AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiss Street: ಪ್ರೇಮಿಗಳು ಸಿಹಿಮುತ್ತು ನೀಡಲೆಂದೇ ನಿರ್ಮಿಸಿರುವ ಮೆಕ್ಸಿಕೋದ ಕಿಸ್ ಸ್ಟ್ರೀಟ್

ಜೋಡಿಗಳು ಚುಂಬಿಸಲೆಂದೇ ನಿರ್ಮಾಣವಾಗಿದೆ ಈ ಕಿಸ್ ಸ್ಟ್ರೀಟ್​. ಪ್ರಸ್ತುತ, ವ್ಯಾಲೆಂಟೈನ್ಸ್ ವೀಕ್ ನಡೆಯುತ್ತಿದೆ, ಆದ್ದರಿಂದ ಕಿಸ್ ಸ್ಟ್ರೀಟ್ ಎಂದು ಕರೆಯಲ್ಪಡುವ ಬೀದಿಯ ಬಗ್ಗೆ ಇಲ್ಲಿ ತಿಳಿದೊಕೊಳ್ಳಿ.

Kiss Street: ಪ್ರೇಮಿಗಳು ಸಿಹಿಮುತ್ತು ನೀಡಲೆಂದೇ ನಿರ್ಮಿಸಿರುವ ಮೆಕ್ಸಿಕೋದ ಕಿಸ್ ಸ್ಟ್ರೀಟ್
Kiss Street in Mexico
ಅಕ್ಷತಾ ವರ್ಕಾಡಿ
|

Updated on: Feb 11, 2024 | 5:12 PM

Share

ಫೆಬ್ರವರಿ 7 ರಿಂದ ವ್ಯಾಲೆಂಟೈನ್ ವೀಕ್ ಪ್ರಾರಂಭವಾಗಿದೆ. ಪ್ರೇಮಿಗಳಿಗೆ ಈ ವಾರದ ಪ್ರತಿ ದಿನವೂ ವಿಶೇಷ. ಫೆಬ್ರವರಿ 7 ರಂದು ರೋಸ್ ಡೇ, 8 ರಂದು ಪ್ರಪೋಸ್ ಡೇ, 9 ರಂದು ಚಾಕೊಲೇಟ್ ಡೇ, 10 ರಂದು ಟೆಡ್ಡಿ ಡೇ, 11 ರಂದು ಪ್ರಾಮಿಸ್ ಡೇ, 12 ರಂದು ಹಗ್ ಡೇ ಮತ್ತು ಫೆಬ್ರವರಿ 13 ರಂದು ಕಿಸ್ ಡೇ. ಭಾರತದಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯು ವೇಗವಾಗಿ ಬೆಳೆದಿದ್ದರೂ ಸಹ, ಸಾರ್ವಜನಿಕ ಸ್ಥಳದಲ್ಲಿ ಅನ್ಯೋನ್ಯವಾಗುವುದು ತುಂಬಾ ಕೆಟ್ಟದಾಗಿದೆ. ಪ್ರಸ್ತುತ, ವ್ಯಾಲೆಂಟೈನ್ಸ್ ವೀಕ್ ನಡೆಯುತ್ತಿದೆ, ಆದ್ದರಿಂದ ಕಿಸ್ ಸ್ಟ್ರೀಟ್ ಎಂದು ಕರೆಯಲ್ಪಡುವ ಬೀದಿಯ ಬಗ್ಗೆ ಇಲ್ಲಿ ತಿಳಿದೊಕೊಳ್ಳಿ.

ಈ ಪ್ರಸಿದ್ಧ ಕಿಸ್ ಸ್ಟ್ರೀಟ್  ಎಲ್ಲಿದೆ?

ಪ್ರಪಂಚದಾದ್ಯಂತ ಪ್ರೇಮಿಗಳಿಗೆ ರೋಮ್ಯಾಂಟಿಕ್ ಎಂದು ಪರಿಗಣಿಸುವ ಅನೇಕ ಸ್ಥಳಗಳಿವೆ, ಏಕೆಂದರೆ ದಂಪತಿಗಳು ಈ ಸ್ಥಳಗಳ ಸೌಂದರ್ಯದ ನಡುವೆ ಪರಸ್ಪರ ಸಮಯ ಕಳೆಯಲು ಬಯಸುತ್ತಾರೆ. ಆದರೆ ಇದೀಗಾ ಕಿಸ್ ಸ್ಟ್ರೀಟ್ ಎಂದು ಕರೆಯಲ್ಪಡುವ ನಗರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಇದು ಮೆಕ್ಸಿಕೋದ ಗ್ವಾನಾಜುವಾಟೊದಲ್ಲಿದೆ. ಈ ಸ್ಥಳವು ದೊಡ್ಡ ಹೋಟೆಲ್ ಅಥವಾ ಪ್ರವಾಸಿ ಸ್ಥಳವಲ್ಲದಿದ್ದರೂ ಸಹ, ಈ ಸ್ಥಳವು ದಂಪತಿಗಳಲ್ಲಿ ಸಾಕಷ್ಟು ಪ್ರಸಿದ್ಧವಾಗಿದೆ. ಈ ಬೀದಿಯನ್ನು ‘ಅಲ್ಲಿ ಆಫ್ ದಿ ಕಿಸ್’ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಒಂದು ತಿಂಗಳ ಮಗುವನ್ನು ಓವನ್​​​ನಲ್ಲಿ ಸುಟ್ಟು ಕೊಂದ ತಾಯಿ!

ವಾಸ್ತವವಾಗಿ, ‘ಅಲ್ಲಿ ಆಫ್ ದಿ ಕಿಸ್’ ಎಂಬ ಹೆಸರಿನಿಂದ ಪ್ರಸಿದ್ಧವಾಗಿರುವ ಈ ರಸ್ತೆಯು ತುಂಬಾ ಕಿರಿದಾಗಿದೆ ಮತ್ತು ಒಮ್ಮೆಗೆ ಇಬ್ಬ ಮಾತ್ರ ಪ್ರವೇಶಿಸಬಹುದು. ಇದೇ ಕಾರಣಕ್ಕೆ ಇಲ್ಲಿನ ಜನರು ತಮ್ಮ ಗೆಳೆಯ ಅಥವಾ ಗೆಳತಿಯೊಂದಿಗೆ ಕಾಯಬೇಕಾಗಿದ್ದು, ರಸ್ತೆಯ ಮುಂದೆಸಾಲು ಸಾಲು ಪ್ರೇಮಿಗಳನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ