AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೈಲರ್; ‘ಇವರ ಈ ನೃತ್ಯವನ್ನು ಅದೆಷ್ಟು ಸಲ ನೋಡಿದೆನೆಂದು ಕೇಳಬೇಡಿ’

Rajinikanth: ಕಾವಾಲಾ ಹಾಡಿಗೆ ಸಾಮಾಜಿಕ ಜಾಲತಾಣದಲ್ಲಿರುವ ವೃತ್ತಿಪರ ನೃತ್ಯ ಕಲಾವಿದರು ಬಹಳ ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದಾರೆ. ಪಕ್ವವಾದ ಭಾವಾಭಿನಯ ಮತ್ತು ನೃತ್ಯಕ್ಕೆ ನೆಟ್ಟಿಗರು ಶಭಾಷ್​ ಎನ್ನುತ್ತಿದ್ದಾರೆ.

Viral Video: ಜೈಲರ್; 'ಇವರ ಈ ನೃತ್ಯವನ್ನು ಅದೆಷ್ಟು ಸಲ ನೋಡಿದೆನೆಂದು ಕೇಳಬೇಡಿ'
ನೃತ್ಯ ಕಲಾವಿದೆ ಅಂಜನಾ ಚಂದ್ರನ್
ಶ್ರೀದೇವಿ ಕಳಸದ
|

Updated on: Jul 28, 2023 | 12:00 PM

Share

Kaavaala : ಎಲ್ಲಿ ನೋಡಿದರೂ ಜೈಲರ್​ (Jailer) ಹವಾ. ಸಾಮಾಜಿಕ ಜಾಲತಾಣಿಗರು, ನೃತ್ಯ ಕಲಾವಿದರು ಕಾವಾಲಾ ಹಾಡಿಗೆ ಹೆಜ್ಜೆ ಹಾಕುವುದರಲ್ಲಿ ಮುಳುಗಿದ್ದಾರೆ. ನಿನ್ನೆಯಷ್ಟೇ ಮಿಸ್​ ಇಂಡಿಯಾ ಕೇರಳ ಪ್ರಿಯಾಂಕಾ ಶೆಣೈ ಮೆನನ್​ ವೈರಲ್ ಆದ ವಿಡಿಯೋ ನೋಡಿದ್ದಿರಿ. ಇದಿಗ ಅಂಜನಾ ಚಂದ್ರನ್ ಎಂಬ ನೃತ್ಯಕಲಾವಿದೆಯ ನೃತ್ಯ ವೈರಲ್ ಆಗುತ್ತಿದೆ. ಈ ವಿಡಿಯೋ ಅನ್ನು ಅವರು ಜು. 16 ರಂದು ಹಂಚಿಕೊಂಡಿದ್ದರು. ಅನೇಕರು ಇವರ ನೃತ್ಯವೈಖರಿಯನ್ನು ಮೆಚ್ಚಿ ಪ್ರತಿಕ್ರಿಯಿಸುತ್ತಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Anjana Chandran (@anjanac_choreo)

ನೀವು ಅದ್ಭುತವಾಗಿ ನರ್ತಿಸಿದ್ದೀರಿ, ಈ ವಿಡಿಯೋ ಅನ್ನು ಅದೆಷ್ಟು ಸಲ ನೋಡಿದೆ ಎಂದು ಮಾತ್ರ ಕೇಳಬೇಡಿ ಎಂದಿದ್ದಾರೆ ಒಬ್ಬರು. ಇದಕ್ಕಿಂತ ಇನ್ನೂ ಉತ್ತಮವಾಗಿ ನರ್ತಿಸಲು ಸಾಧ್ಯವೇ ಇಲ್ಲ ಎಂದಿದ್ದಾರೆ ಮತ್ತೊಬ್ಬರು. ತುಂಟತನದಿಂದ ಕೂಡಿದ ನಿಮ್ಮ ಹಾವಭಾವ ನನ್ನನ್ನು ಹಿಡಿದಿಟ್ಟಿದೆ ಎಂದಿದ್ದಾರೆ ಮಗದೊಬ್ಬರು.

ಇದನ್ನೂ ಓದಿ : Viral Video: ರಾಜೀನಾಮೆಗೆ ಒತ್ತಾಯ​; ಕಣ್ಣೀರುಗರೆಯುತ್ತ ಸತ್ಯ ಬಹಿರಂಗಪಡಿಸಿದ ಬೈಜೂಸ್​ ಉದ್ಯೋಗಿ

ಜು. 6ರಂದು ಬಿಡುಗಡೆಯಾದ ರಜನಿಕಾಂತ್ ಮತ್ತು ತಮನ್ನಾ ಭಾಟಿಯಾ (Rajinikanth, Tamanna Bhatia) ಅಭಿನಯದ ಜೈಲರ್ ಸಿನೆಮಾದ ಈ ಹಾಡನ್ನು ಅರುಣರಾಜ್​ ಕಾಮರಾಜ್​ ಬರೆದಿದ್ದಾರೆ. ಅನಿರುದ್ಧ ರವಿಚಂದ್ರನ್​ ಸಂಗೀತ ಸಂಯೋಜನೆ ಮಾಡಿದ್ದಾರೆ. ಶಿಲ್ಪಾ ರಾವ್ ಈ ಗೀತೆಯನ್ನು ಹಾಡಿದ್ದಾರೆ.

ಇದನ್ನೂ ಓದಿ : Viral: ಆನ್​ಲೈನ್​ ಶಾಪಿಂಗ್​​; ಈ ದಾಳಿಂಬೆಯ ವಾಸನೆ, ರುಚಿ ಥೇಟ್​ ನೇಲ್​ಪಾಲಿಷ್​ನಂತೆ!

ಗಮನ ಸೆಳೆಯುತ್ತಿರುವ ವಿಷಯವೆಂದರೆ ತಮನ್ನಾ ಈ ಹಾಡಿನಲ್ಲಿ ಎಂಥ ಉಡುಗೆ ಧರಿಸಿದ್ದಾರೋ ಅದೇ ಥರದ ಬಣ್ಣ, ವಿನ್ಯಾಸವುಳ್ಳ ಉಡುಗೆಯನ್ನು ಧರಿಸಿ ಕಲಾವಿದರು ನರ್ತಿಸುತ್ತಿದ್ದಾರೆ. ಇನ್ನು ಭಾವಾಭಿವ್ಯಕ್ತಿಯೂ ಸಮಸಮವಾಗಿ ಸಿಂಕ್​ ಆಗುತ್ತಿದೆ. ನರ್ತಿಸಿದ ಕಲಾವಿದರು ನೂರಕ್ಕೆ ನೂರರಷ್ಟು ನ್ಯಾಯ ಸಲ್ಲಿಸುತ್ತಿದ್ದಾರೆ ಎಂದು ಎಂದು ನೆಟ್ಟಗರು ಪ್ರಶಂಸಿಸುತ್ತಿದ್ದಾರೆ.

ಈ ವಿಡಿಯೋ ನೋಡಿದ ನೀವೇನಂತೀರಿ?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ