AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಸವಾರನಿಗೆ ಯಮನಾದ ರಸ್ತೆಯಲ್ಲಿ ಅಡ್ಡಲಾಗಿ ಕಟ್ಟಿದ್ದ ಹಗ್ಗ; ಭೀಕರ ಘಟನೆ ಸಿಸಿಟಿವಿಯಲ್ಲಿ ಸೆರೆ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ರಸ್ತೆಗೆ ಅಡ್ಡಲಾಗಿ ಕಟ್ಟಲಾಗಿದ್ದ ಹಗ್ಗವನ್ನು ಗಮನಿಸದ ಬೈಕ್ ಸವಾರ ವೇಗವಾಗಿ ಬಂದು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು, 20 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on: Dec 06, 2024 | 5:05 PM

Share

ಕಾರು ಅಥವಾ ಬೈಕು ಚಲಾಯಿಸುವಾಗ ಯಾವಾಗಲೂ ಜಾಗರೂಕರಾಗಿರಬೇಕು. ಕೆಲವೊಂದು ಪುಟ್ಟ ನಿರ್ಲಕ್ಷ್ಯ ಭಾರೀ ಅಪಘಾತಕ್ಕೆ ಕಾರಣವಾಗಬಹುದು. ಇದೀಗ ಅಂತದ್ದೇ ಘಟನೆಯೊಂದು ಕೇರಳದಲ್ಲಿ ನಡೆದಿದೆ. ರಸ್ತೆಯಲ್ಲಿ ಅಡ್ಡಲಾಗಿ ಕಟ್ಟಲಾದ ಬಿಳಿ ಬಣ್ಣದ ಬ್ಯಾಂಡ್ ಒಂದನ್ನು ಗಮನಿಸದ ಬೈಕ್​ ಸವಾರ ವೇಗವಾಗಿ ಬಂದಿದ್ದಾನೆ. ಬಂದ ರಭಸಕ್ಕೆ ರಸ್ತೆಗೆ ಉರುಳಿ ಬಿದ್ದಿದ್ದು, ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಮೂವರು ಪೊಲೀಸರು ರಸ್ತೆಯಲ್ಲಿ ನಿಂತಿರುವುದನ್ನು ಕಾಣಬಹುದು. ಚೆಕ್‌ಪಾಯಿಂಟ್ ಗೇಟ್ ರಸ್ತೆಗೆ ಅಡ್ಡಿಪಡಿಸುವ ರೀತಿಯಲ್ಲಿ ಹಗ್ಗವೊಂದನ್ನು ರಸ್ತೆಗೆ ಅಡ್ಡಲಾಗಿ ಕಟ್ಟಿದ್ದು, ಇದನ್ನು ಗಮನಿಸದ ಬೈಕ್​ ಸವಾರ ಶರವೇಗದಲ್ಲಿ ಬಂದಿದ್ದಾನೆ. ವ್ಯಕ್ತಿ ಬೈಕಿನಿಂದ ರಸ್ತೆಗೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಜಾಯಿಂಟ್​ ವೀಲ್​ನಿಂದ ಹೊರಬಿದ್ದ ಬಾಲಕಿ, 60 ಅಡಿಯಲ್ಲಿ ನೇತಾಡುತ್ತಿದ್ದವಳ ರಕ್ಷಣೆಯೇ ರೋಚಕ

@SiddharthKG7 ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ. ಡಿಸೆಂಬರ್​ 05ರಂದು ಹಂಚಿಕೊಂಡಿರುವ ಈ ವಿಡಿಯೋ ಒಂದೇ ದಿನದಲ್ಲಿ 2.1 ಮಿಲಿಯನ್​ ಅಂದರೆ 20ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!