AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಿಧಾನ ಸಭಾ ಕಟ್ಟಡದಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಕಾಣಿಸಿಕೊಳ್ಳುತ್ತೆ ದೆವ್ವ!

ದೆವ್ವ ಭೂತಗಳೆಂದರೆ ಎಲ್ಲರಿಗೂ ಭಯನೇ. ಇದೀಗ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಕಾಣಿಸಿಕೊಂಡಿರುವ ಯುವತಿಯ ನೆರಳಿನ ಆಕೃತಿಯೂ ಭದ್ರತಾ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ. ಈ ಕಾರಣದಿಂದ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿರುವ ಭದ್ರತಾ ಸಿಬ್ಬಂದಿಗಳು ಭಯಭೀತರಾಗಿದ್ದು ರಾತ್ರಿ ಕರ್ತವ್ಯ ನಿರ್ವಹಿಸಲು ಹಿಂಜರಿಯುತ್ತಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಈ ವಿಧಾನ ಸಭಾ ಕಟ್ಟಡದಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಕಾಣಿಸಿಕೊಳ್ಳುತ್ತೆ ದೆವ್ವ!
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on:Oct 31, 2025 | 5:35 PM

Share

ಕೋಲ್ಕತ್ತಾ, ಅಕ್ಟೋಬರ್ 31: ನೀವು ಆಗಾಗ ದೆವ್ವ ಭೂತದ ಕಥೆ ಕೇಳಿರುತ್ತೀರಿ. ದೆವ್ವ (Ghost) ಭೂತ ಕಾಣಿಸಿಕೊಂಡ ವಿಡಿಯೋಗಳನ್ನು ನೋಡಿರುತ್ತೀರಿ. ಆದರೆ ದೆವ್ವ ಕಾಣಿಸಿಕೊಂಡ ಅನುಭವ ಆದರೆ ಹೇಗಿರುತ್ತದೆ ಎಂದು ಒಮ್ಮೆ ಊಹಿಸಿ. ಆದರೆ ಪಶ್ಚಿಮ ಬಂಗಾಳದ ವಿಧಾನಸಭಾ (West Bengal Vidhana Sabha) ಕಟ್ಟಡದಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಭದ್ರತಾ ಸಿಬ್ಬಂದಿಗಳಿಗೆ ಈ ಅನುಭವ ಆಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಯುವತಿಯ ನೆರಳಿನ ಆಕೃತಿಯನ್ನು ನೋಡಿದ್ದಾರೆಂದು ವರದಿಯಾಗಿವೆ.

ವಿಧಾನಸಭಾ ಮುಖ್ಯ ಕಟ್ಟಡದ ಎರಡನೇ ಮಹಡಿಯಲ್ಲಿ ಯುವತಿ ನೆರಳಿನ ಆಕೃತಿ ಕಾಣಿಸಿಕೊಂಡಿದೆ. ಈ ನೆರಳು ಆಕೃತಿ ಮೊದಲ ಮಹಡಿಯಲ್ಲಿಯೂ ಕಾಣಿಸಿಕೊಳ್ಳುತ್ತಿದ್ದು, ಇದು ಭದ್ರತಾ ಸಿಬ್ಬಂದಿಯಲ್ಲಿ ಭಯವನ್ನು ಉಂಟು ಮಾಡಿದೆ. ಕೆಲ ಭದ್ರತಾ ಸಿಬ್ಬಂದಿ ವಿಧಾನಸಭೆಯ ಈ ಭಾಗದಲ್ಲಿ ರಾತ್ರಿ ಕರ್ತವ್ಯ ನಿರ್ವಹಿಸಲು ಹಿಂಜರಿಯುತ್ತಿದ್ದಾರೆ.

ಇದನ್ನೂ ಓದಿ:ಹರ್ ಕಿ ಪೌರಿಯಲ್ಲಿ ತಿಲಕಕ್ಕಾಗಿ ಮಹಿಳೆಯರ ನಡುವೆ ಬಿಗ್ ಫೈಟ್

ಇದನ್ನೂ ಓದಿ
Image
ಹರ್ ಕಿ ಪೌರಿಯಲ್ಲಿ ತಿಲಕಕ್ಕಾಗಿ ಮಹಿಳೆಯರ ನಡುವೆ ಬಿಗ್ ಫೈಟ್
Image
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಆಯತಪ್ಪಿ ಬಿದ್ದ ವ್ಯಕ್ತಿ
Image
ಸರಿಯಾದ ಸಮಯಕ್ಕೆ ಬ್ಲೌಸ್ ನೀಡಲು ವಿಫಲನಾದ ಟೈಲರ್, ಮುಂದೇನಾಯ್ತು ನೋಡಿ
Image
ದೀಪಾವಳಿಗೆ ಕೊಟ್ಟ ಉಡುಗೊರೆ ನೋಡಿ ಈ ಉದ್ಯೋಗಿಗಳು ಮಾಡಿದ್ದೇನು ನೋಡಿ

ವಿಧಾನಸಭೆ ಆವರಣದಲ್ಲಿ ನಿರ್ಮಾಣವಾಗಿರುವ ಭಯದ ವಾತಾವರಣದ ಈ ಸುದ್ದಿಯೂ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರವರೆಗೂ ತಲುಪಿದೆ. ಇಷ್ಟು ದೊಡ್ಡ ಸ್ಥಳ, ಇಷ್ಟು ದೊಡ್ಡ ಕಟ್ಟಡ, ಒಬ್ಬರು ಅಥವಾ ಇಬ್ಬರು ಜನರಿದ್ದರೆ ಭಯ ಇರುತ್ತದೆ. ಆದರೆ ಅದು ದೆವ್ವದ ಒತ್ತಡವೋ ಅಲ್ಲವೋ ನನಗೆ ತಿಳಿದಿಲ್ಲ. ಇದು ಮಾನಸಿಕ ಒತ್ತಡ ಆಗಿರಬಹುದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Fri, 31 October 25

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು