AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿಂಪಲ್​​ ಆಗಿ ನಿಶ್ಚಿತಾರ್ಥ ಮಾಡಿಕೊಂಡ ‘ಗಿಣಿರಾಮ’ ನಟಿ ನಯನಾ ನಾಗರಾಜ್

‘ಪಾಪ ಪಾಂಡು’ ಹಾಗೂ ‘ಗಿಣಿರಾಮ’ ಧಾರಾವಾಹಿಗಳಲ್ಲಿ ನಾಯಕಿಯಾಗಿ ಮಿಂಚಿದ್ದ ನಯನ ನಾಗರಾಜ್. ಇದೀಗ ಸಿಂಪಲ್​​ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸದ್ಯ ನಿಶ್ಚಿತಾರ್ಥದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ. ನಿಶ್ಚಿತಾರ್ಥದ ವಿಡಿಯೋ ಹಂಚಿಕೊಂಡ ಕೇವಲ ಒಂದು ದಿನದಲ್ಲೇ 1ಮಿಲಿಯನ್​​ ಅಂದರೆ 10 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಕಂಡಿದೆ.

Viral Video: ಸಿಂಪಲ್​​ ಆಗಿ ನಿಶ್ಚಿತಾರ್ಥ ಮಾಡಿಕೊಂಡ 'ಗಿಣಿರಾಮ' ನಟಿ ನಯನಾ ನಾಗರಾಜ್
ನಿಶ್ಚಿತಾರ್ಥ ಮಾಡಿಕೊಂಡ 'ಗಿಣಿರಾಮ' ನಟಿ ನಯನಾ ನಾಗರಾಜ್Image Credit source: instagram
ಅಕ್ಷತಾ ವರ್ಕಾಡಿ
|

Updated on:Mar 03, 2024 | 12:17 PM

Share

ನಯನಾ ನಾಗರಾಜ್​​ ಎಂಬ ಹೆಸರಿಗಿಂತ ‘ಮಹತಿ’ ಎಂದೇ ಮನೆಮಾತಾಗಿರುವ ಕಿರುತೆರೆ ನಟಿ ಇತ್ತೀಚಿಗಷ್ಟೇ ಸಿಂಪಲ್​​ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸದ್ಯ ನಿಶ್ಚಿತಾರ್ಥದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದ್ದು, ಅಭಿಮಾನಿಗಳು ಶುಭ ಹಾರೈಸಿದ್ದಾರೆ.  ‘ಪಾಪ ಪಾಂಡು’ ಹಾಗೂ ‘ಗಿಣಿರಾಮ’ ಧಾರಾವಾಹಿಗಳಲ್ಲಿ ನಾಯಕಿಯಾಗಿ ಮಿಂಚಿದ್ದ ನಯನ ನಾಗರಾಜ್. ನಟನೆಯ ಜೊತೆಗೆ ತನ್ನ ಕೋಗಿಲೆ ಕಂಠದಿಂದ ಉತ್ತಮ ಗಾಯಕಿಯಾಗಿಯೂ ಸಾಕಷ್ಟು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸುಮಾರು ಹತ್ತು ವರ್ಷಗಳಿಂದ ನಯನಾ ನಾಗರಾಜ್ ಹಾಗೂ ಸುಹಾಸ್ ಶಿವಣ್ಣನನ್ನು ಪ್ರೀತಿಸುತ್ತಿದ್ದು, ಇದೀಗ ಕುಟುಂಬಸ್ಥರ ಸಮ್ಮುಖದಲ್ಲಿ ಮನೆಯಲ್ಲೇ ಸಿಂಪಲ್​ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ವಿಡಿಯೋವನ್ನು ನಯನಾ ಅವರು ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ.

ನಯನಾ ನಾಗರಾಜ್ ನಿಶ್ಚಿತಾರ್ಥದ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ತಮ್ಮನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗಿದ ಧ್ರುವ ಸರ್ಜಾ ಪುತ್ರಿ

ವಿಡಿಯೋದಲ್ಲಿ ಮನೆಯಲ್ಲೇ ಶಾಸ್ತ್ರೋಕ್ತವಾಗಿ ಹೂ ಮುಡಿಸುವ ಶಾಸ್ತ್ರ ಹಾಗೂ ನಿಶ್ಚಿತಾರ್ಥ ನೆರವೇರಿರುವುದನ್ನು ಕಾಣಬಹುದು. ನಿಶ್ಚಿತಾರ್ಥದ ವಿಡಿಯೋ ಹಂಚಿಕೊಂಡ ಕೇವಲ ಒಂದು ದಿನದಲ್ಲೇ 1 ಮಿಲಿಯನ್​​ ಅಂದರೆ 10 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಕಂಡಿದೆ. ಅಭಿಮಾನಿಗಳು ಸೇರಿದಂತೆ ಸಾಕಷ್ಟು ಕಲಾವಿದರು ಶುಭ ಕೋರಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Sun, 3 March 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​