AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Man: ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದ ‘ಗೋಲ್ಡ್​​ ಮ್ಯಾನ್​’

ಕೊಂಡ ವಿಜಯ್ ಕುಮಾರ್ ಎಂಬ ಹೆಸರಿಗಿಂತ 'ಗೋಲ್ಡ್​​ ಮ್ಯಾನ್​' ಎಂದೇ ಖ್ಯಾತಿ ಪಡೆದ ಇವರು ಶುಕ್ರವಾರ, ಮಾರ್ಚ್ 15 ರಂದು, ತಿರುಮಲದಲ್ಲಿ ಶ್ರೀವಾರಿಯ ವಿಐಪಿ ಬ್ರೇಕ್ ದರ್ಶನದಲ್ಲಿ ತಿರುಮಲ ವೆಂಕಟೇಶ್ವರ ಸ್ವಾಮಿಯ ಸೇವೆಯಲ್ಲಿ ಭಾಗಿಯಾದರು.

Gold Man: ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದ 'ಗೋಲ್ಡ್​​ ಮ್ಯಾನ್​'
Konda Vijay Kumar
ಅಕ್ಷತಾ ವರ್ಕಾಡಿ
|

Updated on: Mar 15, 2024 | 6:37 PM

Share

ಹೋಪ್ ಫೌಂಡೇಶನ್ ಅಧ್ಯಕ್ಷ ಕೊಂಡ ವಿಜಯ್ ಕುಮಾರ್ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು. ಕೊಂಡ ವಿಜಯ್ ಕುಮಾರ್ ಎಂಬ ಹೆಸರಿಗಿಂತ ‘ಗೋಲ್ಡ್​​ ಮ್ಯಾನ್​’ ಎಂದೇ ಖ್ಯಾತಿ ಪಡೆದ ಇವರು ಶುಕ್ರವಾರ ( ಮಾರ್ಚ್ 15)  ತಿರುಮಲದಲ್ಲಿ ಶ್ರೀವಾರಿಯ ವಿಐಪಿ ಬ್ರೇಕ್ ದರ್ಶನದಲ್ಲಿ ಸ್ವಾಮಿಯ ಸೇವೆಯಲ್ಲಿ ಭಾಗಿಯಾದರು. ಸುಮಾರು ಹತ್ತು ಕಿಲೋ ತೂಕದ ಚಿನ್ನಾಭರಣಗಳನ್ನು ಧರಿಸಿ ಶ್ರೀಗಳಿಗೆ ಪೂಜೆ ಸಲ್ಲಿಸಿದರು. ದರ್ಶನ ಮುಗಿಸಿ ದೇವಸ್ಥಾನದಿಂದ ಹೊರ ಬಂದ ‘ಗೋಲ್ಡ್​​ ಮ್ಯಾನ್​’ ಜೊತೆಗೆ ಸೆಲ್ಫಿ ತೆಗೆಯಲು ಜನಸಾಗರವೇ ಮುಗಿಬಿದ್ದಿತ್ತು.

ಕೊರಳಿನಲ್ಲಿ ವಿವಿಧ ವಿನ್ಯಾಸದ ಸರಗಳು, ಬೃಹತ್ ಲಾಕೆಟ್, ಮಣಿಕಟ್ಟು, ಹತ್ತು ಬೆರಳುಗಳಲ್ಲಿ ಹತ್ತು ಚಿನ್ನದ ಉಂಗುರಗಳು ಮತ್ತು ಕೈಗಡಿಯಾರ ಧರಿಸಿ ಬಂದ ವಿಜಯ್ ಕುಮಾರ್. ತಮ್ಮ ಹೋಪ್ ಫೌಂಡೇಶನ್ ಮೂಲಕ ನಿತ್ಯ ನೂರಾರು ಭಕ್ತರಿಗೆ ದರ್ಶನ ಭಾಗ್ಯ ನೀಡುತ್ತಿದ್ದು, ಮುಂದೆ ಸಹಸ್ರಾರು ಜನರಿಗೆ ದರ್ಶನ ನೀಡುವ ಶಕ್ತಿಯನ್ನು ಸ್ವಾಮಿ ನೀಡಲಿ ಎಂದು ಬೇಡಿಕೊಳ್ಳುತ್ತೇನೆ ಎಂದು ಮಾಧ್ಯಮಗಳ ಮುಂದೆ ಕೊಂಡ ವಿಜಯ್ ಕುಮಾರ್ ಮಾತನಾಡಿದರು.

ಇದನ್ನೂ ಓದಿ: ದೇವಾಲಯ ಧ್ವಂಸ ಮಾಡಲು ಬಂದ ವ್ಯಕ್ತಿ ದೇವರ ವಿಗ್ರಹದ ಮುಂದೆಯೇ ಸಾವು

ಈ ಪ್ರತಿಷ್ಠಾನದ ಮೂಲಕ ಸಾವಿರಾರು ಜನರಿಗೆ ಅನ್ನಸಂತರ್ಪಣೆ ಮಾಡಲಾಗುತ್ತಿದೆ . ಸೇವಾ ಕಾರ್ಯಕ್ರಮಗಳೆಲ್ಲ ನನ್ನದೆ ವೈಯಕ್ತಿಕ ಹಣವಾಗಿದ್ದು, ಯಾರಿಂದಲೂ ದೇಣಿಗೆ ಸಂಗ್ರಹಿಸುತ್ತಿಲ್ಲ ಎಂದರು. ವೆಂಕಟೇಶ್ವರ ಸ್ವಾಮಿ ನನಗೆ ಇಂತಹ ದೊಡ್ಡ ಅವಕಾಶ ಕೊಟ್ಟಿದ್ದು ನನ್ನ ಅದೃಷ್ಟ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇವರೊಂದಿಗೆ ಪ್ರತಿಷ್ಠಾನದ ಹಲವು ಸದಸ್ಯರು ಉಪಸ್ಥಿತರಿದ್ದರು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ