AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Inspiring Story: ಐಐಟಿ ಕಾನ್ಪುರದಲ್ಲಿ ಪ್ರವೇಶ ಪಡೆದ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುವ ಕಾರ್ಮಿಕನ ಪುತ್ರಿ ಆರ್ಯಾ; ಕಠಿಣ ಪರಿಶ್ರಮಕ್ಕೆ ಮೆಚ್ಚುಗೆ

Viral News: ಪೆಟ್ರೋಲ್​ ಬಂಕ್​ನಲ್ಲಿ ಕೆಲಸ ಮಾಡುವ ಕೇರಳದ ರಾಜಗೋಪಾಲನ್​ ಅವರ ಪುತ್ರಿ ಆರ್ಯಾ ಐಐಟಿ ಕಾನ್ಪುರದಲ್ಲಿ ಪ್ರವೇಶ ಪಡೆದಿದ್ದಾಳೆ. ಅವಳ ಕಠಿಣ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Inspiring Story: ಐಐಟಿ ಕಾನ್ಪುರದಲ್ಲಿ ಪ್ರವೇಶ ಪಡೆದ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುವ ಕಾರ್ಮಿಕನ ಪುತ್ರಿ ಆರ್ಯಾ; ಕಠಿಣ ಪರಿಶ್ರಮಕ್ಕೆ ಮೆಚ್ಚುಗೆ
ಐಐಟಿ ಕಾನ್ಪುರದಲ್ಲಿ ಪ್ರವೇಶ ಪಡೆದ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುವ ಕಾರ್ಮಿಕನ ಪುತ್ರಿ ಆರ್ಯಾ
TV9 Web
| Edited By: |

Updated on:Oct 08, 2021 | 4:01 PM

Share

ಪೆಟ್ರೋಲ್ ಬಂಕ್​ನಲ್ಲಿ ಕೆಲಸ ನಿರ್ವಹಿಸುತ್ತಿರುವ ಕೇರಳದ ರಾಜಗೋಪಾಲನ್ ಅವರ ಮಗಳು ಉನ್ನತ ಶಿಕ್ಷಣಕ್ಕಾಗಿ ದೇಶದ ಪ್ರತಿಷ್ಠಿತ ಸಂಸ್ಥೆಯಲ್ಲಿ ಪ್ರವೇಶ ಪಡೆದ ಕುರಿತಾಗಿ ಇಂಡಿಯಲ್ ಆಯಿಲ್ ಕಾರ್ಪೊರೇಷನ್ (ಐಒಸಿ) ಅಧ್ಯಕ್ಷ ಶ್ರೀಕಾಂತ್ ಮಾಧವ್ ವೈದ್ಯ ಅವರು ಮೆಚ್ಚುಗೆಯ ಪೋಸ್ಟ್ ಹಂಚಿಕೊಂಡಿದ್ದಾರೆ. ಕೇರಳದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿರುವ ರಾಜಗೋಪಾಲನ್ ಅವರ ಮಗಳಾದ ಆರ್ಯಾ, ಐಐಟಿ ಕಾನ್ಪುರದಲ್ಲಿ ಪ್ರವೇಶ ಪಡೆದಿದ್ದಾರೆ. ಈ ಸ್ಪೂರ್ತಿದಾಯಕ ಕಥೆಯನ್ನು ನಾನು ಹಂಚಿಕೊಳ್ಳುತ್ತಿದ್ದೇನೆ. ಐಐಟಿ ಕಾನ್ಪುರದಲ್ಲಿ ಪ್ರವೇಶ ಪಡೆಯುವ ಮೂಲಕ ಆರ್ಯಾ ನಮಗೆಲ್ಲಾ ಹೆಮ್ಮೆ ತಂದಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ರಾಜಗೋಪಾಲನ್ ಅವರು ಕಳೆದ 15 ವರ್ಷಗಳಿಂದ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಮಗಳಾದ ಆರ್ಯಾ, ನಿನಗೆ ಆಲ್ ದಿ ಬೆಸ್ಟ್ ಎನ್ನುತ್ತಾ ತಂದೆಯೊಂದಿಗೆ ಮಗಳು ಪೆಟ್ರೋಲ್ ಬಂಕ್​ನಲ್ಲಿ ನಿಂತಿರುವ ಚಿತ್ರವನ್ನು ಬುಧವಾರ ಶ್ರೀಕಾಂತ್ ಮಾಧವ್ ವೈದ್ಯ ಪೋಸ್ಟ್ ಮಾಡಿದ್ದಾರೆ.

ಮೈಕ್ರೋಬ್ಲಾಗಿಂಗ್ ಪ್ಲಾಟ್​ಫಾರ್ಮ್​ನಲ್ಲಿ ಪೋಸ್ಟ್ ಇದೀಗ 12,000ಕ್ಕೂ ಹೆಚ್ಚು ಲೈಕ್ಸ್​ಗಳನ್ನು ಪಡೆದಿದೆ. ಆರ್ಯಾಳ ಕಠಿಣ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ರಾಜಗೋಪಾಲನ್ ಅವರು ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಾರೆ. ನಾವೆಲ್ಲರೂ ಇಂಧನ ಕ್ಷೇತ್ರದಲ್ಲಿ ಸಂಬಂಧ ಹೊಂದಿದ್ದೇವೆ. ಐಐಟಿ ವಿದ್ಯಾರ್ಥಿ ಆರ್ಯಾಗೆ ಶುಭ ಹಾರೈಕೆಗಳು  ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ:

Inspiring Story: ಸಾಫ್ಟ್​ವೇರ್​ ಉದ್ಯೋಗ ಬಿಟ್ಟು ಭಾರತೀಯ ಸೇನೆ ಸೇರಿದ ಬೆಂಗಳೂರಿನ ಇಂಜಿನಿಯರ್

International Women’s Day 2021: ‘ಸವಾಲಿಗೆ ಸಿದ್ಧ ನಾವು..’ – ಮಹಿಳಾ ದಿನಾಚರಣೆಯ ಈ ಘೋಷವಾಕ್ಯಕ್ಕೆ ಒಪ್ಪಿಗೆಯಿದ್ದರೆ ಕೈ ಎತ್ತಿ !

Published On - 3:57 pm, Fri, 8 October 21

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ