AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagluru: ಚಲಿಸುವ ಬಸ್​ನಲ್ಲಿ ಹೆರಿಗೆ ನೋವು; ಮಗುವಿಗೆ ಜನ್ಮ ನೀಡಲು ಸಹಾಯ ಮಾಡಿದ ಮಹಿಳಾ ಕಂಡಕ್ಟರ್.. ಪ್ರಶಂಸೆಯ ಮಹಾಪೂರ!

ಚಲಿಸುವ ಬಸ್‌ನಲ್ಲಿ ಮಹಿಳಾ ಕಂಡೆಕ್ಟರ್ ತುಂಬು ಗರ್ಭಿಣಿ ಮಗುವಿಗೆ ಜನ್ಮ ನೀಡಲು ಸಹಾಯ ಮಾಡಿದರು. ಸೋಮವಾರ (May 15) ಮಧ್ಯಾಹ್ನ 1.25ರ ಸುಮಾರಿಗೆ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಈ ಘಟನೆ ನಡೆದಿದೆ.

Chikmagluru: ಚಲಿಸುವ ಬಸ್​ನಲ್ಲಿ ಹೆರಿಗೆ ನೋವು; ಮಗುವಿಗೆ ಜನ್ಮ ನೀಡಲು ಸಹಾಯ ಮಾಡಿದ ಮಹಿಳಾ ಕಂಡಕ್ಟರ್.. ಪ್ರಶಂಸೆಯ ಮಹಾಪೂರ!
ಎಸ್.ವಸಂತಮ್ಮ, ತಾಯಿ Image Credit source: KSRTC Journeys/Twitter
Follow us
ನಯನಾ ಎಸ್​ಪಿ
|

Updated on:May 17, 2023 | 5:24 PM

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಮಹಿಳಾ ಕಂಡಕ್ಟರ್ (Lady Conductor) ಬೆಂಗಳೂರು-ಚಿಕ್ಕಮಗಳೂರು ಮಾರ್ಗದಲ್ಲಿ ಚಲಿಸುವ ಬಸ್‌ನಲ್ಲಿ ಮಹಿಳಾ ಕಂಡೆಕ್ಟರ್ ತುಂಬು ಗರ್ಭಿಣಿ ಮಗುವಿಗೆ ಜನ್ಮ ನೀಡಲು ಸಹಾಯ ಮಾಡಿದರು. ಸೋಮವಾರ (May 15) ಮಧ್ಯಾಹ್ನ 1.25ರ ಸುಮಾರಿಗೆ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಈ ಘಟನೆ ನಡೆದಿದೆ. ಮಹಿಳಾ ಕಂಡಕ್ಟರ್ ಎಸ್.ವಸಂತಮ್ಮ, ಚಾಲಕನಿಗೆ ಬಸ್ ನಿಲ್ಲಿಸುವಂತೆ ಹೇಳಿ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಲು ಹೇಳಿದರು. ಸೋಮವಾರ ಮಹಿಳೆಗೆ ಹೆರಿಗೆಯಾಗಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ಅಷ್ಟೇ ಅಲ್ಲ, ಮಹಿಳೆ ಆರ್ಥಿಕವಾಗಿ ಕಷ್ಟದಲ್ಲಿದ್ದ ಕಾರಣ ಬಸ್ಸಿನ ಸಿಬ್ಬಂದಿ 1500 ರೂಪಾಯಿ ಸಂಗ್ರಹಿಸಿ ತುರ್ತು ಸಹಾಯಕ್ಕಾಗಿ ನೀಡಿದ್ದರು. ಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯನ್ನು ಆಂಬ್ಯುಲೆನ್ಸ್ ಮೂಲಕ ಶಾಂತಗ್ರಾಮ ಆಸ್ಪತ್ರೆಗೆ ರವಾನಿಸಿ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಮಹಿಳೆ ಮತ್ತು ಆಕೆಯ ಮಗುವಿನೊಂದಿಗೆ ಕಂಡಕ್ಟರ್‌ನ ಚಿತ್ರಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ, ಐಎಎಸ್ ಅವರು ಮಹಿಳಾ ಕಂಡಕ್ಟರ್‌ರ ಸಮಯೋಚಿತ ಸಹಾಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪೊಲೀಸರಿಗೆ ತುಂಬಾ ಆಟವಾಡಿಸಿಬಿಟ್ಟಿಯಂತೆ , ಹೌದೇನು ಹ್ಯೂಡಿನಿ?

“ಗರ್ಭಿಣಿಯ ಅಗತ್ಯಗಳಿಗೆ ಸ್ಪಂದಿಸುವ ಜೊತೆಗೆ ಮಗು ಮತ್ತು ತಾಯಿಯ ಜೀವ ಉಳಿಸುವಲ್ಲಿ ಮಹಿಳಾ ಕಂಡಕ್ಟರ್ ಅವರ ಸಮಯೋಚಿತ ಮಾನವೀಯ ಸೇವೆಯು ಅತ್ಯಂತ ಶ್ಲಾಘನೀಯವಾಗಿದೆ. ಮಹಿಳಾ ಕಂಡಕ್ಟರ್ ಮಾಡಿದ ಈ ಸಹಾಯವನ್ನು ಶ್ಲಾಘಿಸುತ್ತೇವೆ” ಎಂದು ಜಿ ಸತ್ಯವತಿ, ಐಎಎಸ್ ಎಎನ್ಐಗೆ ತಿಳಿಸಿದರು.

Published On - 5:23 pm, Wed, 17 May 23

ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ