AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಅಯ್ಯೋ, ಬಿದ್ದ ಬಿದ್ದ ಬಿದ್ದೇಬಿಟ್ಟ! ಆಮೇಲೆ?

Trending : ಎತ್ತರದ ಜಾಗಗಳಲ್ಲಿ ನಿಂತು ಕೆಲಸ ಮಾಡುವಾಗ ಅಪಾಯದ ಸಾಧ್ಯತೆ ಇದ್ದೇ ಇರುತ್ತದೆ. ಆದ್ದರಿಂದ ಇಂಥ ಕೆಲಸಗಳನ್ನೆಲ್ಲ ಒಬ್ಬರೇ ಇದ್ದಾಗ ಎಂದೂ ಮಾಡದಿರಿ.

Viral Video : ಅಯ್ಯೋ, ಬಿದ್ದ ಬಿದ್ದ ಬಿದ್ದೇಬಿಟ್ಟ! ಆಮೇಲೆ?
ತಮ್ಮ ಬೀಳುತ್ತಿದ್ದಂತೆ ಅಣ್ಣ ಹಿಡಿದುಕೊಂಡುಬಿಟ್ಟ.
TV9 Web
| Updated By: ಶ್ರೀದೇವಿ ಕಳಸದ|

Updated on:Aug 04, 2022 | 4:54 PM

Share

Trending : ಕೇರಳದ ಮಲ್ಲಪ್ಪುರಂನ ಯುವಕನೊಬ್ಬ ಮಹಡಿಯಿಂದ ಬಿಳುತ್ತಿದ್ದಾಗ ಆತನ ಅಣ್ಣ ಅವನನ್ನು ಹಿಡಿದುಕೊಂಡಿದ್ದರಿಂದ ಅಪಾಯದಿಂದ ಪಾರಾಗಿದ್ದಾನೆ. ಸದ್ಯ ಯಾವುದೇ ಗಾಯವಾಗಿಲ್ಲ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಈಗ ವೈರಲ್ ಆಗಿದೆ. ಟೆರೇಸ್​ ಸ್ವಚ್ಛಗೊಳಿಸುವ ಕೆಲಸದಲ್ಲಿ ಮಗ್ನನಾಗಿದ್ದಾಗ ಈ ಘಟನೆ ಸಂಭವಿಸಿದೆ. ಪೈಪ್​ನಿಂದ ಟೆರೇಸಿಗೆ ನೀರು ಸಿಂಪಡಿಸುತ್ತಿರುವಾಗ ಅರಿವಿಲ್ಲದೇ ಹಿಂಬದಿಯಲ್ಲಿ ಜಾರಿ ಬಿದ್ದಿದ್ದಾನೆ. ತಕ್ಷಣವೇ ಅವನ ಅಣ್ಣ ಅವನನ್ನು ಹಿಡಿದುಕೊಂಡಿದ್ದಕ್ಕೆ ಜೀವ ಉಳಿದಿದೆ! ಇಬ್ಬರೂ ನೆಲಕ್ಕುರುಳಿದ್ದಾರಷ್ಟೇ. ಹೆಚ್ಚಿನ ನೋವು ಗಾಯಗಳು ಸಂಭವಿಸದೇ ಇರುವುದು ಅದೃಷ್ಟವಲ್ಲದೆ ಇನ್ನೇನು? ನೀವೂ ಹುಷಾರು! ಎತ್ತರದಲ್ಲಿ ನಿಂತು ಇಂಥ ಕೆಲಸಗಳಲ್ಲಿ ತೊಡಗಿಕೊಂಡಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಕೆಳಗೊಬ್ಬರು ಸಹಾಯಕ್ಕೆ ನಿಂತಿರುವುದು ಬಹಳೇ ಮುಖ್ಯ.

Published On - 4:52 pm, Thu, 4 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ