Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀವಲ್ಲಿ ಹಾಡಿಗೆ ಜ್ವಾಲಾಗುಟ್ಟ ತಾಯಿಯ ಮಸ್ತ್​ ಸ್ಟೆಪ್​: ವಿಡಿಯೋ ಹಂಚಿಕೊಂಡ ಬ್ಯಾಡ್ಮಿಂಟನ್​ ತಾರೆ

ಬ್ಯಾಡ್ಮಿಂಟನ್​ ತಾರೆ ಜ್ವಾಲಾಗುಟ್ಟಾ ಅವರ ತಾಯಿ ಶ್ರೀವಲ್ಲಿ ಹಾಡಿಗೆ ಸಖತ್​ ಹೆಜ್ಜೆ ಹಾಕಿದ್ದಾರೆ.  ಜ್ವಾಲಾ ಗುಟ್ಟಾ ತಾಯಿ ಯೆಲನಾ ಗುಟ್ಟಾ ಶ್ರೀವಲ್ಲಿ ಹಾಡಿನ ಸಿಗ್ನೇಚರ್​ ಸ್ಟೆಪ್​ ಹಾಕಿದ್ದಾರೆ. ಇದರ ವಿಡಿಯೋ ವೈರಲ್​ ಆಗಿದೆ.

ಶ್ರೀವಲ್ಲಿ ಹಾಡಿಗೆ ಜ್ವಾಲಾಗುಟ್ಟ ತಾಯಿಯ ಮಸ್ತ್​ ಸ್ಟೆಪ್​: ವಿಡಿಯೋ ಹಂಚಿಕೊಂಡ ಬ್ಯಾಡ್ಮಿಂಟನ್​ ತಾರೆ
ಜ್ವಾಲಾಗುಟ್ಟ ತಾಯಿ
Follow us
TV9 Web
| Updated By: Pavitra Bhat Jigalemane

Updated on: Mar 09, 2022 | 1:02 PM

ಕಳೆದ ಎರಡು ತಿಂಗಳಿನಿಂದ ಪುಷ್ಪ (Pushpa) ಚಿತ್ರದ ಶ್ರೀವಲ್ಲಿ(Srivalli song) ಹಾಡು ಹೊಸ ಟ್ರೆಂಡ್​ಅನ್ನೇ ಸೃಷ್ಟಿ ಮಾಡಿದೆ. ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳ್ಳೂ ಸುದ್ದಿ ಮಾಡಿದ್ದು ತಿಳಿದಿದೆ. ಇದೀಗ ಬ್ಯಾಡ್ಮಿಂಟನ್​ ತಾರೆ ಜ್ವಾಲಾಗುಟ್ಟಾ (Jwala Gutta)  ಅವರ ತಾಯಿ ಶ್ರೀವಲ್ಲಿ ಹಾಡಿಗೆ ಸಖತ್​ ಹೆಜ್ಜೆ ಹಾಕಿದ್ದಾರೆ.  ಜ್ವಾಲಾ ಗುಟ್ಟಾ ತಾಯಿ ಯೆಲನಾ ಗುಟ್ಟಾ ಶ್ರೀವಲ್ಲಿ ಹಾಡಿನ ಸಿಗ್ನೇಚರ್​ ಸ್ಟೆಪ್​ ಹಾಕಿದ್ದಾರೆ. ಇದರ ವಿಡಿಯೋ ವೈರಲ್​ ಆಗಿದೆ.

ಜ್ವಾಲಾ ಗುಟ್ಟ ತಮ್ಮ ಟ್ವಿಟರ್​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ನನ್ನ ಅಮ್ಮನಿಗೂ ಪುಷ್ಪ ಮ್ಯಾಡ್​ನೆಸ್​ ಶುರುವಾಗಿದೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.  ವಿಡಿಯೋ ನೋಡಿ ಅಲ್ಲು ಅರ್ಜುನ್​ ಕೂಡ ಕಾಮೆಂಟ್​ ಮಾಡಿದ್ದಾರೆ. ಯೆಲನಾ ಗುಟ್ಟ ಸ್ಟೆಪ್​ ನೋಡಿ ನಗುವ ಎಮೋಜಿಯೊಂದಿಗೆ ಕಾಮೆಂಟ್​ ಮಾಡಿದ್ದಾರೆ.

ಟ್ವಿಟರ್​ನಲ್ಲಿ ವೈರಲ್​ ಆದ ವಿಡಿಯೋ  11 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು,ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.  ಜ್ವಾಲಾಗುಟ್ಟ ಭಾರತೀಯ ಬ್ಯಾಡ್ಮಿಂಟನ್​ ಆಟಗಾರ್ತಿ. ಇವರು ನಟ ವಿಷ್ಣು ವಿಶಾಲ್​ ಅವರನ್ನು ವಿವಾಹವಾಗಿದ್ದಾರೆ. 199 ರಿಂದ ಭಾರತವನ್ನು ಬ್ಯಾಡ್ಮಿಂಟನ್​ನಲ್ಲಿ ಪ್ರತಿನಿಧಿಸುತ್ತಿದ್ದರು.

ಜ್ವಾಲಾಗುಟ್ಟಾ  ಮಹಿಳಾ ದಿನಾಚರಣೆಯ ದಿನ ಮಾತನಾಡಿ,  ನಾನಿರುವ ರೂಪವನ್ನು ನೋಡಿ ಚೀನಾ ಮೂಲದವರು, ಭಾರತೀಯರೆನ್ನಲು ಪುರಾವೆಗಳನ್ನು ತೋರಿಸಿ ಎನ್ನುವ ಹಲವು ಟೀಕೆಯ ಮಾತುಗಳು ಈ ಹಿಂದೆ ಕೇಳಿಬಂದಿವೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಲತಾ ಮಂಗೇಶ್ಕರ್​ ಹಾಡನ್ನು ಹಾಡಿ ನೆಟ್ಟಿಗರ ಮನಗೆದ್ದ ತಂದೆ ಮಗಳ ಜೋಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್