲಿಂದ ಹೊರಟು ಹೋಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ