AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhimashankar Wildlife Reserve: ರಾತ್ರಿಯಲ್ಲಿ ಹೊಳೆಯುವ ಮಾಂತ್ರಿಕ ಕಾಡು ಎಲ್ಲಿದೆ ಗೊತ್ತಾ?

ರಾತ್ರಿ ವೇಳೆ ಈ ಕಾಡು ಮಾಯಾಲೋಕದಂತೆ ಕಾಣುತ್ತದೆ. ಎಲ್ಲೋ ಮರದ ಕಾಂಡದ ಮೇಲೆ, ಎಲ್ಲೋ ಪೊದೆಯ ಮಧ್ಯದಲ್ಲಿ ಎಲೆಗಳ ರಾಶಿಯ ಮಧ್ಯದಲ್ಲಿ ಬೆಳಕಿನ ಹೊಳಪನ್ನು ನೋಡಿದರೆ ನಿಮಗೂ ಆಶ್ಚರ್ಯವಾಗುತ್ತದೆ. ಆದರೆ ಈ ಕಾಡಿನಲ್ಲಿ ರಾತ್ರಿಯಲ್ಲಿ ಹೊಳೆಯುವಂತದ್ದು ಏನು ಇದೆ? ಇದು ಮಾಂತ್ರಿಕ ಪ್ರಪಂಚದ ಭಾಗವೇ?

Bhimashankar Wildlife Reserve: ರಾತ್ರಿಯಲ್ಲಿ ಹೊಳೆಯುವ ಮಾಂತ್ರಿಕ ಕಾಡು ಎಲ್ಲಿದೆ ಗೊತ್ತಾ?
Bhimashankar Wildlife Sanctuary
ಅಕ್ಷತಾ ವರ್ಕಾಡಿ
|

Updated on: May 18, 2024 | 5:58 PM

Share

ಇಲ್ಲಿಯವರೆಗೆ ನೀವು ಅನೇಕ ಕಾಡುಗಳನ್ನು ನೋಡಿರುತ್ತೀರಿ. ಆದರೆ ರಾತ್ರಿಯಲ್ಲಿ ಹೊಳೆಯುವ ಅಂತಹ ಕಾಡಿನ ಬಗ್ಗೆ ನಿಮಗೆ ತಿಳಿದಿದೆಯೇ? ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿರುವ ಭೀಮಾಶಂಕರ ವನ್ಯಜೀವಿ ಮೀಸಲು ಪ್ರದೇಶದಲ್ಲಿ ಅಂತಹ ಒಂದು ಸ್ಥಳವಿದೆ. ಈ ಕಾಡು ರಾತ್ರಿ ಹೊತ್ತು ಬೆಳಕಿನಿಂದ ಮಿನುಗುವುದರಿಂದ ಸಾಕಷ್ಟು ಖ್ಯಾತಿಯನ್ನು ಪಡೆದಿದೆ. ಈ ಜಾಗಕ್ಕೆ ನೀವು ರಾತ್ರಿ ಹೊತ್ತು ಹೋದರೆ ಯಾವುದೋ ಮಾಂತ್ರಿಕ ಜಾಗಕ್ಕೆ ಬಂದಂತೆ ಭಾಸವಾಗುವುದಂತೂ ಖಂಡಿತಾ. ವಿಶೇಷವಾಗಿ ಮುಂಗಾರು ಮಳೆಯ ಪ್ರಾರಂಭದೊಂದಿಗೆ, ಈ ಕಾಡಿನ ಹೊಳಪು ಹೆಚ್ಚಾಗುತ್ತದೆ. ಆದ್ದರಿಂದ, ನೀವು ಸಹ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಿಗೆ ಭೇಟಿ ನೀಡಲು ಯೋಜಿಸುತ್ತಿದ್ದರೆ, ಈ ಸ್ಥಳದ ತಿಳಿಯಿರಿ.

ಮಳೆಗಾಲದಲ್ಲಿ ಇಲ್ಲಿ ವಿಭಿನ್ನ ನೋಟ ಕಂಡುಬರುತ್ತದೆ. ರಾತ್ರಿ ವೇಳೆ ಈ ಕಾಡು ಮಾಯಾಲೋಕದಂತೆ ಕಾಣುತ್ತದೆ. ಎಲ್ಲೋ ಮರದ ಕಾಂಡದ ಮೇಲೆ, ಎಲ್ಲೋ ಪೊದೆಯ ಮಧ್ಯದಲ್ಲಿ ಮತ್ತು ಎಲ್ಲೋ ಮರದಿಂದ ಬೀಳುವ ಎಲೆಗಳ ರಾಶಿಯ ಮಧ್ಯದಲ್ಲಿ ಬೆಳಕಿನ ಹೊಳಪನ್ನು ನೋಡಿದರೆ ನಿಮಗೂ ಆಶ್ಚರ್ಯವಾಗುತ್ತದೆ. ಆದರೆ ಈ ಕಾಡಿನಲ್ಲಿ ರಾತ್ರಿಯಲ್ಲಿ ಹೊಳೆಯುವಂತದ್ದು ಏನು ಇದೆ? ಇದು ಮಾಂತ್ರಿಕ ಪ್ರಪಂಚದ ಭಾಗವೇ?

ಇದನ್ನೂ ಓದಿ: ಧಗಧಗನೆ ಹೊತ್ತಿ ಉರಿದ ಬುಲೆಟ್ ಬೈಕ್, ಬೆಂಕಿ ನಂದಿಸುವಾಗ ಪೆಟ್ರೋಲ್ ಟ್ಯಾಂಕ್ ಸ್ಫೋಟ, 10 ಮಂದಿಗೆ ಗಾಯ

ಹೊಳೆಯುವ ಅಣಬೆಗಳು:

ವಾಸ್ತವವಾಗಿ, ಈ ಕಾಡಿನಲ್ಲಿ ಯಾವುದೇ ಮ್ಯಾಜಿಕ್ ಇಲ್ಲ. ರಾತ್ರಿಯ ಕತ್ತಲಲ್ಲಿ ಭೀಮಾಶಂಕರ ವನ್ಯಜೀವಿ ಸಂರಕ್ಷಿತ ಪ್ರದೇಶವು ಹೊಳೆಯುತ್ತಿರುವುದಕ್ಕೆ ಕಾರಣ ಮೈಸಿನಾ ಶಿಲೀಂಧ್ರ. ಇದು ಒಂದು ರೀತಿಯ ಮಶ್ರೂಮ್ ಆಗಿದೆ, ಇದನ್ನು ಅನೇಕ ಬಾರಿ ಜನರು ಪಾಚಿ ಎಂದು ತಪ್ಪಾಗಿ ಭಾವಿಸುತ್ತಾರೆ. ಈ ಕಾಡಿನಲ್ಲಿ, ಇದೇ ಅಣಬೆ ರಾತ್ರಿಯ ಕತ್ತಲೆಯಲ್ಲಿ ಮಣ್ಣು ಮತ್ತು ಎಲೆಗಳ ರಾಶಿಯ ನಡುವೆ ಹೊಳೆಯುತ್ತಿರುವುದು ಕಂಡುಬರುತ್ತದೆ. ಈ ಮಶ್ರೂಮ್ ಲೂಸಿಫೆರೇಸ್ ಎಂಬ ವಿಶೇಷ ರೀತಿಯ ಕಿಣ್ವವನ್ನು ಉತ್ಪಾದಿಸುತ್ತದೆ. ಇದು ಮರದಲ್ಲಿರುವ ಲೂಸಿಫೆರಿನ್‌ನೊಂದಿಗೆ ಸಂಪರ್ಕಕ್ಕೆ ಬಂದಾಗ, ಅದು ಹೊಳೆಯಲು ಪ್ರಾರಂಭಿಸುತ್ತದೆ. ಲೂಸಿಫೆರಿನ್ ಅನ್ನು ಬೆಳಕು ಹೊರಸೂಸುವ ಸಂಯುಕ್ತವೆಂದು ಪರಿಗಣಿಸಲಾಗುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ