AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಪಾಳಾ ಪಳ್ಳಿ ತಿರುಪಳ್ಳಿ’ ಹಾಡಿಗೆ ಹೆಜ್ಜೆ ಹಾಕಿದ ಕೇರಳದ ವೈದ್ಯರ ವಿಡಿಯೋ

Kerala Doctors Dance : ಕೇರಳದ ಟ್ರೈಬಲ್ ಆಸ್ಪತ್ರೆಯ ವೈದ್ಯರು ನರ್ತಿಸಿದ ವಿಡಿಯೋವನ್ನು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಮ್ಮ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿದ್ದಾರೆ.

Viral Video: ‘ಪಾಳಾ ಪಳ್ಳಿ ತಿರುಪಳ್ಳಿ’ ಹಾಡಿಗೆ ಹೆಜ್ಜೆ ಹಾಕಿದ ಕೇರಳದ ವೈದ್ಯರ ವಿಡಿಯೋ
ಕೇರಳದ ವೈದ್ಯರಿಬ್ಬರು ನೃತ್ಯ ಮಾಡುತ್ತಿರುವುದು
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 16, 2022 | 10:52 AM

Pala Palli Tirupalli : ಕೇರಳದ ಇಬ್ಬರು ವೈದ್ಯರು ಪೃಥ್ವಿರಾಜ್ ಸುಕುಮಾರನ್ ಅಭಿನಯದ ಮಲಯಾಳಂ ಸಿನೆಮಾ ‘ಕಡುವಾ’ (Kaduva)ದ ಜನಪ್ರಿಯ ಹಾಡು ‘ಪಾಳಾ ಪಳ್ಳಿ ತಿರುಪಳ್ಳಿ’ಗೆ ನರ್ತಿಸಿದ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ವಯನಾಡಿನ ಟ್ರೈಬಲ್  ಆಸ್ಪತ್ರೆಯ ವೈದ್ಯರಾದ ಇವರಿಬ್ಬರ ಈ ವಿಡಿಯೋವನ್ನು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಇದು ವೈರಲ್ ಆಗಿದೆ. ಈ ವಿಡಿಯೋದಲ್ಲಿರುವ ನಲ್ಲೂರ್ನಾಡ್ ಕ್ಯಾನ್ಸರ್ ಚಿಕಿತ್ಸಾ ಕೇಂದ್ರದ ಅಧೀಕ್ಷಕ ಡಾ. ಸಾವನ್ ಸಾರಾ ಮ್ಯಾಥ್ಯೂ ಮತ್ತು ವೈದ್ಯಾಧಿಕಾರಿ ಡಾ. ಸಫೀಜ್ ಅಲಿ ಅವರನ್ನು ವೀಣಾ ಜಾರ್ಜ್ ಶ್ಲಾಘಿಸಿ, ‘ಈ ಆಸ್ಪತ್ರೆಯ ತಂಡವು ಸಾವಿರಾರು ರೋಗಿಗಳಿಗೆ ಅತ್ಯುತ್ತಮ ಸೇವೆಯನ್ನು ಒದಗಿಸುತ್ತಿದೆ’ ಎಂದಿದ್ದಾರೆ.

ಕಳೆದ ತಿಂಗಳು ಬಿಡುಗಡೆಯಾದ ‘ಕಡುವಾ’ ಚಿತ್ರದಲ್ಲಿರುವ ಒಂದು ದೃಶ್ಯವು ವಿಶೇಷ ಚೇತನ ಮಕ್ಕಳ ವಿಷಯವಾಗಿ ಸಂವೇದನಾರಹಿತವಾಗಿ ಚಿತ್ರಿಸಲಾಗಿದೆ ಎಂಬ ಕಟುವಿಮರ್ಶೆಗೆ ಒಳಗಾಗಿತ್ತು. ನಟ ಪೃಥ್ವಿರಾಜ ಸುಕುಮಾರನ್ ಕ್ಷಮೆಯಾಚಿಸಿ ಆ ದೃಶ್ಯವನ್ನು ಸಿನೆಮಾದಿಂದ ಕೈಬಿಟ್ಟಿದ್ದರು. ಈ ಚಿತ್ರವು ಪ್ರಥ್ವಿರಾಜ ಪ್ರೊಡಕ್ಷನ್​ನಿಂದ ನಿರ್ಮಾಣವಾಗಿದ್ದು ನಿರ್ಮಾಪಕಿ ಸುಪ್ರಿಯಾ ಮೆನನ್. ವಿವೇಕ ಒಬೆರಾಯ್ ಮತತು ಸಂಯಕ್ತಾ ಮೆನನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:48 am, Tue, 16 August 22

ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್