AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಾಯಿ ಚಪ್ಪರಿಸಿಕೊಂಡು ಪಾನಿ ಪುರಿ ಸವಿದ ಕೊರಿಯನ್ ಪುಟಾಣಿಗಳು

ಪಾನಿ ಪುರಿ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಬೀದಿ ಬದಿಯಲ್ಲಿ ಪಾನಿ ಪುರಿ ತಿನ್ನುವ ಖುಷಿನೇ ಬೇರೆ. ವಿದೇಶಿಗರು ಕೂಡ ಈ ಸ್ಟ್ರೀಟ್ ಫುಡ್ ರುಚಿಗೆ ಕಳೆದೇ ಹೋಗ್ತಾರೆ. ಇದೀಗ ಕೊರಿಯನ್ ಪುಟಾಣಿಗಳು ಪಾನಿಪುರಿ ಎಷ್ಟು ಇಷ್ಟ ಪಡ್ತಾರೆ ಅನ್ನೋದಕ್ಕೇ ಈ ವಿಡಿಯೋನೇ ಸಾಕ್ಷಿ. ಈ ಪುಟಾಣಿಗಳು ಪಾನಿ ಪುರಿಯನ್ನು ಬಾಯಿ ಚಪ್ಪರಿಸಿಕೊಂಡು ಸವಿದಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಬಾಯಿ ಚಪ್ಪರಿಸಿಕೊಂಡು ಪಾನಿ ಪುರಿ ಸವಿದ ಕೊರಿಯನ್ ಪುಟಾಣಿಗಳು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 12, 2025 | 11:32 AM

Share

ಪಾನಿಪುರಿ, ಗೋಲ್ಗಪ್ಪ ಭಾರತದ ಅತ್ಯಂತ ಜನಪ್ರಿಯ ಬೀದಿಬದಿ ಆಹಾರಗಳಲ್ಲಿ ಒಂದು. ಅದ್ರಲ್ಲೂ ಈ ಪಾನಿಪುರಿ ಯುವತಿಯರ ಆಲ್ ಟೈಮ್ ಫೇವರೆಟ್ ಸ್ಟ್ರೀಟ್ ಫುಡ್ (street food) ಅಂತಾನೇ ಹೇಳ್ಬಹುದು. ಈಗಂತೂ ಮಕ್ಕಳು, ವೃದ್ಧರು ಕೂಡ ಬಾಯಿ ಚಪ್ಪರಿಸಿಕೊಂಡು ಪಾನಿ ಪುರಿ ತಿನ್ನುವುದನ್ನು ನೀವು ನೋಡಿರುತ್ತೀರಿ. ಆದರೆ ಈ ಕೊರಿಯನ್ ಮಕ್ಕಳಿಗೂ (korean children) ಪಾನಿ ಪುರಿ ಅಂದ್ರೆ ಇಷ್ಟ. ಹೌದು, ಮನೆಯಲ್ಲೇ ಪಾನಿ ಪುರಿ ತಯಾರಿಸಿ ರುಚಿ ಸವಿಯುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಈ ಪುಟಾಣಿಗಳ ಆಹಾರ ಅಭಿರುಚಿಗೆ ಫಿದಾ ಆಗಿದ್ದಾರೆ.

ವನ್ನಿ ಬ್ರದರ್ಸ್ (Wonny brothers) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಕೊರಿಯನ್ ಪುಟಾಣಿಗಳು ಪಾನಿ ಪುರಿ ಸವಿಯುವುದನ್ನು ನೋಡಬಹುದು. ಪುರಿಯನ್ನು ಮನೆಯಲ್ಲೇ ತಯಾರಿಸುತ್ತಿರುವುದನ್ನು ನೋಡಬಹುದು. ಅದಕ್ಕೆ ಆಲೂ ಸ್ಟಫಿಂಗ್ ಮಾಡಿ ಪುರಿ ಪಾನಿ ಹಾಕಿ ಪುಟಾಣಿಗಳು ಸವಿಯುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ಅಜ್ಜಿಯನ್ನು ಸೈಕಲ್ ಮೇಲೆ ಕೂರಿಸಿಕೊಂಡು ಮುಗ್ಗರಿಸಿ ಬಿದ್ದ ಪುಟಾಣಿ

ಈ ವಿಡಿಯೋ ಒಂಭತ್ತು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಮುದ್ದಾಗಿದೆ ಎಂದರೆ, ಮತ್ತೊಬ್ಬರು ನೀವು ರೆಸ್ಟೋರೆಂಟ್ ತೆರೆದರೆ ನಾವೇ ಫಸ್ಟ್ ಕಸ್ಟ್ಮರ್ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ