AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಿಸ್ಸಿಂಗ್ ಚಾಲೆಂಜ್; ಜಾತ್ರೆಯ ಜನ ಜಂಗುಳಿ ನಡುವೆ ಲಿಪ್​​​ಲಾಕ್ ಮಾಡಿದ ದಂಪತಿ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವೊಂದು ಅತಿರೇಕವೆನಿಸುವ ವಿಡಿಯೋ ದೃಶ್ಯಾವಳಿಗಳು ನೆಟ್ಟಿಗರ ಕೋಪಕ್ಕೆ ಗುರಿಯಾಗುತ್ತಿರುತ್ತವೆ. ಸದ್ಯ ಅಂತಹದೊಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಪ್ರೇಮಿಗಳಿಬ್ಬರು ಜಾತ್ರೆಯಲ್ಲಿ ಜನ ಜಂಗುಳಿಯ ನಡುವೆ ಲಿಪ್ ಟು ಲಿಪ್ ಕಿಸ್ ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಇವರ ಈ ಅನುಚಿತ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

Video: ಕಿಸ್ಸಿಂಗ್ ಚಾಲೆಂಜ್; ಜಾತ್ರೆಯ ಜನ ಜಂಗುಳಿ ನಡುವೆ ಲಿಪ್​​​ಲಾಕ್ ಮಾಡಿದ ದಂಪತಿ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 23, 2024 | 5:17 PM

Share

ಪ್ರೀತಿಯಲ್ಲಿ ಬಿದ್ದವರಿಗೆ ಜಗತ್ತಿನ ಪರಿಜ್ಞಾನವೇ ಇರೋಲ್ಲ ಅಂತಾ ಹೇಳ್ತಾರೆ. ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಲೋಕದ ಪರಿವೇ ಇಲ್ಲದೆ ಪ್ರೇಮಿಗಳು ರೊಮ್ಯಾನ್ಸ್ ಮಾಡಿ ಸಾರ್ವಜನಿಕರಿಗೆ ಮುಜುಗರ ತರಿಸುವ ಹಲವು ಘಟನೆಗಳು ನಡೆಯುತ್ತಲೇ ಇವೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಜಾತ್ರೆಯಲ್ಲಿ ಜನ ಜಂಗುಳಿಯ ನಡುವೆಯೇ ಪ್ರೇಮಿಗಳು ಲಿಪ್ ಟು ಲಿಪ್ ಕಿಸ್ ಮಾಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

ಈ ಘಟನೆ ಮೀರತ್‌ನಲ್ಲಿ ನಡೆದಿದ್ದು, ಇಲ್ಲಿ ನಡೆದ ನೌಚಂಡಿ ಮೇಳದಲ್ಲಿ ಯಾರೋ ಕಿಸ್ಸಿಂಗ್ ಚಾಲೆಂಜ್ ನೀಡಿದ್ದು, ಜೋಡಿಯೊಂದು ಚಾಲೆಂಜ್ ನ ಭಾಗವಾಗಿ ಜನ ಜಂಗುಳಿಯ ನಡುವೆಯೇ ಬಹಿರಂಗವಾಗಿ ಲಿಪ್ ಟು ಲಿಪ್ ಕಿಸ್ ಮಾಡಿದ್ದಾರೆ. ಇವರ ಈ ಅತಿರೇಕದ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ಕುರಿತ ಪೋಸ್ಟ್ ಒಂದನ್ನು ಶಾಲು ಅಗರ್ವಾಲ್ (shaluagarwal) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಜೋಡಿಯೊಂದು ಸವಾಲಿನ ಭಾಗವಾಗಿ ಜಾತ್ರೆಯಲ್ಲಿ ಬಹಿರಂಗವಾಗಿ ಚುಂಬಿಸುವ ಅಸಹ್ಯಕರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಟೆರೇಸ್‌ ಮೇಲೆ ಲವರ್ ಜೊತೆ ಏಕಾಂತದಲ್ಲಿದ್ದಾಗ ಎಂಟ್ರಿ ಕೊಟ್ಟ ತಾಯಿ,ಬಿತ್ತು ನೋಡಿ ಚಪ್ಪಲಿ ಏಟು

ಜುಲೈ 22 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಸಾರ್ವಜನಿಕ ಸ್ಥಳದಲ್ಲಿ ಹೀಗೆ ಹುಚ್ಚಾಟ ಮೆರೆದಿದ್ದಕ್ಕೆ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್