AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪ್ರವಾಹದ ನಡುವೆ ಹಾವಿಗೆ ಸಿಕ್ತು ಭರ್ಜರಿ ಬೇಟೆ: ಮೀನನ್ನು ಬಾಯಲ್ಲಿ ಕಚ್ಚಿಕೊಂಡು ಈಜಿದ ಹಾವು

ಕೋಲ್ಕತ್ತಾದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ಪ್ರವಾಹ ಪೀಡಿತ ಮನೆಯೊಳಗೆ ಬಾಯಲ್ಲಿ ಮೀನನ್ನು ಹಿಡಿದು ನೀರಿನಲ್ಲಿ ಈಜುತ್ತಿರುವ ಹಾವಿನ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ.

Video: ಪ್ರವಾಹದ ನಡುವೆ ಹಾವಿಗೆ ಸಿಕ್ತು ಭರ್ಜರಿ ಬೇಟೆ: ಮೀನನ್ನು ಬಾಯಲ್ಲಿ ಕಚ್ಚಿಕೊಂಡು ಈಜಿದ ಹಾವು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 25, 2025 | 1:43 PM

Share

ಕೋಲ್ಕತ್ತಾ, ಸೆಪ್ಟೆಂಬರ್ 25: ಕೋಲ್ಕತ್ತಾದಲ್ಲಿ (Kolkata) ಕಳೆದ ಒಂದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಮನೆಯೊಳಗೆ ನೀರು ತುಂಬಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕೋಲ್ಕತ್ತಾ ಪ್ರವಾಹ ಪೀಡಿತ ಪ್ರದೇಶಗಳ (flooded area) ವಿಡಿಯೋಗಳು ವೈರಲ್ ಆಗುತ್ತಿದೆ. ಹಾವೊಂದು ಬಾಯಲ್ಲಿ ಮೀನನ್ನು ಹಿಡಿದು ಈಜುತ್ತಿರುವ ದೃಶ್ಯವು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅತ್ರೇಯಿ ಮಿಶ್ರ (Atreyi mishra) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ದುರ್ಗಾ ಪೂಜೆಗೂ ಮುನ್ನ ಕೋಲ್ಕತ್ತಾ ಹಾಗೂ ಅದರ ಸಣ್ಣ ಸವಲತ್ತುಗಳು ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಈ ವಿಡಿಯೋದಲ್ಲಿ ಹಾವೊಂದು ಬಾಯಲ್ಲಿ ಮೀನು ಹಿಡಿದುಕೊಂಡು ಈಜುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ
Image
ಇದು ವಾಹನಕ್ಕಲ್ಲ, ಕೋಣ ಓಡಿಸಲು ಸೂಕ್ತವಾದ ರಸ್ತೆ
Image
ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ನದಿಯಂತಾದ ಬೆಂಗಳೂರಿನ ಫ್ಲೈಓವರ್​!
Image
ಈಜುಕೊಳದಂತಾದ ಬೆಂಗಳೂರು ಡಬಲ್ ಡೆಕ್ಕರ್ ಫ್ಲೈಓವರ್: ವಿಡಿಯೋ ವೈರಲ್
Image
ಪ್ರವಾಹದಲ್ಲಿ ಸಿಲುಕಿದ್ದ ಕರುವಿನ ರಕ್ಷಣೆ ಮಾಡಿದ ವ್ಯಕ್ತಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ನದಿಯಂತಾದ ಬೆಂಗಳೂರಿನ ಫ್ಲೈಓವರ್​, ವಿಡಿಯೋ ವೈರಲ್

ಈ ವಿಡಿಯೋ ಏಳು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರೊಬ್ಬರು, ಇದು ಕೋಲ್ಕತ್ತಾ, ಇಲ್ಲಿ ಎಲ್ಲವೂ ಸಾಧ್ಯ ಎಂದಿದ್ದಾರೆ. ಇನ್ನೊಬ್ಬರು, ಕೋಲ್ಕತ್ತಾದಲ್ಲಿ ಹಾವುಗಳು ಅನ್ನ ಹಾಗೂ ಮೀನು ತಿನ್ನುತ್ತವೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಇಂದು ಹಾವಿಗೆ ಭರ್ಜರಿ ಭೋಜನ ಎಂದು ತಮಾಷೆಯಾಗಿ ಕಾಮೆಂಟ್ ನಲ್ಲಿ ಬರೆದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!