ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಶ್ವಾಸಕೋಶದಲ್ಲಿ ಜಿರಳೆ ಪತ್ತೆ

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವೈದ್ಯರ ತಂಡವು ರೋಗಿಯ ಶ್ವಾಸಕೋಶದಿಂದ ಜಿರಳೆಯನ್ನು ತೆಗೆದುಹಾಕಲು ಎಂಟು ಗಂಟೆಗಳ ಕಾಲ ಹರಸಾಹಸವನ್ನು ಮಾಡಿದ್ದಾರೆ. ಅದಾಗಲೇ ಸತ್ತಿದ್ದ ಜಿರಳೆ ಒಂದು ಸಣ್ಣ ಭಾಗವು ದೇಹದ ಒಳಗೆ ಉಳಿಯದಂತೆ ತೆಗೆದು ಹಾಕಿದ್ದಾರೆ. ಇಲ್ಲದಿದ್ದರೆ ಭವಿಷ್ಯದಲ್ಲಿ ಸೋಂಕಿಗೆ ಕಾರಣವಾಗಬಹುದು ಎಂದು ಎಂಟು ಗಂಟೆಗಳ ಕಾಲ ಹರಸಾಹಸ ಮಾಡಿ 4 ಸೆಂಟಿ ಮೀಟರ್ ಉದ್ದದ ಜಿರಳೆಯನ್ನು ಸಂಪೂರ್ಣವಾಗಿ ಹೊರತೆಗೆಯುವಲ್ಲಿ ವೈದ್ಯರ ತಂಡ ಯಶಸ್ವಿಯಾಗಿದೆ.

ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಶ್ವಾಸಕೋಶದಲ್ಲಿ ಜಿರಳೆ ಪತ್ತೆ
ವ್ಯಕ್ತಿಯ ಶ್ವಾಸಕೋಶದಲ್ಲಿ ಜಿರಳೆ ಪತ್ತೆImage Credit source: Pinterest
Follow us
|

Updated on: Mar 01, 2024 | 10:50 AM

ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಶ್ವಾಸಕೋಶದಲ್ಲಿ ಜಿರಳೆ ಪತ್ತೆಯಾಗಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. 55 ವರ್ಷದ ವ್ಯಕ್ತಿ ಗುರುವಾರ (ಫೆ.29) ತನ್ನ ಶ್ವಾಸಕೋಶದಲ್ಲಿ ಏನೋ ಸಿಲುಕಿಕೊಂಡಿದ್ದ ಕಾರಣ ಉಸಿರಾಡಲ ಸಾಧ್ಯವಾಗುತ್ತಿಲ್ಲ ಎಂದು ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಎಕ್ಸ್​​​ ರೇ ವೇಳೆ ಶ್ವಾಸಕೋಶದಲ್ಲಿ ಏನೋ ವಸ್ತು ಇರುವುದು ತಿಳಿದುಬಂದಿದೆ. ಇದಾದ ಬಳಿಕ ಬ್ರಾಂಕೋಸ್ಕೋಪಿ ಪರೀಕ್ಷೆಯಿಂದ ಶ್ವಾಸಕೋಶದಲ್ಲಿ ಜಿರಳೆ ಇರುವುದು ಪತ್ತೆಯಾಗಿದೆ. ಸುಮಾರು 8ಗಂಟೆಗಳ ಸತತ ಪ್ರಯತ್ನದ ನಂತರ ವೈದ್ಯರು ರೋಗಿಯ ಶ್ವಾಸಕೋಶದಲ್ಲಿದ್ದ 4 ಸೆಂಟಿ ಮೀಟರ್ ಉದ್ದದ ಜಿರಳೆಯನ್ನು ಹೊರತೆಗೆದಿದ್ದಾರೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವೈದ್ಯರ ತಂಡವು ರೋಗಿಯ ಶ್ವಾಸಕೋಶದಿಂದ ಜಿರಳೆಯನ್ನು ತೆಗೆದುಹಾಕಲು ಎಂಟು ಗಂಟೆಗಳ ಕಾಲ ಹರಸಾಹಸವನ್ನು ಮಾಡಿದ್ದಾರೆ. ಅದಾಗಲೇ ಸತ್ತಿದ್ದ ಜಿರಳೆ ಒಂದು ಸಣ್ಣ ಭಾಗವು ದೇಹದ ಒಳಗೆ ಉಳಿಯದಂತೆ ತೆಗೆದು ಹಾಕಿದ್ದಾರೆ. ಇಲ್ಲದಿದ್ದರೆ ಭವಿಷ್ಯದಲ್ಲಿ ಸೋಂಕಿಗೆ ಕಾರಣವಾಗಬಹುದು ಎಂದು ಎಂಟು ಗಂಟೆಗಳ ಕಾಲ ಹರಸಾಹಸ ಮಾಡಿ 4 ಸೆಂಟಿ ಮೀಟರ್ ಉದ್ದದ ಜಿರಳೆಯನ್ನು ಸಂಪೂರ್ಣವಾಗಿ ಹೊರತೆಗೆಯುವಲ್ಲಿ ವೈದ್ಯರ ತಂಡ ಯಶಸ್ವಿಯಾಗಿದೆ.

ಇದನ್ನೂ ಓದಿ: ಮೊದ್ಲು ಮದುವೆ ಆಮೇಲೆ ಓದು, 13 ವರ್ಷಕ್ಕೆ ಮದುವೆಗೆ ರೆಡಿಯಾದ ಬಾಲಕ;ವಿಡಿಯೋ ವೈರಲ್

ರೋಗಿಯು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಶಸ್ತ್ರಚಿಕಿತ್ಸೆಯ ನೇತೃತ್ವ ವಹಿಸಿದ್ದ ಡಾ.ಟಿಂಕು ಜೋಸೆಫ್ ತಿಳಿಸಿದ್ದಾರೆ. ಈ ಹಿಂದಿನಿಂದಲೂ ಈ ವ್ಯಕ್ತಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಕುತ್ತಿಗೆಯ ಮೂಲಕ ಉಸಿರಾಟದ ಕೊಳವೆಯನ್ನು ಸೇರಿಸಲಾಗಿತ್ತು. ಆದ್ದರಿಂದ ಈ ಕೊಳವೆಯ ಮೂಲಕ ಜಿರಳೆ ಶ್ವಾಸಕೋಶವನ್ನು ಪ್ರವೇಶಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ