AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ

ಚಿಂದಿ ಆಯುತ್ತಿರುವ ವ್ಯಕ್ತಿಯೊಬ್ಬನ ವಿಡಿಯೊವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈತ ಒಂದು ದಿನದಲ್ಲಿ ಸಂಪಾದಿಸುವ ದುಡ್ಡು ಕೇಳಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು "ಆಫೀಸ್​ ಕೆಲಸ ಬಿಟ್ಟು ಚಿಂದಿ ಆಯಲು ಪ್ರಾರಂಭಿಸುವ" ಎಂದು ಕಾಮೆಂಟ್​​ ಮಾಡಿದ್ದಾರೆ.

Video Viral: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Sep 21, 2024 | 5:46 PM

Share

ಬೀದಿ ಬೀದಿ ಅಲೆಯುತ್ತಾ ಚಿಂದಿ ಆಯುತ್ತಿರುವವರನ್ನು ಕಂಡರೆ ಒಂದು ಕ್ಷಣ ಅವರ ಪರಿಸ್ಥಿತಿ ಕಂಡು ಬೇಜಾರಾಗುವುದು ಖಂಡಿತಾ. ಅಯ್ಯೋ.. ಎಷ್ಟು ಕಷ್ಟ ಪಟ್ಟು ಜೀವನ ಸಾಗಿಸುತ್ತಿದ್ದಾರೆ ಎಂದು ಅನಿಸುವುದು ಸಹಜ. ಆದರೆ ಇದೀಗ ಬೀದಿ ಬೀದಿ ಚಿಂದಿ ಆಯುತ್ತಿರುವ ವ್ಯಕ್ತಿಯೊಬ್ಬನ ವಿಡಿಯೊವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈತ ಒಂದು ದಿನದಲ್ಲಿ ಸಂಪಾದಿಸುವ ದುಡ್ಡು ಕೇಳಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

@D3vilsCall ಟ್ಟಟರ್​​ ಖಾತೆಯಲ್ಲಿ ಸೆಪ್ಟೆಂಬರ್​​ 19ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡು ದಿನದಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು “ಆಫೀಸ್​ ಕೆಲಸ ಬಿಟ್ಟು ಚಿಂದಿ ಆಯಲು ಪ್ರಾರಂಭಿಸುವ” ಎಂದು ಕಾಮೆಂಟ್​​ ಮಾಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಂಟಪದಲ್ಲೇ ವರನಿಗೆ ಕಪಾಳಮೋಕ್ಷ ಮಾಡಿದ ವಧು; ವಿಡಿಯೋ ವೈರಲ್

ವೈರಲ್​ ಆಗಿರುವ ವಿಡಿಯೋದಲ್ಲಿ ಚಿಂದಿ ಆಯುವ ವ್ಯಕ್ತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ವ್ಯಕ್ತಿಯೊಬ್ಬ ಮಾತಾನಾಡಿಸುತ್ತಿರುವುದನ್ನು ಕಾಣಬಹುದು. ಇದಾದ ನಂತರ ನೀವು ಎಷ್ಟು ಸಂಪಾದಿಸುತ್ತೀರಿ ಎಂದು ಈತ ಕೇಳಿದಾಗ, ಚಿಂದಿ ಆಯುವ ವ್ಯಕ್ತಿ ದಿನಕ್ಕೆ 5 ಸಾವಿರ ರೂಪಾಯಿ ಗಳಿಸುತ್ತೇನೆ ಎಂದು ಹೇಳುತ್ತಾನೆ. ಈ ಉತ್ತರವನ್ನು ಕೇಳಿ ವಿಡಿಯೋ ಮಾಡುವ ವ್ಯಕ್ತಿ ದಿಗ್ಭ್ರಮೆಗೊಂಡು ತಕ್ಷಣ ಅಲ್ಲಿಂದ ಹೊರಟು ಹೋಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!