AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಿಸ್ಸಿಂಗ್ ಚಾಲೆಂಜ್; ಜಾತ್ರೆಯ ಜನ ಜಂಗುಳಿ ನಡುವೆ ಲಿಪ್​​​ಲಾಕ್ ಮಾಡಿದ ದಂಪತಿ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವೊಂದು ಅತಿರೇಕವೆನಿಸುವ ವಿಡಿಯೋ ದೃಶ್ಯಾವಳಿಗಳು ನೆಟ್ಟಿಗರ ಕೋಪಕ್ಕೆ ಗುರಿಯಾಗುತ್ತಿರುತ್ತವೆ. ಸದ್ಯ ಅಂತಹದೊಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಪ್ರೇಮಿಗಳಿಬ್ಬರು ಜಾತ್ರೆಯಲ್ಲಿ ಜನ ಜಂಗುಳಿಯ ನಡುವೆ ಲಿಪ್ ಟು ಲಿಪ್ ಕಿಸ್ ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಇವರ ಈ ಅನುಚಿತ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

Video: ಕಿಸ್ಸಿಂಗ್ ಚಾಲೆಂಜ್; ಜಾತ್ರೆಯ ಜನ ಜಂಗುಳಿ ನಡುವೆ ಲಿಪ್​​​ಲಾಕ್ ಮಾಡಿದ ದಂಪತಿ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 23, 2024 | 5:17 PM

Share

ಪ್ರೀತಿಯಲ್ಲಿ ಬಿದ್ದವರಿಗೆ ಜಗತ್ತಿನ ಪರಿಜ್ಞಾನವೇ ಇರೋಲ್ಲ ಅಂತಾ ಹೇಳ್ತಾರೆ. ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಲೋಕದ ಪರಿವೇ ಇಲ್ಲದೆ ಪ್ರೇಮಿಗಳು ರೊಮ್ಯಾನ್ಸ್ ಮಾಡಿ ಸಾರ್ವಜನಿಕರಿಗೆ ಮುಜುಗರ ತರಿಸುವ ಹಲವು ಘಟನೆಗಳು ನಡೆಯುತ್ತಲೇ ಇವೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಜಾತ್ರೆಯಲ್ಲಿ ಜನ ಜಂಗುಳಿಯ ನಡುವೆಯೇ ಪ್ರೇಮಿಗಳು ಲಿಪ್ ಟು ಲಿಪ್ ಕಿಸ್ ಮಾಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

ಈ ಘಟನೆ ಮೀರತ್‌ನಲ್ಲಿ ನಡೆದಿದ್ದು, ಇಲ್ಲಿ ನಡೆದ ನೌಚಂಡಿ ಮೇಳದಲ್ಲಿ ಯಾರೋ ಕಿಸ್ಸಿಂಗ್ ಚಾಲೆಂಜ್ ನೀಡಿದ್ದು, ಜೋಡಿಯೊಂದು ಚಾಲೆಂಜ್ ನ ಭಾಗವಾಗಿ ಜನ ಜಂಗುಳಿಯ ನಡುವೆಯೇ ಬಹಿರಂಗವಾಗಿ ಲಿಪ್ ಟು ಲಿಪ್ ಕಿಸ್ ಮಾಡಿದ್ದಾರೆ. ಇವರ ಈ ಅತಿರೇಕದ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ಕುರಿತ ಪೋಸ್ಟ್ ಒಂದನ್ನು ಶಾಲು ಅಗರ್ವಾಲ್ (shaluagarwal) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಜೋಡಿಯೊಂದು ಸವಾಲಿನ ಭಾಗವಾಗಿ ಜಾತ್ರೆಯಲ್ಲಿ ಬಹಿರಂಗವಾಗಿ ಚುಂಬಿಸುವ ಅಸಹ್ಯಕರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಟೆರೇಸ್‌ ಮೇಲೆ ಲವರ್ ಜೊತೆ ಏಕಾಂತದಲ್ಲಿದ್ದಾಗ ಎಂಟ್ರಿ ಕೊಟ್ಟ ತಾಯಿ,ಬಿತ್ತು ನೋಡಿ ಚಪ್ಪಲಿ ಏಟು

ಜುಲೈ 22 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಸಾರ್ವಜನಿಕ ಸ್ಥಳದಲ್ಲಿ ಹೀಗೆ ಹುಚ್ಚಾಟ ಮೆರೆದಿದ್ದಕ್ಕೆ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ