AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ಸಂತ್ರಸ್ತೆಯ ಸಹೋದರನ ಪ್ರಕಾರ, "2023 ಜನವರಿ 15ರಂದು ತನ್ನ ಸಹೋದರಿಯ ವಿವಾಹ ಕಾನ್ಪುರದ ವ್ಯಕ್ತಿಯೊಂದಿಗೆ ನಡೆದಿದೆ. ಆದರೆ ಮದುವೆಯ ಸಮಯದಲ್ಲಿ ವರದಕ್ಷಿಣೆ ನೀಡಿದ್ದರೂ ಸಹ ಇದೀಗ ಕೆಲ ತಿಂಗಳುಗಳಿಂದ ಹೆಚ್ಚುವರಿಯಾಗಿ 5ಲಕ್ಷ ರೂ. ವರದಕ್ಷಿಣೆ ನೀಡುವಂತೆ ಒತ್ತಾಯಿಸಿದ್ದಾರೆ.

ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ
ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು
ಅಕ್ಷತಾ ವರ್ಕಾಡಿ
|

Updated on: Jun 03, 2024 | 10:58 AM

Share

ಉತ್ತರ ಪ್ರದೇಶ: ಕಾನ್ಪುರದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ತವರು ಮನೆಯಿಂದ 5 ಲಕ್ಷ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಪತಿ 5 ಲಕ್ಷ ವರದಕ್ಷಿಣೆ ತೆಗೆದುಕೊಂಡು ಬಾ, ಇಲ್ಲದಿದ್ದರೆ ತನ್ನ ಸಹೋದರನೊಂದಿಗೆ ಲೈಂಗಿಕ ಸಂಬಂಧ ಹೊಂದು ಎಂದು ಕೆಲ ತಿಂಗಳುಗಳಿಂದ ಒತ್ತಡ ಹೇರಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಇದೀಗ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು, ಆಕೆಯ ದೂರಿನ ಆಧಾರದ ಮೇಲೆ ಆಕೆಯ ಪತಿ ಮತ್ತು ಪತಿಯ ತಮ್ಮನ ಮೇಲೆ ಕೇಸು ದಾಖಲಾಗಿದೆ.

ಸಂತ್ರಸ್ತೆಯ ಸಹೋದರನ ಪ್ರಕಾರ, “2023 ಜನವರಿ 15ರಂದು ತನ್ನ ಸಹೋದರಿಯ ವಿವಾಹ ಕಾನ್ಪುರದ ವ್ಯಕ್ತಿಯೊಂದಿಗೆ ನಡೆದಿದೆ. ಆದರೆ ಮದುವೆಯ ಸಮಯದಲ್ಲಿ ವರದಕ್ಷಿಣೆ ನೀಡಿದ್ದರೂ ಸಹ ಇದೀಗ ಕೆಲ ತಿಂಗಳುಗಳಿಂದ ಹೆಚ್ಚುವರಿಯಾಗಿ 5ಲಕ್ಷ ರೂ. ವರದಕ್ಷಿಣೆ ನೀಡುವಂತೆ ಒತ್ತಾಯಿಸಿದ್ದಾರೆ. ಹಣ ನೀಡಲು ಸಾಧ್ಯವಿಲ್ಲವೆಂದಾದರೆ ತನ್ನ ಸಹೋದರನೊಂದಿಗೆ ಮಲಗು ಎಂದು ಪತಿ ಒತ್ತಾಯಿಸಿದ್ದಾನೆ. ಇದಲ್ಲದೇ ಪತಿ ಮತ್ತು ಆತನ ಸಹೋದರ ಸೇರಿ ಆಕೆಯ ಹೊಟ್ಟೆಗೆ ಒದ್ದ ಕಾರಣ ಮೂರು ತಿಂಗಳ ಹಿಂದೆ ಗರ್ಭಪಾತವಾಗಿದೆ” ಎಂದು ತಿಳಿಸಿದ್ದಾನೆ.

ಇದನ್ನೂ ಓದಿ: ಬಾಡಿಗೆ ಗರ್ಲ್ ಫ್ರೆಂಡ್; ಈ ಹುಡುಗಿಯ ಕಡೆಯಿಂದ ಸಿಂಗಲ್ಸ್​​​​ ಹುಡುಗರಿಗೆ ಬಿಗ್​​ ಆಫರ್​

ಇನ್​ಸ್ಪೆಕ್ಟರ್​ ನೌಬಸ್ತಾ ಜೆಪಿ ಪಾಂಡೆ ಪ್ರಕಾರ, ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಕಿರುಕುಳ ಹಲ್ಲೆ,ವರದಕ್ಷಿಣೆ ನಿಷೇದ ಕಾಯ್ದೆಯ ಅಡಿ ಸೆಕ್ಷನ್​​​ 3 ಮತ್ತು 4ರ ಅಡಿ ಎಫ್​​​ ಐ ಆರ್​​​ ದಾಖಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್