AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮತ್ತೊಂದು ಹಾವನ್ನು ಜೀವಂತವಾಗಿ ತಿಂದು ತೇಗಿದ ಕಿಂಗ್ ಕೋಬ್ರಾ; ಇಲ್ಲಿದೆ ವೈರಲ್ ವಿಡಿಯೋ

ಹಾವು ನಾಗರಹಾವಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರು ಸಾಧ್ಯವಾಗುವುದಿಲ್ಲ. ಆದಾಗ್ಯೂ, ಕಿಂಗ್ ಕೋಬ್ರಾ ಅದನ್ನು ತಿಂದು ಮುಗಿಸುತ್ತದೆ.

Viral Video: ಮತ್ತೊಂದು ಹಾವನ್ನು ಜೀವಂತವಾಗಿ ತಿಂದು ತೇಗಿದ ಕಿಂಗ್ ಕೋಬ್ರಾ; ಇಲ್ಲಿದೆ ವೈರಲ್ ವಿಡಿಯೋ
ಮತ್ತೊಂದು ಹಾವನ್ನು ತಿನ್ನುತ್ತಿರುವ ಕಿಂಗ್ ಕೋಬ್ರಾ.
TV9 Web
| Edited By: |

Updated on: Apr 02, 2022 | 11:48 AM

Share

ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ವೀಡಿಯೊಗಳು ವೈರಲ್ (Viral Video) ಆಗುತ್ತಲಿರುತ್ತವೆ. ಅದರಲ್ಲೂ ವಿಶೇಷವಾಗಿ ಮದುವೆಯ ವಿಡಿಯೋಗಳು, ಪ್ರಾಣಿಗಳ ವಿಡಿಯೋ ಅದರಲ್ಲಿಯೂ ಹಾವುಗಳು ಬೇರೆ ಪ್ರಾಣಿಗಳನ್ನು ಭೇಟೆಯಾಡುವುದು, ಹುಲಿ, ಸಿಂಹ ನಾಡಿಗೆ ಬರುವಂತಹ ಸಾಕಷ್ಟು ವಿಡಿಯೋಗಳು ಪ್ರತಿದಿನ ನಮಗೆ ಇಂಟರ್​ನೆಟ್​ನಲ್ಲಿ ನೋಡಲು ಸಿಗುತ್ತವೆ. ಸದ್ಯ ಇಂತಹದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.  ಕಿಂಗ್ ಕೋಬ್ರಾ ಮತ್ತೊಂದು ಹಾವನ್ನು ತನ್ನ ಬಿಲದಿಂದ ಹೊರತೆಗೆದು ಅದನ್ನು ಸಂಪೂರ್ಣವಾಗಿ ತಿಂದು ತೆಗಿರುವಂತಹ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಹಾವು ನಾಗರಹಾವಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರು ಸಾಧ್ಯವಾಗುವುದಿಲ್ಲ. ಆದಾಗ್ಯೂ, ಕಿಂಗ್ ಕೋಬ್ರಾ ಅದನ್ನು ತಿಂದು ಮುಗಿಸುತ್ತದೆ. ವಿಡಿಯೋದ ಕೊನೆಯಲ್ಲಿ, ಕಿಂಗ್ ಕೋಬ್ರಾ ಬೇಟೆಯ ಹಾವಿನ ಬಾಲವನ್ನು ನುಂಗುವುದನ್ನು ನಾವು ನೋಡಬಹುದು.

snake._.world ಎಂಬ ಹೆಸರಿನ ಇನ್​ಸ್ಟಾಗ್ರಾಮ ಬಳಕೆದಾರರು ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಇದನ್ನು ನೋಡಬೇಡಲು ಯಾರನ್ನಾದರೂ ಟ್ಯಾಗ್ ಮಾಡಿ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಇಲ್ಲಿಯವರೆಗೆ ವಿಡಿಯೋವನ್ನು 5,800 ಕ್ಕೂ ಹೆಚ್ಚು ಲೈಕ್ಸ್​ಗಳು ಪಡೆದುಕೊಂಡಿದ್ದು, ಸಾವಿರಾರು ವೀಕ್ಷಣೆಗಳನ್ನು ಹೊಂದಿದೆ. ಕೆಲವು ಬಳಕೆದಾರರು ವೀಡಿಯೊಗೆ ಕಾಮೆಂಟ್ ಕೂಡ ಮಾಡಿದ್ದಾರೆ. ಪ್ರಕೃತಿಯಲ್ಲಿ ಎಲ್ಲವೂದರ ಹಿಂದೆ ಬುದ್ಧಿವಂತಿಕೆ ಇದೆ. ಸೃಷ್ಟಿಯಲ್ಲಿ ದೇವರು ಆಳವಾದ ಅರ್ಥವಿದೆ ಎಂದು ಕಮೆಂಟ್​ ಮಾಡಲಾಗಿದೆ. ಮತ್ತೊಬ್ಬರು ನಾಗರಹಾವು ಕ್ರಿಯೆಯನ್ನು ನೋಡಲು ಇಷ್ಟಪಡುತ್ತೇನೆ. ಎಲ್ಲಾ ಹಾವುಗಳಲ್ಲಿ ಅತ್ಯಂತ ಭವ್ಯವಾದ ಹಾವುಗಳಲ್ಲಿ ಒಂದಾಗಿದೆ. ಅದು ಇತರ ಹಾವುಗಳನ್ನು ತಿನ್ನುತ್ತದೆ.

ಇದನ್ನೂ ಓದಿ:

Viral: ಪ್ರೇಮಿಗಳ ಜಗಳ ಬಿಡಿಸಲು ಹೋಗಿ ತಾನೇ ಜಗಳಕ್ಕೆ ನಿಂತ ಫುಡ್ ಡೆಲಿವರಿ ಬಾಯ್; ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್

Viral Video: ಕೋತಿ ಮತ್ತು ಕುರಿಮರಿ ನಡುವೆ ಅವಿನಾಭಾವ ಸಂಬಂಧ; ನೆಟ್ಟಿಗರ ಹೃದಯ ಸ್ಪರ್ಶಿಸಿದ ಮುದ್ದಾದ ಜೋಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ