AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಸವಾರನಿಗೆ ಯಮನಾದ ರಸ್ತೆಯಲ್ಲಿ ಅಡ್ಡಲಾಗಿ ಕಟ್ಟಿದ್ದ ಹಗ್ಗ; ಭೀಕರ ಘಟನೆ ಸಿಸಿಟಿವಿಯಲ್ಲಿ ಸೆರೆ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ರಸ್ತೆಗೆ ಅಡ್ಡಲಾಗಿ ಕಟ್ಟಲಾಗಿದ್ದ ಹಗ್ಗವನ್ನು ಗಮನಿಸದ ಬೈಕ್ ಸವಾರ ವೇಗವಾಗಿ ಬಂದು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು, 20 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on: Dec 06, 2024 | 5:05 PM

Share

ಕಾರು ಅಥವಾ ಬೈಕು ಚಲಾಯಿಸುವಾಗ ಯಾವಾಗಲೂ ಜಾಗರೂಕರಾಗಿರಬೇಕು. ಕೆಲವೊಂದು ಪುಟ್ಟ ನಿರ್ಲಕ್ಷ್ಯ ಭಾರೀ ಅಪಘಾತಕ್ಕೆ ಕಾರಣವಾಗಬಹುದು. ಇದೀಗ ಅಂತದ್ದೇ ಘಟನೆಯೊಂದು ಕೇರಳದಲ್ಲಿ ನಡೆದಿದೆ. ರಸ್ತೆಯಲ್ಲಿ ಅಡ್ಡಲಾಗಿ ಕಟ್ಟಲಾದ ಬಿಳಿ ಬಣ್ಣದ ಬ್ಯಾಂಡ್ ಒಂದನ್ನು ಗಮನಿಸದ ಬೈಕ್​ ಸವಾರ ವೇಗವಾಗಿ ಬಂದಿದ್ದಾನೆ. ಬಂದ ರಭಸಕ್ಕೆ ರಸ್ತೆಗೆ ಉರುಳಿ ಬಿದ್ದಿದ್ದು, ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಮೂವರು ಪೊಲೀಸರು ರಸ್ತೆಯಲ್ಲಿ ನಿಂತಿರುವುದನ್ನು ಕಾಣಬಹುದು. ಚೆಕ್‌ಪಾಯಿಂಟ್ ಗೇಟ್ ರಸ್ತೆಗೆ ಅಡ್ಡಿಪಡಿಸುವ ರೀತಿಯಲ್ಲಿ ಹಗ್ಗವೊಂದನ್ನು ರಸ್ತೆಗೆ ಅಡ್ಡಲಾಗಿ ಕಟ್ಟಿದ್ದು, ಇದನ್ನು ಗಮನಿಸದ ಬೈಕ್​ ಸವಾರ ಶರವೇಗದಲ್ಲಿ ಬಂದಿದ್ದಾನೆ. ವ್ಯಕ್ತಿ ಬೈಕಿನಿಂದ ರಸ್ತೆಗೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಜಾಯಿಂಟ್​ ವೀಲ್​ನಿಂದ ಹೊರಬಿದ್ದ ಬಾಲಕಿ, 60 ಅಡಿಯಲ್ಲಿ ನೇತಾಡುತ್ತಿದ್ದವಳ ರಕ್ಷಣೆಯೇ ರೋಚಕ

@SiddharthKG7 ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ. ಡಿಸೆಂಬರ್​ 05ರಂದು ಹಂಚಿಕೊಂಡಿರುವ ಈ ವಿಡಿಯೋ ಒಂದೇ ದಿನದಲ್ಲಿ 2.1 ಮಿಲಿಯನ್​ ಅಂದರೆ 20ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ