AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಬೀದಿಯಲ್ಲಿ ಬಲೂನ್​ ಮಾರುತ್ತಿದ್ದ ಬಾಲಕಿ ಈಗ ಮಾಡೆಲ್​: ರಾತ್ರಿ ಬೆಳಗಾಗುವಷ್ಟರಲ್ಲಿ ಫೋಟೋ ವೈರಲ್​

ಕೇರಳದ ಬೀದಿಯಲ್ಲಿ ಬಲೂನ್​ ಮಾರುತ್ತಿದ್ದ ಬಾಲಕಿಯೊಬ್ಬಳು ಮಾಡೆಲ್​ ಫೋಟೋಶೂಟ್​ ಮೂಲಕ ರಾತ್ರಿ ಬೆಳಗಾಗುವಷ್ಟರಲ್ಲಿ ​ಸುದ್ದಿಯಾಗಿದ್ದಾಳೆ. ಇವಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಕೇರಳದ ಬೀದಿಯಲ್ಲಿ ಬಲೂನ್​ ಮಾರುತ್ತಿದ್ದ ಬಾಲಕಿ ಈಗ ಮಾಡೆಲ್​: ರಾತ್ರಿ ಬೆಳಗಾಗುವಷ್ಟರಲ್ಲಿ ಫೋಟೋ ವೈರಲ್​
ಮಾಡೆಲ್​ ಆದ ಬಲೂನ್​ ಮಾರುತ್ತಿದ್ದ ಬಾಲಕಿ
TV9 Web
| Edited By: |

Updated on:Mar 09, 2022 | 4:51 PM

Share

ಸಾಮಾಜಿಕ ಜಾಲತಾಣ (Social Media) ಯಾರನ್ನು ಬೇಕದಾರೂ ರಾತ್ರಿ ಬೆಳಗಾಗುವಷ್ಟರಲ್ಲಿ ದೊಡ್ಡ ಸ್ಟಾರ್​ ಆಗಿ ಮಾಡಬಹುದು. ಈಗಾಗಲೇ ಆ ರೀತಿಯ ಹಲವು ಘಟನೆಗಳು ನಡೆದಿದೆ. ರಾನು ಮಂಡಲ್​, ಕಚ್ಚಾ ಬಾದಾಮ್​ ಖ್ಯಾತಿಯ ಬುಬನ್​, ಸಹದೇವ್​ ದಿರ್ಡೋ ಹೀಗೆ ಹತ್ತಾರು ಮಂದಿ ಹೊಸ ಟ್ರೆಂಡ್​ಅನ್ನೇ ಸೃಷ್ಟಿ ಮಾಡಿದ್ದಾರೆ. ಇದೀಗ ಕೇರಳದ ಬೀದಿಯಲ್ಲಿ ಬಲೂನ್​ ಮಾರುತ್ತಿದ್ದ ಬಾಲಕಿಯೊಬ್ಬಳು ಮಾಡೆಲ್​ ಫೋಟೋಶೂಟ್​ ಮೂಲಕ ರಾತ್ರಿ ಬೆಳಗಾಗುವಷ್ಟರಲ್ಲಿ ​ಸುದ್ದಿಯಾಗಿದ್ದಾಳೆ. ಇವಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

View this post on Instagram

A post shared by PHOTO MAN (@photoman_official)

ಪ್ರೋಟೋಗ್ರಫಿ ಹಾಗೂ ಮೇಕಪ್​ ಯಾರನ್ನೂ ಬೇಕಾದರೂ ಅಂದಗೊಳಿಸಿ ಮಾಡಲ್​ಗಳಂತೆ ಮಾಡುತ್ತದೆ. ಅದಕ್ಕೆ ಈಕೆ ಇನ್ನೊಂದು ಉದಾಹರಣೆ. ವೆಡ್ಡಿಂಗ್​ ಫೋಟೊಗ್ರಾಫರ್​ ಅರ್ಜುನ್ ಕೃಷ್ಣನ್ ಕೇರಳದ ಅಂಡಲೂರ್ ಕಾವು ಉತ್ಸವದಲ್ಲಿ ಕಿಸ್ಬು ಎಂಬ ಹುಡುಗಿಯನ್ನು ಗುರುತಿಸಿ ಫೋಟೋ ತೆಗೆದಿದ್ದಾರೆ. ಒಂದಷ್ಟು ಕ್ಯಾಂಡಿಡ್​ ಫೋಟೋಗಳನ್ನು ತೆಗೆದಿದ್ದಾರೆ. ನಂತರ ಅದನ್ನು ಅವಳ ತಾಯಿಗೆ ತೋರಿಸಿದ್ದರು. ಕ್ಲಿಕ್‌ಗಳನ್ನು ನೋಡಿದ ನಂತರ ತಾಯಿ-ಮಗಳು ಸಂತೋಷಗೊಂಡಿದ್ದರು.

ಅರ್ಜುನ್ ಸಾಮಾಜಿಕ ಮಾಧ್ಯಮದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದರು.  ಫೋಟೋಗಳನ್ನು ನೋಡಿ ನೆಟ್ಟಿಗರು ಅಚ್ಚರಿಗೊಂಡಿರು. ಆ ಬಳಿಕ ಅವರು ಕಿಸ್ಬು ಅವರ ಮೇಕ್ ಓವರ್ ಫೋಟೋಶೂಟ್‌ಗಾಗಿ ಅವರ ಕುಟುಂಬವನ್ನು ಸಂಪರ್ಕಿಸಿದರು. ರೆಮ್ಯಾ ಎಂಬ ಸ್ಟೈಲಿಸ್ಟ್ ಸಹಾಯದಿಂದ ಮೇಕ್ ಓವರ್  ಮಾಡಿಸಿ ಫೋಟೋಶೂಟ್​ ಮಾಡಿದ್ದಾರೆ. ಇವರ ಫೋಟೋಗಳು ಇದೀಗ ಎಲ್ಲರ ಮನಗೆದ್ದಿದೆ. ರಾತ್ರಿ ಬೆಳಗಾಗುವಷ್ಟರಲ್ಲಿ ಬಾಲಕಿ ಇಂಟರ್​ನೆಟ್​ನಲ್ಲಿ ಹೊಸ ಅಲೆ ಎಬ್ಬಿಸಿದ್ದಾಳೆ. ಯಾವ ಮಾಡಲ್​ಗೂ ಕಮ್ಮಿ ಇಲ್ಲಿದಂತೆ ಫೋಟೋಗೆ ಪೋಸ್​ ನೀಡುವ ಮೂಲಕ ಜನರನ್ನು ಹುಬ್ಬೇರಿಸುವಂತೆ ಮಾಡಿದ್ದಾಳೆ.

 ಇದನ್ನೂ ಓದಿ:

ಶ್ರೀವಲ್ಲಿ ಹಾಡಿಗೆ ಜ್ವಾಲಾಗುಟ್ಟ ತಾಯಿಯ ಮಸ್ತ್​ ಸ್ಟೆಪ್​: ವಿಡಿಯೋ ಹಂಚಿಕೊಂಡ ಬ್ಯಾಡ್ಮಿಂಟನ್​ ತಾರೆ

Published On - 4:48 pm, Wed, 9 March 22

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ