AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aishwarya Shivakumar: ಒನಕೆ ಓಬವ್ವನ ರೂಪ ತಾಳಿ ಬಂದ ಡಿಕೆ ಶಿವಕುಮಾರ್ ಪುತ್ರಿ

ಒನಕೆ ಓಬವ್ವನ ವೇಷ ತೊಟ್ಟು ಫೋಟೋ ಕ್ಲಿಕ್ಕಿಸಿಕೊಂಡಿರುವ ಡಿಕೆಶಿ ಪುತ್ರಿ ಐಶ್ವರ್ಯ ಸವಿಸ್ತಾರವಾಗಿ ನಾರಿ ಶಕ್ತಿಯ ಬಗ್ಗೆ ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. "ಹೆಣ್ಣು ಅಬಲೆಯಲ್ಲ, ಎಲ್ಲವನ್ನೂ ಸಾಧಿಸಬಲ್ಲ ಶಕ್ತಿ ಆಕೆಗಿದೆ. ಧೈರ್ಯ, ಸಾಹಸದ ಮೂಲಕ ನಾರಿಶಕ್ತಿಯ ಪ್ರತೀಕವಾಗಿ ಒನಕೆ ಓಬವ್ವ ಅವರು ನಮಗೆ ಸ್ಫೂರ್ತಿಯಾಗಿದ್ದಾರೆ" ಎಂದು ಬರೆದುಕೊಂಡಿದ್ದಾರೆ.

Aishwarya Shivakumar: ಒನಕೆ ಓಬವ್ವನ ರೂಪ ತಾಳಿ ಬಂದ ಡಿಕೆ ಶಿವಕುಮಾರ್ ಪುತ್ರಿ
ಒನಕೆ ಓಬವ್ವನ ರೂಪ ತಾಳಿ ಬಂದ ಡಿಕೆ ಶಿವಕುಮಾರ್ ಪುತ್ರಿImage Credit source: instagram
ಅಕ್ಷತಾ ವರ್ಕಾಡಿ
|

Updated on: Apr 20, 2024 | 4:34 PM

Share

ಕರ್ನಾಟಕ ವೀರ ವನಿತೆಯರಲ್ಲಿ ಒಬ್ಬರೆಂದು ಪರಿಗಣಿಸಲಾಗಿರುವ, ಚಿತ್ರದುರ್ಗದ ಇತಿಹಾಸದಲ್ಲಿ ಅಜರಾಮರವಾಗಿ ಉಳಿದಿರುವ ಹೆಸರು ಒನಕೆ ಓಬವ್ವ. ಇದೀಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D. K. Shivakumar) ಅವರ ಪುತ್ರಿ ಐಶ್ವರ್ಯ ಶಿವಕುಮಾರ್ (Aishwarya Shivakumar) ಅವರು ಒನಕೆ ಓಬವ್ವ ಅವರ ವೇಷ ತೊಟ್ಟು ಫೋಟೋಶೂಟ್​​ ಮಾಡಿಕೊಂಡಿದ್ದಾರೆ. ಇದಲ್ಲದೇ ನಾರಿ ಶಕ್ತಿಯ ಬಗ್ಗೆ ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ.

ಒನಕೆ ಓಬವ್ವನ ವೇಷ ತೊಟ್ಟು ಫೋಟೋ ಕ್ಲಿಕ್ಕಿಸಿಕೊಂಡಿರುವ ಐಶ್ವರ್ಯ ಸವಿಸ್ತಾರವಾಗಿ ನಾರಿ ಶಕ್ತಿಯ ಬಗ್ಗೆ ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. “ಹೆಣ್ಣು ಅಬಲೆಯಲ್ಲ, ಎಲ್ಲವನ್ನೂ ಸಾಧಿಸಬಲ್ಲ ಶಕ್ತಿ ಆಕೆಗಿದೆ. ಧೈರ್ಯ, ಸಾಹಸದ ಮೂಲಕ ನಾರಿಶಕ್ತಿಯ ಪ್ರತೀಕವಾಗಿ ಒನಕೆ ಓಬವ್ವ ಅವರು ನಮಗೆ ಸ್ಫೂರ್ತಿಯಾಗಿದ್ದಾರೆ. ‘ಧೈರ್ಯಂ ಸರ್ವತ್ರ ಸಾಧನಂ.’ ಧೈರ್ಯ ಇದ್ದರೆ ಎಂತಹ ಸಮಸ್ಯೆ ಎದುರಾದರೂ ಜಯಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿ ಒನಕೆ ಓಬವ್ವ ಅವರು ಇತಿಹಾಸ ಪುಟದಲ್ಲಿ ಅಜರಾಮರವಾಗಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ವೈರಲ್​ ಪೋಸ್ಟ್​ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳಾ ರಿಪೋರ್ಟರ್​​ಗೆ ಬಲವಂತವಾಗಿ ಹಿಜಾಬ್​​ ಹಾಕಿದ ಮುಸ್ಲಿಂ ಯುವಕ, ಆಕೆಯ ಪ್ರತ್ಯುತ್ತರಕ್ಕೆ ನೆಟ್ಟಿಗರು ಫಿದಾ

ಡಿಕೆಶಿ ಪುತ್ರಿ ಫೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಐಶ್ವರ್ಯ ಶಿವಕುಮಾರ್ ಅವರ ಅಧಿಕೃತ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೋಟೋ ಹಂಚಿಕೊಳ್ಳಲಾಗಿದ್ದು, ಫೋಟೋ ಹಂಚಿಕೊಂಡ ಕೇವಲ 6ಗಂಟೆಯಲ್ಲಿ 17 ಸಾವಿರಕ್ಕೂ ಹೆಚ್ಚಿನ ಜನರು ಲೈಕ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್