AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ

ಚಿಂದಿ ಆಯುತ್ತಿರುವ ವ್ಯಕ್ತಿಯೊಬ್ಬನ ವಿಡಿಯೊವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈತ ಒಂದು ದಿನದಲ್ಲಿ ಸಂಪಾದಿಸುವ ದುಡ್ಡು ಕೇಳಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು "ಆಫೀಸ್​ ಕೆಲಸ ಬಿಟ್ಟು ಚಿಂದಿ ಆಯಲು ಪ್ರಾರಂಭಿಸುವ" ಎಂದು ಕಾಮೆಂಟ್​​ ಮಾಡಿದ್ದಾರೆ.

Video Viral: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Sep 21, 2024 | 5:46 PM

Share

ಬೀದಿ ಬೀದಿ ಅಲೆಯುತ್ತಾ ಚಿಂದಿ ಆಯುತ್ತಿರುವವರನ್ನು ಕಂಡರೆ ಒಂದು ಕ್ಷಣ ಅವರ ಪರಿಸ್ಥಿತಿ ಕಂಡು ಬೇಜಾರಾಗುವುದು ಖಂಡಿತಾ. ಅಯ್ಯೋ.. ಎಷ್ಟು ಕಷ್ಟ ಪಟ್ಟು ಜೀವನ ಸಾಗಿಸುತ್ತಿದ್ದಾರೆ ಎಂದು ಅನಿಸುವುದು ಸಹಜ. ಆದರೆ ಇದೀಗ ಬೀದಿ ಬೀದಿ ಚಿಂದಿ ಆಯುತ್ತಿರುವ ವ್ಯಕ್ತಿಯೊಬ್ಬನ ವಿಡಿಯೊವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈತ ಒಂದು ದಿನದಲ್ಲಿ ಸಂಪಾದಿಸುವ ದುಡ್ಡು ಕೇಳಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

@D3vilsCall ಟ್ಟಟರ್​​ ಖಾತೆಯಲ್ಲಿ ಸೆಪ್ಟೆಂಬರ್​​ 19ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡು ದಿನದಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು “ಆಫೀಸ್​ ಕೆಲಸ ಬಿಟ್ಟು ಚಿಂದಿ ಆಯಲು ಪ್ರಾರಂಭಿಸುವ” ಎಂದು ಕಾಮೆಂಟ್​​ ಮಾಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಂಟಪದಲ್ಲೇ ವರನಿಗೆ ಕಪಾಳಮೋಕ್ಷ ಮಾಡಿದ ವಧು; ವಿಡಿಯೋ ವೈರಲ್

ವೈರಲ್​ ಆಗಿರುವ ವಿಡಿಯೋದಲ್ಲಿ ಚಿಂದಿ ಆಯುವ ವ್ಯಕ್ತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ವ್ಯಕ್ತಿಯೊಬ್ಬ ಮಾತಾನಾಡಿಸುತ್ತಿರುವುದನ್ನು ಕಾಣಬಹುದು. ಇದಾದ ನಂತರ ನೀವು ಎಷ್ಟು ಸಂಪಾದಿಸುತ್ತೀರಿ ಎಂದು ಈತ ಕೇಳಿದಾಗ, ಚಿಂದಿ ಆಯುವ ವ್ಯಕ್ತಿ ದಿನಕ್ಕೆ 5 ಸಾವಿರ ರೂಪಾಯಿ ಗಳಿಸುತ್ತೇನೆ ಎಂದು ಹೇಳುತ್ತಾನೆ. ಈ ಉತ್ತರವನ್ನು ಕೇಳಿ ವಿಡಿಯೋ ಮಾಡುವ ವ್ಯಕ್ತಿ ದಿಗ್ಭ್ರಮೆಗೊಂಡು ತಕ್ಷಣ ಅಲ್ಲಿಂದ ಹೊರಟು ಹೋಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ