Viral Video: ಮತ್ತೊಂದು ಹಾವನ್ನು ಜೀವಂತವಾಗಿ ತಿಂದು ತೇಗಿದ ಕಿಂಗ್ ಕೋಬ್ರಾ; ಇಲ್ಲಿದೆ ವೈರಲ್ ವಿಡಿಯೋ

ಹಾವು ನಾಗರಹಾವಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರು ಸಾಧ್ಯವಾಗುವುದಿಲ್ಲ. ಆದಾಗ್ಯೂ, ಕಿಂಗ್ ಕೋಬ್ರಾ ಅದನ್ನು ತಿಂದು ಮುಗಿಸುತ್ತದೆ.

Viral Video: ಮತ್ತೊಂದು ಹಾವನ್ನು ಜೀವಂತವಾಗಿ ತಿಂದು ತೇಗಿದ ಕಿಂಗ್ ಕೋಬ್ರಾ; ಇಲ್ಲಿದೆ ವೈರಲ್ ವಿಡಿಯೋ
ಮತ್ತೊಂದು ಹಾವನ್ನು ತಿನ್ನುತ್ತಿರುವ ಕಿಂಗ್ ಕೋಬ್ರಾ.
Follow us
| Edited By: ಗಂಗಾಧರ​ ಬ. ಸಾಬೋಜಿ

Updated on: Apr 02, 2022 | 11:48 AM

ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ವೀಡಿಯೊಗಳು ವೈರಲ್ (Viral Video) ಆಗುತ್ತಲಿರುತ್ತವೆ. ಅದರಲ್ಲೂ ವಿಶೇಷವಾಗಿ ಮದುವೆಯ ವಿಡಿಯೋಗಳು, ಪ್ರಾಣಿಗಳ ವಿಡಿಯೋ ಅದರಲ್ಲಿಯೂ ಹಾವುಗಳು ಬೇರೆ ಪ್ರಾಣಿಗಳನ್ನು ಭೇಟೆಯಾಡುವುದು, ಹುಲಿ, ಸಿಂಹ ನಾಡಿಗೆ ಬರುವಂತಹ ಸಾಕಷ್ಟು ವಿಡಿಯೋಗಳು ಪ್ರತಿದಿನ ನಮಗೆ ಇಂಟರ್​ನೆಟ್​ನಲ್ಲಿ ನೋಡಲು ಸಿಗುತ್ತವೆ. ಸದ್ಯ ಇಂತಹದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.  ಕಿಂಗ್ ಕೋಬ್ರಾ ಮತ್ತೊಂದು ಹಾವನ್ನು ತನ್ನ ಬಿಲದಿಂದ ಹೊರತೆಗೆದು ಅದನ್ನು ಸಂಪೂರ್ಣವಾಗಿ ತಿಂದು ತೆಗಿರುವಂತಹ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಹಾವು ನಾಗರಹಾವಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರು ಸಾಧ್ಯವಾಗುವುದಿಲ್ಲ. ಆದಾಗ್ಯೂ, ಕಿಂಗ್ ಕೋಬ್ರಾ ಅದನ್ನು ತಿಂದು ಮುಗಿಸುತ್ತದೆ. ವಿಡಿಯೋದ ಕೊನೆಯಲ್ಲಿ, ಕಿಂಗ್ ಕೋಬ್ರಾ ಬೇಟೆಯ ಹಾವಿನ ಬಾಲವನ್ನು ನುಂಗುವುದನ್ನು ನಾವು ನೋಡಬಹುದು.

View this post on Instagram

A post shared by ?SNAKE WORLD? (@snake._.world)

snake._.world ಎಂಬ ಹೆಸರಿನ ಇನ್​ಸ್ಟಾಗ್ರಾಮ ಬಳಕೆದಾರರು ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಇದನ್ನು ನೋಡಬೇಡಲು ಯಾರನ್ನಾದರೂ ಟ್ಯಾಗ್ ಮಾಡಿ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಇಲ್ಲಿಯವರೆಗೆ ವಿಡಿಯೋವನ್ನು 5,800 ಕ್ಕೂ ಹೆಚ್ಚು ಲೈಕ್ಸ್​ಗಳು ಪಡೆದುಕೊಂಡಿದ್ದು, ಸಾವಿರಾರು ವೀಕ್ಷಣೆಗಳನ್ನು ಹೊಂದಿದೆ. ಕೆಲವು ಬಳಕೆದಾರರು ವೀಡಿಯೊಗೆ ಕಾಮೆಂಟ್ ಕೂಡ ಮಾಡಿದ್ದಾರೆ. ಪ್ರಕೃತಿಯಲ್ಲಿ ಎಲ್ಲವೂದರ ಹಿಂದೆ ಬುದ್ಧಿವಂತಿಕೆ ಇದೆ. ಸೃಷ್ಟಿಯಲ್ಲಿ ದೇವರು ಆಳವಾದ ಅರ್ಥವಿದೆ ಎಂದು ಕಮೆಂಟ್​ ಮಾಡಲಾಗಿದೆ. ಮತ್ತೊಬ್ಬರು ನಾಗರಹಾವು ಕ್ರಿಯೆಯನ್ನು ನೋಡಲು ಇಷ್ಟಪಡುತ್ತೇನೆ. ಎಲ್ಲಾ ಹಾವುಗಳಲ್ಲಿ ಅತ್ಯಂತ ಭವ್ಯವಾದ ಹಾವುಗಳಲ್ಲಿ ಒಂದಾಗಿದೆ. ಅದು ಇತರ ಹಾವುಗಳನ್ನು ತಿನ್ನುತ್ತದೆ.

ಇದನ್ನೂ ಓದಿ:

Viral: ಪ್ರೇಮಿಗಳ ಜಗಳ ಬಿಡಿಸಲು ಹೋಗಿ ತಾನೇ ಜಗಳಕ್ಕೆ ನಿಂತ ಫುಡ್ ಡೆಲಿವರಿ ಬಾಯ್; ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್

Viral Video: ಕೋತಿ ಮತ್ತು ಕುರಿಮರಿ ನಡುವೆ ಅವಿನಾಭಾವ ಸಂಬಂಧ; ನೆಟ್ಟಿಗರ ಹೃದಯ ಸ್ಪರ್ಶಿಸಿದ ಮುದ್ದಾದ ಜೋಡಿ

ತಾಜಾ ಸುದ್ದಿ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ