AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿಂಪಲ್​​ ಆಗಿ ನಿಶ್ಚಿತಾರ್ಥ ಮಾಡಿಕೊಂಡ ‘ಗಿಣಿರಾಮ’ ನಟಿ ನಯನಾ ನಾಗರಾಜ್

‘ಪಾಪ ಪಾಂಡು’ ಹಾಗೂ ‘ಗಿಣಿರಾಮ’ ಧಾರಾವಾಹಿಗಳಲ್ಲಿ ನಾಯಕಿಯಾಗಿ ಮಿಂಚಿದ್ದ ನಯನ ನಾಗರಾಜ್. ಇದೀಗ ಸಿಂಪಲ್​​ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸದ್ಯ ನಿಶ್ಚಿತಾರ್ಥದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ. ನಿಶ್ಚಿತಾರ್ಥದ ವಿಡಿಯೋ ಹಂಚಿಕೊಂಡ ಕೇವಲ ಒಂದು ದಿನದಲ್ಲೇ 1ಮಿಲಿಯನ್​​ ಅಂದರೆ 10 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಕಂಡಿದೆ.

Viral Video: ಸಿಂಪಲ್​​ ಆಗಿ ನಿಶ್ಚಿತಾರ್ಥ ಮಾಡಿಕೊಂಡ 'ಗಿಣಿರಾಮ' ನಟಿ ನಯನಾ ನಾಗರಾಜ್
ನಿಶ್ಚಿತಾರ್ಥ ಮಾಡಿಕೊಂಡ 'ಗಿಣಿರಾಮ' ನಟಿ ನಯನಾ ನಾಗರಾಜ್Image Credit source: instagram
ಅಕ್ಷತಾ ವರ್ಕಾಡಿ
|

Updated on:Mar 03, 2024 | 12:17 PM

Share

ನಯನಾ ನಾಗರಾಜ್​​ ಎಂಬ ಹೆಸರಿಗಿಂತ ‘ಮಹತಿ’ ಎಂದೇ ಮನೆಮಾತಾಗಿರುವ ಕಿರುತೆರೆ ನಟಿ ಇತ್ತೀಚಿಗಷ್ಟೇ ಸಿಂಪಲ್​​ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸದ್ಯ ನಿಶ್ಚಿತಾರ್ಥದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದ್ದು, ಅಭಿಮಾನಿಗಳು ಶುಭ ಹಾರೈಸಿದ್ದಾರೆ.  ‘ಪಾಪ ಪಾಂಡು’ ಹಾಗೂ ‘ಗಿಣಿರಾಮ’ ಧಾರಾವಾಹಿಗಳಲ್ಲಿ ನಾಯಕಿಯಾಗಿ ಮಿಂಚಿದ್ದ ನಯನ ನಾಗರಾಜ್. ನಟನೆಯ ಜೊತೆಗೆ ತನ್ನ ಕೋಗಿಲೆ ಕಂಠದಿಂದ ಉತ್ತಮ ಗಾಯಕಿಯಾಗಿಯೂ ಸಾಕಷ್ಟು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸುಮಾರು ಹತ್ತು ವರ್ಷಗಳಿಂದ ನಯನಾ ನಾಗರಾಜ್ ಹಾಗೂ ಸುಹಾಸ್ ಶಿವಣ್ಣನನ್ನು ಪ್ರೀತಿಸುತ್ತಿದ್ದು, ಇದೀಗ ಕುಟುಂಬಸ್ಥರ ಸಮ್ಮುಖದಲ್ಲಿ ಮನೆಯಲ್ಲೇ ಸಿಂಪಲ್​ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ವಿಡಿಯೋವನ್ನು ನಯನಾ ಅವರು ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ.

ನಯನಾ ನಾಗರಾಜ್ ನಿಶ್ಚಿತಾರ್ಥದ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ತಮ್ಮನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗಿದ ಧ್ರುವ ಸರ್ಜಾ ಪುತ್ರಿ

ವಿಡಿಯೋದಲ್ಲಿ ಮನೆಯಲ್ಲೇ ಶಾಸ್ತ್ರೋಕ್ತವಾಗಿ ಹೂ ಮುಡಿಸುವ ಶಾಸ್ತ್ರ ಹಾಗೂ ನಿಶ್ಚಿತಾರ್ಥ ನೆರವೇರಿರುವುದನ್ನು ಕಾಣಬಹುದು. ನಿಶ್ಚಿತಾರ್ಥದ ವಿಡಿಯೋ ಹಂಚಿಕೊಂಡ ಕೇವಲ ಒಂದು ದಿನದಲ್ಲೇ 1 ಮಿಲಿಯನ್​​ ಅಂದರೆ 10 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಕಂಡಿದೆ. ಅಭಿಮಾನಿಗಳು ಸೇರಿದಂತೆ ಸಾಕಷ್ಟು ಕಲಾವಿದರು ಶುಭ ಕೋರಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Sun, 3 March 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ