AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಿಧಾನ ಸಭಾ ಕಟ್ಟಡದಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಕಾಣಿಸಿಕೊಳ್ಳುತ್ತೆ ದೆವ್ವ!

ದೆವ್ವ ಭೂತಗಳೆಂದರೆ ಎಲ್ಲರಿಗೂ ಭಯನೇ. ಇದೀಗ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಕಾಣಿಸಿಕೊಂಡಿರುವ ಯುವತಿಯ ನೆರಳಿನ ಆಕೃತಿಯೂ ಭದ್ರತಾ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ. ಈ ಕಾರಣದಿಂದ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿರುವ ಭದ್ರತಾ ಸಿಬ್ಬಂದಿಗಳು ಭಯಭೀತರಾಗಿದ್ದು ರಾತ್ರಿ ಕರ್ತವ್ಯ ನಿರ್ವಹಿಸಲು ಹಿಂಜರಿಯುತ್ತಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಈ ವಿಧಾನ ಸಭಾ ಕಟ್ಟಡದಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಕಾಣಿಸಿಕೊಳ್ಳುತ್ತೆ ದೆವ್ವ!
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on:Oct 31, 2025 | 5:35 PM

Share

ಕೋಲ್ಕತ್ತಾ, ಅಕ್ಟೋಬರ್ 31: ನೀವು ಆಗಾಗ ದೆವ್ವ ಭೂತದ ಕಥೆ ಕೇಳಿರುತ್ತೀರಿ. ದೆವ್ವ (Ghost) ಭೂತ ಕಾಣಿಸಿಕೊಂಡ ವಿಡಿಯೋಗಳನ್ನು ನೋಡಿರುತ್ತೀರಿ. ಆದರೆ ದೆವ್ವ ಕಾಣಿಸಿಕೊಂಡ ಅನುಭವ ಆದರೆ ಹೇಗಿರುತ್ತದೆ ಎಂದು ಒಮ್ಮೆ ಊಹಿಸಿ. ಆದರೆ ಪಶ್ಚಿಮ ಬಂಗಾಳದ ವಿಧಾನಸಭಾ (West Bengal Vidhana Sabha) ಕಟ್ಟಡದಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಭದ್ರತಾ ಸಿಬ್ಬಂದಿಗಳಿಗೆ ಈ ಅನುಭವ ಆಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಯುವತಿಯ ನೆರಳಿನ ಆಕೃತಿಯನ್ನು ನೋಡಿದ್ದಾರೆಂದು ವರದಿಯಾಗಿವೆ.

ವಿಧಾನಸಭಾ ಮುಖ್ಯ ಕಟ್ಟಡದ ಎರಡನೇ ಮಹಡಿಯಲ್ಲಿ ಯುವತಿ ನೆರಳಿನ ಆಕೃತಿ ಕಾಣಿಸಿಕೊಂಡಿದೆ. ಈ ನೆರಳು ಆಕೃತಿ ಮೊದಲ ಮಹಡಿಯಲ್ಲಿಯೂ ಕಾಣಿಸಿಕೊಳ್ಳುತ್ತಿದ್ದು, ಇದು ಭದ್ರತಾ ಸಿಬ್ಬಂದಿಯಲ್ಲಿ ಭಯವನ್ನು ಉಂಟು ಮಾಡಿದೆ. ಕೆಲ ಭದ್ರತಾ ಸಿಬ್ಬಂದಿ ವಿಧಾನಸಭೆಯ ಈ ಭಾಗದಲ್ಲಿ ರಾತ್ರಿ ಕರ್ತವ್ಯ ನಿರ್ವಹಿಸಲು ಹಿಂಜರಿಯುತ್ತಿದ್ದಾರೆ.

ಇದನ್ನೂ ಓದಿ:ಹರ್ ಕಿ ಪೌರಿಯಲ್ಲಿ ತಿಲಕಕ್ಕಾಗಿ ಮಹಿಳೆಯರ ನಡುವೆ ಬಿಗ್ ಫೈಟ್

ಇದನ್ನೂ ಓದಿ
Image
ಹರ್ ಕಿ ಪೌರಿಯಲ್ಲಿ ತಿಲಕಕ್ಕಾಗಿ ಮಹಿಳೆಯರ ನಡುವೆ ಬಿಗ್ ಫೈಟ್
Image
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಆಯತಪ್ಪಿ ಬಿದ್ದ ವ್ಯಕ್ತಿ
Image
ಸರಿಯಾದ ಸಮಯಕ್ಕೆ ಬ್ಲೌಸ್ ನೀಡಲು ವಿಫಲನಾದ ಟೈಲರ್, ಮುಂದೇನಾಯ್ತು ನೋಡಿ
Image
ದೀಪಾವಳಿಗೆ ಕೊಟ್ಟ ಉಡುಗೊರೆ ನೋಡಿ ಈ ಉದ್ಯೋಗಿಗಳು ಮಾಡಿದ್ದೇನು ನೋಡಿ

ವಿಧಾನಸಭೆ ಆವರಣದಲ್ಲಿ ನಿರ್ಮಾಣವಾಗಿರುವ ಭಯದ ವಾತಾವರಣದ ಈ ಸುದ್ದಿಯೂ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರವರೆಗೂ ತಲುಪಿದೆ. ಇಷ್ಟು ದೊಡ್ಡ ಸ್ಥಳ, ಇಷ್ಟು ದೊಡ್ಡ ಕಟ್ಟಡ, ಒಬ್ಬರು ಅಥವಾ ಇಬ್ಬರು ಜನರಿದ್ದರೆ ಭಯ ಇರುತ್ತದೆ. ಆದರೆ ಅದು ದೆವ್ವದ ಒತ್ತಡವೋ ಅಲ್ಲವೋ ನನಗೆ ತಿಳಿದಿಲ್ಲ. ಇದು ಮಾನಸಿಕ ಒತ್ತಡ ಆಗಿರಬಹುದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Fri, 31 October 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!