Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದಪ್ಪಾ ಅದೃಷ್ಟ ಅಂದ್ರೆ; 10 ಕೋಟಿ ರೂ. ಲಾಟರಿ ಗೆದ್ದು ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಕಣ್ಣೂರಿನ ಆಟೋ ಚಾಲಕ

ಅದೃಷ್ಟ ಯಾವಾಗ, ಹೇಗೆ ಒಲಿಯುತ್ತೆ ಅಂತ  ಹೇಳೋಕೆ ಆಗೊಲ್ಲ. ಈ ಅದೃಷ್ಟದ ಕಾರಣದಿಂದಲೇ ರಾತ್ರೋರಾತ್ರಿ ಶ್ರೀಮಂತರಾದವರನ್ನು ನೀವು ನೋಡಿರುತ್ತೀರಿ ಅಲ್ವಾ. ಅದೇ ರೀತಿ ಇದೀಗ ಕೇರಳದ ಆಟೋ ಚಾಲಕರೊಬ್ಬರಿಗೆ ಬಂಪರ್ ಅದೃಷ್ಟ ಒಳಿದಿದ್ದು, ನಿನ್ನೆ ರಾತ್ರಿಯಷ್ಟೇ ಅವರು ಲಾಟರಿ ಟಿಕೆಟ್ ಖರೀದಿಸಿದ್ದು, ಇಂದು  10 ಕೋಟಿ ಬಂಪರ್ ಲಾಟರಿ ಗೆಲ್ಲುವ ಮೂಲಕ ಕೋಟ್ಯಾಧಿಪತಿಯಾಗಿದ್ದಾರೆ.  

ಇದಪ್ಪಾ ಅದೃಷ್ಟ ಅಂದ್ರೆ; 10 ಕೋಟಿ ರೂ. ಲಾಟರಿ ಗೆದ್ದು ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಕಣ್ಣೂರಿನ ಆಟೋ ಚಾಲಕ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 27, 2024 | 5:28 PM

ಅದೃಷ್ಟ ಯಾವಾಗ, ಯಾರಿಗೆ ಯಾವ ರೂಪದಲ್ಲಿ ಬರುತ್ತೆ ಅಂತ ಹೇಳೋಕೆ ಸಾಧ್ಯವಿಲ್ಲ. ಅದೆಷ್ಟೋ ಜನರು ಲಾಟರಿ ಗೆಲ್ಲುವ ಮೂಲಕವೇ ರಾತ್ರೋರಾತ್ರಿ ಕೋಟ್ಯಾಧಿಪತಿಗಳಾಗಿದ್ದಾರೆ. ಅದೃಷ್ಟ ಇದ್ದವರಿಗೆ ಲಾಟರಿ ಹೊಡಿಯುತ್ತದೆ.   ಹೀಗೆ ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅದೆಷ್ಟೋ ಜನರು ಲಾಟರಿ ಟಿಕೆಟ್ ಖರೀದಿಸುವುದುಂಟು. ಆದರೆ ಕೆಲವರಿಗೆ ಮಾತ್ರ ಈ ಲಾಟರಿಯಲ್ಲಿ ಅದೃಷ್ಟದ ಬಾಗಿಲು ತೆರೆಯುತ್ತದೆ. ಇದೀಗ ಕೇರಳದ ಆಟೋ ಚಾಲಕರೊಬ್ಬರಿಗೆ ಈ ಅದೃಷ್ಟ ಒಲಿದಿದ್ದು, ನಿನ್ನೆ ರಾತ್ರಿಯಷ್ಟೇ ಅವರು ಲಾಟರಿ ಟಿಕೆಟ್ ಖರೀದಿ  ಮಾಡಿದ್ದು, ಇಂದು ಬೆಳಗ್ಗೆ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಗೆದ್ದು ಕೋಟ್ಯಾಧಿಪತಿಯಾಗಿದ್ದಾರೆ.

ಕೇರಳದ ಕಣ್ಣೂರಿನ  ಆಳಕೋಡ್ ನಿವಾಸಿ ನಾಸರ್ ಅವರು 10 ಕೋಟಿ ರೂ. ಬಂಪರ್ ಲಾಟರಿ ಗೆದ್ದಿದವರು. ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿರುವ ನಾಸರ್ ಇದೀಗ ಬಂಪರ್ ಲಾಟರಿ ಗೆಲ್ಲುವ ಮೂಲಕ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾರೆ.

ಇದನ್ನೂ ಓದಿ: ಕೋಳಿ, ಹಂದಿ ಇತ್ಯಾದಿ ಮಾಂಸಕ್ಕಿಂತ ಹೆಬ್ಬಾವಿನ ಮಾಂಸ ಬೆಸ್ಟ್; ಅಧ್ಯಯನ 

ಕೇರಳದ ಕಾರ್ತಿಕಪುರದ ರಾರರಾಜೇಶ್ವರಿ ಲಾಟರಿ ಏಜನ್ಸಿಯಿಂದ ನಾಸರ್ ಲಾಟರಿ ಟಿಕೆಟ್ ಖರೀಸಿದ್ದು, ಅವರ ಅದೃಷ್ಟ ಖುಲಾಯಿಸಿ ಈ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಹಣವನ್ನು ಗೆದ್ದಿದ್ದಾರೆ. ಕಾರ್ತಿಕಪುರದಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುವ ನಾಸರ್ ನಿನ್ನೆ ರಾತ್ರಿಯಷ್ಟೇ ಲಾಟರಿ ಟಿಕೆಟ್ ಖರೀದಿಸಿದ್ದರು ಎಂದು ಲಾಟರಿ ಏಜೆಂಟ್ ರಾಜು ಹೇಳಿದ್ದಾರೆ. ಇದೀಗ ಟಿಕೆಟ್ ಖರೀದಿ ಮಾಡಿದ ಮರು ದಿನವೇ ನಾಸಿರ್ ಅವರಿಗೆ 10. ಕೋಟಿ ರೂ. ಗಳ ಬಂಪರ್ ಲಾಟರಿ ಸಿಕ್ಕಿದ್ದು,  ಈ ಸುದ್ದಿಯನ್ನು ಕೇಳಿ ಅದೃಷ್ಟ ಅಂದ್ರೆ ಇದಪ್ಪಾ ಎಂದು ನೆಟ್ಟಿಗರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​