AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀವಲ್ಲಿ ಹಾಡಿಗೆ ಜ್ವಾಲಾಗುಟ್ಟ ತಾಯಿಯ ಮಸ್ತ್​ ಸ್ಟೆಪ್​: ವಿಡಿಯೋ ಹಂಚಿಕೊಂಡ ಬ್ಯಾಡ್ಮಿಂಟನ್​ ತಾರೆ

ಬ್ಯಾಡ್ಮಿಂಟನ್​ ತಾರೆ ಜ್ವಾಲಾಗುಟ್ಟಾ ಅವರ ತಾಯಿ ಶ್ರೀವಲ್ಲಿ ಹಾಡಿಗೆ ಸಖತ್​ ಹೆಜ್ಜೆ ಹಾಕಿದ್ದಾರೆ.  ಜ್ವಾಲಾ ಗುಟ್ಟಾ ತಾಯಿ ಯೆಲನಾ ಗುಟ್ಟಾ ಶ್ರೀವಲ್ಲಿ ಹಾಡಿನ ಸಿಗ್ನೇಚರ್​ ಸ್ಟೆಪ್​ ಹಾಕಿದ್ದಾರೆ. ಇದರ ವಿಡಿಯೋ ವೈರಲ್​ ಆಗಿದೆ.

ಶ್ರೀವಲ್ಲಿ ಹಾಡಿಗೆ ಜ್ವಾಲಾಗುಟ್ಟ ತಾಯಿಯ ಮಸ್ತ್​ ಸ್ಟೆಪ್​: ವಿಡಿಯೋ ಹಂಚಿಕೊಂಡ ಬ್ಯಾಡ್ಮಿಂಟನ್​ ತಾರೆ
ಜ್ವಾಲಾಗುಟ್ಟ ತಾಯಿ
TV9 Web
| Edited By: |

Updated on: Mar 09, 2022 | 1:02 PM

Share

ಕಳೆದ ಎರಡು ತಿಂಗಳಿನಿಂದ ಪುಷ್ಪ (Pushpa) ಚಿತ್ರದ ಶ್ರೀವಲ್ಲಿ(Srivalli song) ಹಾಡು ಹೊಸ ಟ್ರೆಂಡ್​ಅನ್ನೇ ಸೃಷ್ಟಿ ಮಾಡಿದೆ. ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳ್ಳೂ ಸುದ್ದಿ ಮಾಡಿದ್ದು ತಿಳಿದಿದೆ. ಇದೀಗ ಬ್ಯಾಡ್ಮಿಂಟನ್​ ತಾರೆ ಜ್ವಾಲಾಗುಟ್ಟಾ (Jwala Gutta)  ಅವರ ತಾಯಿ ಶ್ರೀವಲ್ಲಿ ಹಾಡಿಗೆ ಸಖತ್​ ಹೆಜ್ಜೆ ಹಾಕಿದ್ದಾರೆ.  ಜ್ವಾಲಾ ಗುಟ್ಟಾ ತಾಯಿ ಯೆಲನಾ ಗುಟ್ಟಾ ಶ್ರೀವಲ್ಲಿ ಹಾಡಿನ ಸಿಗ್ನೇಚರ್​ ಸ್ಟೆಪ್​ ಹಾಕಿದ್ದಾರೆ. ಇದರ ವಿಡಿಯೋ ವೈರಲ್​ ಆಗಿದೆ.

ಜ್ವಾಲಾ ಗುಟ್ಟ ತಮ್ಮ ಟ್ವಿಟರ್​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ನನ್ನ ಅಮ್ಮನಿಗೂ ಪುಷ್ಪ ಮ್ಯಾಡ್​ನೆಸ್​ ಶುರುವಾಗಿದೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.  ವಿಡಿಯೋ ನೋಡಿ ಅಲ್ಲು ಅರ್ಜುನ್​ ಕೂಡ ಕಾಮೆಂಟ್​ ಮಾಡಿದ್ದಾರೆ. ಯೆಲನಾ ಗುಟ್ಟ ಸ್ಟೆಪ್​ ನೋಡಿ ನಗುವ ಎಮೋಜಿಯೊಂದಿಗೆ ಕಾಮೆಂಟ್​ ಮಾಡಿದ್ದಾರೆ.

ಟ್ವಿಟರ್​ನಲ್ಲಿ ವೈರಲ್​ ಆದ ವಿಡಿಯೋ  11 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು,ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.  ಜ್ವಾಲಾಗುಟ್ಟ ಭಾರತೀಯ ಬ್ಯಾಡ್ಮಿಂಟನ್​ ಆಟಗಾರ್ತಿ. ಇವರು ನಟ ವಿಷ್ಣು ವಿಶಾಲ್​ ಅವರನ್ನು ವಿವಾಹವಾಗಿದ್ದಾರೆ. 199 ರಿಂದ ಭಾರತವನ್ನು ಬ್ಯಾಡ್ಮಿಂಟನ್​ನಲ್ಲಿ ಪ್ರತಿನಿಧಿಸುತ್ತಿದ್ದರು.

ಜ್ವಾಲಾಗುಟ್ಟಾ  ಮಹಿಳಾ ದಿನಾಚರಣೆಯ ದಿನ ಮಾತನಾಡಿ,  ನಾನಿರುವ ರೂಪವನ್ನು ನೋಡಿ ಚೀನಾ ಮೂಲದವರು, ಭಾರತೀಯರೆನ್ನಲು ಪುರಾವೆಗಳನ್ನು ತೋರಿಸಿ ಎನ್ನುವ ಹಲವು ಟೀಕೆಯ ಮಾತುಗಳು ಈ ಹಿಂದೆ ಕೇಳಿಬಂದಿವೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಲತಾ ಮಂಗೇಶ್ಕರ್​ ಹಾಡನ್ನು ಹಾಡಿ ನೆಟ್ಟಿಗರ ಮನಗೆದ್ದ ತಂದೆ ಮಗಳ ಜೋಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!