AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಅಯ್ಯೋ, ಬಿದ್ದ ಬಿದ್ದ ಬಿದ್ದೇಬಿಟ್ಟ! ಆಮೇಲೆ?

Trending : ಎತ್ತರದ ಜಾಗಗಳಲ್ಲಿ ನಿಂತು ಕೆಲಸ ಮಾಡುವಾಗ ಅಪಾಯದ ಸಾಧ್ಯತೆ ಇದ್ದೇ ಇರುತ್ತದೆ. ಆದ್ದರಿಂದ ಇಂಥ ಕೆಲಸಗಳನ್ನೆಲ್ಲ ಒಬ್ಬರೇ ಇದ್ದಾಗ ಎಂದೂ ಮಾಡದಿರಿ.

Viral Video : ಅಯ್ಯೋ, ಬಿದ್ದ ಬಿದ್ದ ಬಿದ್ದೇಬಿಟ್ಟ! ಆಮೇಲೆ?
ತಮ್ಮ ಬೀಳುತ್ತಿದ್ದಂತೆ ಅಣ್ಣ ಹಿಡಿದುಕೊಂಡುಬಿಟ್ಟ.
TV9 Web
| Edited By: ಶ್ರೀದೇವಿ ಕಳಸದ|

Updated on:Aug 04, 2022 | 4:54 PM

Share

Trending : ಕೇರಳದ ಮಲ್ಲಪ್ಪುರಂನ ಯುವಕನೊಬ್ಬ ಮಹಡಿಯಿಂದ ಬಿಳುತ್ತಿದ್ದಾಗ ಆತನ ಅಣ್ಣ ಅವನನ್ನು ಹಿಡಿದುಕೊಂಡಿದ್ದರಿಂದ ಅಪಾಯದಿಂದ ಪಾರಾಗಿದ್ದಾನೆ. ಸದ್ಯ ಯಾವುದೇ ಗಾಯವಾಗಿಲ್ಲ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಈಗ ವೈರಲ್ ಆಗಿದೆ. ಟೆರೇಸ್​ ಸ್ವಚ್ಛಗೊಳಿಸುವ ಕೆಲಸದಲ್ಲಿ ಮಗ್ನನಾಗಿದ್ದಾಗ ಈ ಘಟನೆ ಸಂಭವಿಸಿದೆ. ಪೈಪ್​ನಿಂದ ಟೆರೇಸಿಗೆ ನೀರು ಸಿಂಪಡಿಸುತ್ತಿರುವಾಗ ಅರಿವಿಲ್ಲದೇ ಹಿಂಬದಿಯಲ್ಲಿ ಜಾರಿ ಬಿದ್ದಿದ್ದಾನೆ. ತಕ್ಷಣವೇ ಅವನ ಅಣ್ಣ ಅವನನ್ನು ಹಿಡಿದುಕೊಂಡಿದ್ದಕ್ಕೆ ಜೀವ ಉಳಿದಿದೆ! ಇಬ್ಬರೂ ನೆಲಕ್ಕುರುಳಿದ್ದಾರಷ್ಟೇ. ಹೆಚ್ಚಿನ ನೋವು ಗಾಯಗಳು ಸಂಭವಿಸದೇ ಇರುವುದು ಅದೃಷ್ಟವಲ್ಲದೆ ಇನ್ನೇನು? ನೀವೂ ಹುಷಾರು! ಎತ್ತರದಲ್ಲಿ ನಿಂತು ಇಂಥ ಕೆಲಸಗಳಲ್ಲಿ ತೊಡಗಿಕೊಂಡಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಕೆಳಗೊಬ್ಬರು ಸಹಾಯಕ್ಕೆ ನಿಂತಿರುವುದು ಬಹಳೇ ಮುಖ್ಯ.

Published On - 4:52 pm, Thu, 4 August 22

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್