Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ಸಂತ್ರಸ್ತೆಯ ಸಹೋದರನ ಪ್ರಕಾರ, "2023 ಜನವರಿ 15ರಂದು ತನ್ನ ಸಹೋದರಿಯ ವಿವಾಹ ಕಾನ್ಪುರದ ವ್ಯಕ್ತಿಯೊಂದಿಗೆ ನಡೆದಿದೆ. ಆದರೆ ಮದುವೆಯ ಸಮಯದಲ್ಲಿ ವರದಕ್ಷಿಣೆ ನೀಡಿದ್ದರೂ ಸಹ ಇದೀಗ ಕೆಲ ತಿಂಗಳುಗಳಿಂದ ಹೆಚ್ಚುವರಿಯಾಗಿ 5ಲಕ್ಷ ರೂ. ವರದಕ್ಷಿಣೆ ನೀಡುವಂತೆ ಒತ್ತಾಯಿಸಿದ್ದಾರೆ.

ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ
ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು
Follow us
ಅಕ್ಷತಾ ವರ್ಕಾಡಿ
|

Updated on: Jun 03, 2024 | 10:58 AM

ಉತ್ತರ ಪ್ರದೇಶ: ಕಾನ್ಪುರದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ತವರು ಮನೆಯಿಂದ 5 ಲಕ್ಷ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಪತಿ 5 ಲಕ್ಷ ವರದಕ್ಷಿಣೆ ತೆಗೆದುಕೊಂಡು ಬಾ, ಇಲ್ಲದಿದ್ದರೆ ತನ್ನ ಸಹೋದರನೊಂದಿಗೆ ಲೈಂಗಿಕ ಸಂಬಂಧ ಹೊಂದು ಎಂದು ಕೆಲ ತಿಂಗಳುಗಳಿಂದ ಒತ್ತಡ ಹೇರಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಇದೀಗ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು, ಆಕೆಯ ದೂರಿನ ಆಧಾರದ ಮೇಲೆ ಆಕೆಯ ಪತಿ ಮತ್ತು ಪತಿಯ ತಮ್ಮನ ಮೇಲೆ ಕೇಸು ದಾಖಲಾಗಿದೆ.

ಸಂತ್ರಸ್ತೆಯ ಸಹೋದರನ ಪ್ರಕಾರ, “2023 ಜನವರಿ 15ರಂದು ತನ್ನ ಸಹೋದರಿಯ ವಿವಾಹ ಕಾನ್ಪುರದ ವ್ಯಕ್ತಿಯೊಂದಿಗೆ ನಡೆದಿದೆ. ಆದರೆ ಮದುವೆಯ ಸಮಯದಲ್ಲಿ ವರದಕ್ಷಿಣೆ ನೀಡಿದ್ದರೂ ಸಹ ಇದೀಗ ಕೆಲ ತಿಂಗಳುಗಳಿಂದ ಹೆಚ್ಚುವರಿಯಾಗಿ 5ಲಕ್ಷ ರೂ. ವರದಕ್ಷಿಣೆ ನೀಡುವಂತೆ ಒತ್ತಾಯಿಸಿದ್ದಾರೆ. ಹಣ ನೀಡಲು ಸಾಧ್ಯವಿಲ್ಲವೆಂದಾದರೆ ತನ್ನ ಸಹೋದರನೊಂದಿಗೆ ಮಲಗು ಎಂದು ಪತಿ ಒತ್ತಾಯಿಸಿದ್ದಾನೆ. ಇದಲ್ಲದೇ ಪತಿ ಮತ್ತು ಆತನ ಸಹೋದರ ಸೇರಿ ಆಕೆಯ ಹೊಟ್ಟೆಗೆ ಒದ್ದ ಕಾರಣ ಮೂರು ತಿಂಗಳ ಹಿಂದೆ ಗರ್ಭಪಾತವಾಗಿದೆ” ಎಂದು ತಿಳಿಸಿದ್ದಾನೆ.

ಇದನ್ನೂ ಓದಿ: ಬಾಡಿಗೆ ಗರ್ಲ್ ಫ್ರೆಂಡ್; ಈ ಹುಡುಗಿಯ ಕಡೆಯಿಂದ ಸಿಂಗಲ್ಸ್​​​​ ಹುಡುಗರಿಗೆ ಬಿಗ್​​ ಆಫರ್​

ಇನ್​ಸ್ಪೆಕ್ಟರ್​ ನೌಬಸ್ತಾ ಜೆಪಿ ಪಾಂಡೆ ಪ್ರಕಾರ, ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಕಿರುಕುಳ ಹಲ್ಲೆ,ವರದಕ್ಷಿಣೆ ನಿಷೇದ ಕಾಯ್ದೆಯ ಅಡಿ ಸೆಕ್ಷನ್​​​ 3 ಮತ್ತು 4ರ ಅಡಿ ಎಫ್​​​ ಐ ಆರ್​​​ ದಾಖಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ