AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಯನ್ನು ರಕ್ಷಿಸಲು ಹೋದ ವ್ಯಕ್ತಿಗೆ ಜಾಡಿಸಿ ಒದ್ದ ಕಾಂಗರೂ: ವಿಡಿಯೋ ವೈರಲ್

ಈ ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ ature27_12 ಎನ್ನುವ ಖಾತೆ ಹಂಚಿಕೊಂಡಿದೆ. ವಿಡಿಯೋಕ್ಕೆ ಕಾಂಗರೂವಿನಿಂದ ನಾಯಿಯನ್ನು ರಕ್ಷಿಸಲು ಹೋದಾಗ ನಡೆದ ಘಟನೆ ಎಂದು ಕ್ಯಾಪ್ಷನ್​ ನೀಡಲಾಗಿದೆ.

ನಾಯಿಯನ್ನು ರಕ್ಷಿಸಲು ಹೋದ ವ್ಯಕ್ತಿಗೆ ಜಾಡಿಸಿ ಒದ್ದ ಕಾಂಗರೂ: ವಿಡಿಯೋ ವೈರಲ್
ಕಾಂಗರೂ
TV9 Web
| Edited By: |

Updated on:Feb 25, 2022 | 3:48 PM

Share

ಪ್ರಾಣಿಗಳ (Animals) ಪ್ರಪಂಚ ಎಲ್ಲದಕ್ಕಿಂತ ಭಿನ್ನ. ತಮ್ಮದೇ ಭಾಷೆಯಲ್ಲಿ ಸನ್ನೆಗಳನ್ನು ಮಾಡಿಕೊಂಡು, ಆಟ ತುಂಟಾಟ, ಹೊಡೆದಾಟ ಮಾಡಿಕೊಂಡು ಒಂದೇ ಪ್ರದೇಶದಲ್ಲಿ ಎಲ್ಲ ಜಾತಿಯ ಪ್ರಾಣಿಗಳೂ ಕೂಡ ಹೊಂದಿಕೊಂಡು ಬದುಕುತ್ತವೆ. ಅಲ್ಲಿಗೆ ಮಾನವನ ಎಂಟ್ರಿಯಾದರೆ ಅವುಗಳಿಗೂ ಕಿರಿಕಿರಿ ಉಂಟಾಗುತ್ತದೆ. ಇದೀಗ ಕಾಂಗರೂವೊಂದು (Kangaroo) ನಾಯಿಯನ್ನುರಕ್ಷಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಕಾಲಿನಲ್ಲಿ ಜಾಡಿಸಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್ ​(Instagram) ನಲ್ಲಿ ಹಂಚಿಕೊಳ್ಳಲಾದ ವಿಡಿಯೋ ನೋಡಿ ನೆಟ್ಟಿಗರು ನಕ್ಕು ನಕ್ಕು ಸುಸ್ತಾಗಿದ್ದಾರೆ.

View this post on Instagram

A post shared by طبیعت (@nature27_12)

ವಿಡಿಯೋದಲ್ಲಿ ವ್ಯಕ್ತಿಯೊಬ್ಬ ತನ್ನ ಸಾಕು ನಾಯಿಗಳನ್ನು ಕರೆದುಕೊಂಡು ವಾಕಿಂಗ್​ಗೆ ಹೋಗಿರುತ್ತಾನೆ. ಈ ವೇಳೆ ಅಲ್ಲೇ ಇದ್ದ ಕಾಂಗರೂ ನೊಡಿ ಒಂದು ನಾಯಿ ಕೂಗಿದೆ. ಆಗ ಕೋಪಗೊಂಡ ಕಾಂಗರೂ ಅಟ್ಟಿಸಿಕೊಂಡು ಬಂದಿದೆ. ಆಗ ವ್ಯಕ್ತಿ ನಾಯಿಯನ್ನು ರಕ್ಷಿಸಲು ಮುಂದಾಗಿದ್ದಾನೆ. ಈ ವೇಳೆ ಕಾಂಗರೂ ವ್ಯಕ್ತಿಗೆ ಕಾಲಿನಿಂದ ಜಾಡಿಸಿ ಒದ್ದಿದೆ. ಇದರಿಂದ ಆಯತಪ್ಪಿ ವ್ಯಕ್ತಿ ನೆಲಕ್ಕೆ ಬಿದ್ದಿದ್ದಾನೆ. ದೃಶ್ಯದಲ್ಲಿ ಒಂದು ಕಪ್ಪು ಮತ್ತು ಇನ್ನೊಂದು ಪುಟ್ಟ ಬಿಳಿ ನಾಯಿಮರಿಯನ್ನು ಕಾಣಬಹುದು.  ವ್ಯಕ್ತಿ ಕಾಂಗರೂವಿನಿಂದ ಒದೆಸಿಕೊಂಡು ನೆಲಕ್ಕೆ ಬಿದ್ದ ವಿಡಿಯೋವನ್ನು ಆತನೊಂದಿಗಿದ್ದ ಕುಟುಂಬ ಸೆರೆಹಿಡಿದಿದೆ. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗಿದೆ.

ಈ ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ ature27_12 ಎನ್ನುವ ಖಾತೆ ಹಂಚಿಕೊಂಡಿದೆ. ವಿಡಿಯೋಕ್ಕೆ ಕಾಂಗರೂವಿನಿಂದ ನಾಯಿಯನ್ನು ರಕ್ಷಿಸಲು ಹೋದಾಗ ನಡೆದ ಘಟನೆ ಎಂದು ಕ್ಯಾಪ್ಷನ್​ ನೀಡಲಾಗಿದೆ. 3 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳನ್ನು ಈ ವಿಡಿಯೋ ಪಡೆದಿದೆ.

ಇದನ್ನೂ ಓದಿ:

Viral Video: ಪಾಂಡಾ ಮರಿಗೆ ಬಾಟೆಲ್​ನಲ್ಲಿ ಹಾಲುಣಿಸಿದ ಝೂ ಕೀಪರ್​​

Published On - 3:45 pm, Fri, 25 February 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!