AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀವಲ್ಲಿ ಹಾಡಿಗೆ ಜ್ವಾಲಾಗುಟ್ಟ ತಾಯಿಯ ಮಸ್ತ್​ ಸ್ಟೆಪ್​: ವಿಡಿಯೋ ಹಂಚಿಕೊಂಡ ಬ್ಯಾಡ್ಮಿಂಟನ್​ ತಾರೆ

ಬ್ಯಾಡ್ಮಿಂಟನ್​ ತಾರೆ ಜ್ವಾಲಾಗುಟ್ಟಾ ಅವರ ತಾಯಿ ಶ್ರೀವಲ್ಲಿ ಹಾಡಿಗೆ ಸಖತ್​ ಹೆಜ್ಜೆ ಹಾಕಿದ್ದಾರೆ.  ಜ್ವಾಲಾ ಗುಟ್ಟಾ ತಾಯಿ ಯೆಲನಾ ಗುಟ್ಟಾ ಶ್ರೀವಲ್ಲಿ ಹಾಡಿನ ಸಿಗ್ನೇಚರ್​ ಸ್ಟೆಪ್​ ಹಾಕಿದ್ದಾರೆ. ಇದರ ವಿಡಿಯೋ ವೈರಲ್​ ಆಗಿದೆ.

ಶ್ರೀವಲ್ಲಿ ಹಾಡಿಗೆ ಜ್ವಾಲಾಗುಟ್ಟ ತಾಯಿಯ ಮಸ್ತ್​ ಸ್ಟೆಪ್​: ವಿಡಿಯೋ ಹಂಚಿಕೊಂಡ ಬ್ಯಾಡ್ಮಿಂಟನ್​ ತಾರೆ
ಜ್ವಾಲಾಗುಟ್ಟ ತಾಯಿ
Follow us
TV9 Web
| Updated By: Pavitra Bhat Jigalemane

Updated on: Mar 09, 2022 | 1:02 PM

ಕಳೆದ ಎರಡು ತಿಂಗಳಿನಿಂದ ಪುಷ್ಪ (Pushpa) ಚಿತ್ರದ ಶ್ರೀವಲ್ಲಿ(Srivalli song) ಹಾಡು ಹೊಸ ಟ್ರೆಂಡ್​ಅನ್ನೇ ಸೃಷ್ಟಿ ಮಾಡಿದೆ. ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳ್ಳೂ ಸುದ್ದಿ ಮಾಡಿದ್ದು ತಿಳಿದಿದೆ. ಇದೀಗ ಬ್ಯಾಡ್ಮಿಂಟನ್​ ತಾರೆ ಜ್ವಾಲಾಗುಟ್ಟಾ (Jwala Gutta)  ಅವರ ತಾಯಿ ಶ್ರೀವಲ್ಲಿ ಹಾಡಿಗೆ ಸಖತ್​ ಹೆಜ್ಜೆ ಹಾಕಿದ್ದಾರೆ.  ಜ್ವಾಲಾ ಗುಟ್ಟಾ ತಾಯಿ ಯೆಲನಾ ಗುಟ್ಟಾ ಶ್ರೀವಲ್ಲಿ ಹಾಡಿನ ಸಿಗ್ನೇಚರ್​ ಸ್ಟೆಪ್​ ಹಾಕಿದ್ದಾರೆ. ಇದರ ವಿಡಿಯೋ ವೈರಲ್​ ಆಗಿದೆ.

ಜ್ವಾಲಾ ಗುಟ್ಟ ತಮ್ಮ ಟ್ವಿಟರ್​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ನನ್ನ ಅಮ್ಮನಿಗೂ ಪುಷ್ಪ ಮ್ಯಾಡ್​ನೆಸ್​ ಶುರುವಾಗಿದೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.  ವಿಡಿಯೋ ನೋಡಿ ಅಲ್ಲು ಅರ್ಜುನ್​ ಕೂಡ ಕಾಮೆಂಟ್​ ಮಾಡಿದ್ದಾರೆ. ಯೆಲನಾ ಗುಟ್ಟ ಸ್ಟೆಪ್​ ನೋಡಿ ನಗುವ ಎಮೋಜಿಯೊಂದಿಗೆ ಕಾಮೆಂಟ್​ ಮಾಡಿದ್ದಾರೆ.

ಟ್ವಿಟರ್​ನಲ್ಲಿ ವೈರಲ್​ ಆದ ವಿಡಿಯೋ  11 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು,ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.  ಜ್ವಾಲಾಗುಟ್ಟ ಭಾರತೀಯ ಬ್ಯಾಡ್ಮಿಂಟನ್​ ಆಟಗಾರ್ತಿ. ಇವರು ನಟ ವಿಷ್ಣು ವಿಶಾಲ್​ ಅವರನ್ನು ವಿವಾಹವಾಗಿದ್ದಾರೆ. 199 ರಿಂದ ಭಾರತವನ್ನು ಬ್ಯಾಡ್ಮಿಂಟನ್​ನಲ್ಲಿ ಪ್ರತಿನಿಧಿಸುತ್ತಿದ್ದರು.

ಜ್ವಾಲಾಗುಟ್ಟಾ  ಮಹಿಳಾ ದಿನಾಚರಣೆಯ ದಿನ ಮಾತನಾಡಿ,  ನಾನಿರುವ ರೂಪವನ್ನು ನೋಡಿ ಚೀನಾ ಮೂಲದವರು, ಭಾರತೀಯರೆನ್ನಲು ಪುರಾವೆಗಳನ್ನು ತೋರಿಸಿ ಎನ್ನುವ ಹಲವು ಟೀಕೆಯ ಮಾತುಗಳು ಈ ಹಿಂದೆ ಕೇಳಿಬಂದಿವೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಲತಾ ಮಂಗೇಶ್ಕರ್​ ಹಾಡನ್ನು ಹಾಡಿ ನೆಟ್ಟಿಗರ ಮನಗೆದ್ದ ತಂದೆ ಮಗಳ ಜೋಡಿ

ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌: ವಿಡಿಯೋ ನೋಡಿ
ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌: ವಿಡಿಯೋ ನೋಡಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?